AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: 5 ಪಂದ್ಯ 4 ಅರ್ಧಶತಕ: ಮುಂದುವರೆದ ಸಾಯಿ ಸುದರ್ಶನ್ ಆರ್ಭಟ

Sai Sudharsan: ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ ಸುದರ್ಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ವಿಶೇಷ ಎಂದರೆ ಕಳೆದ 5 ಪಂದ್ಯಗಳಲ್ಲಿ ಇದು ಅವರ 4ನೇ ಅರ್ಧಶತಕ.

TV9 Web
| Edited By: |

Updated on: Jun 25, 2023 | 10:58 PM

Share
TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಸಾಯಿ ಸುದರ್ಶನ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಿಂಡಿಗಲ್ ಡ್ರಾಗನ್ಸ್ ತಂಡವು ಲೈಕಾ ಕೋವೈ ಕಿಂಗ್ಸ್​ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು.

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಸಾಯಿ ಸುದರ್ಶನ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಿಂಡಿಗಲ್ ಡ್ರಾಗನ್ಸ್ ತಂಡವು ಲೈಕಾ ಕೋವೈ ಕಿಂಗ್ಸ್​ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು.

1 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಲೈಕಾ ಕೋವೈ ಕಿಂಗ್ಸ್ ತಂಡಕ್ಕೆ ಸುಜಯ್ (31) ಹಾಗೂ ಸುರೇಶ್ ಕುಮಾರ್ (29) ಉತ್ತಮ ಆರಂಭ ಒದಗಿಸಿದ್ದರು. ಆರಂಭಿಕರ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಎಂದಿನಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಲೈಕಾ ಕೋವೈ ಕಿಂಗ್ಸ್ ತಂಡಕ್ಕೆ ಸುಜಯ್ (31) ಹಾಗೂ ಸುರೇಶ್ ಕುಮಾರ್ (29) ಉತ್ತಮ ಆರಂಭ ಒದಗಿಸಿದ್ದರು. ಆರಂಭಿಕರ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಎಂದಿನಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

2 / 8
ಸ್ಪೋಟಕ ಇನಿಂಗ್ಸ್ ಆಡಿದ ಸುದರ್ಶನ್ ದಿಂಡಿಗಲ್ ಡ್ರಾಗನ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದರು. ಪರಿಣಾಮ ಯುವ ಎಡಗೈ ದಾಂಡಿಗನ ಬ್ಯಾಟ್​ನಿಂದ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂದವು.

ಸ್ಪೋಟಕ ಇನಿಂಗ್ಸ್ ಆಡಿದ ಸುದರ್ಶನ್ ದಿಂಡಿಗಲ್ ಡ್ರಾಗನ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದರು. ಪರಿಣಾಮ ಯುವ ಎಡಗೈ ದಾಂಡಿಗನ ಬ್ಯಾಟ್​ನಿಂದ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳು ಮೂಡಿಬಂದವು.

3 / 8
ಅಲ್ಲದೆ ಕೇವಲ 41 ಎಸೆತಗಳಲ್ಲಿ 83 ರನ್ ಬಾರಿಸಿದ ಸಾಯಿ ಸುದರ್ಶನ್ ಕೊನೆಯ ಓವರ್​ನ ಅಂತಿಮ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಸಾಯಿಯ ಈ ಭರ್ಜರಿ ಅರ್ಧಶತಕದ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್​ ಪೇರಿಸಿತು.

ಅಲ್ಲದೆ ಕೇವಲ 41 ಎಸೆತಗಳಲ್ಲಿ 83 ರನ್ ಬಾರಿಸಿದ ಸಾಯಿ ಸುದರ್ಶನ್ ಕೊನೆಯ ಓವರ್​ನ ಅಂತಿಮ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಸಾಯಿಯ ಈ ಭರ್ಜರಿ ಅರ್ಧಶತಕದ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್​ ಪೇರಿಸಿತು.

4 / 8
207 ರನ್​ಗಳ ಕಠಿಣ ಗುರಿ ಪಡೆದ ದಿಂಡಿಗಲ್ ಡ್ರಾಗನ್ಸ್ ಶಿವಂ ಸಿಂಗ್ 42 ಎಸೆತಗಳಲ್ಲಿ 61 ರನ್ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವಿಫಲರಾದರು. ಪರಿಣಾಮ ದಿಂಡಿಗಲ್ ಡ್ರಾಗನ್ಸ್ ತಂಡವು 19.1 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ 59 ರನ್​ಗಳ ಜಯ ಸಾಧಿಸಿತು.

207 ರನ್​ಗಳ ಕಠಿಣ ಗುರಿ ಪಡೆದ ದಿಂಡಿಗಲ್ ಡ್ರಾಗನ್ಸ್ ಶಿವಂ ಸಿಂಗ್ 42 ಎಸೆತಗಳಲ್ಲಿ 61 ರನ್ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವಿಫಲರಾದರು. ಪರಿಣಾಮ ದಿಂಡಿಗಲ್ ಡ್ರಾಗನ್ಸ್ ತಂಡವು 19.1 ಓವರ್​ಗಳಲ್ಲಿ 147 ರನ್​ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ 59 ರನ್​ಗಳ ಜಯ ಸಾಧಿಸಿತು.

5 / 8
ಇತ್ತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ ಸುದರ್ಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ವಿಶೇಷ ಎಂದರೆ ಕಳೆದ 5 ಪಂದ್ಯಗಳಲ್ಲಿ ಇದು ಅವರ 4ನೇ ಅರ್ಧಶತಕ.

ಇತ್ತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಯಿ ಸುದರ್ಶನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ವಿಶೇಷ ಎಂದರೆ ಕಳೆದ 5 ಪಂದ್ಯಗಳಲ್ಲಿ ಇದು ಅವರ 4ನೇ ಅರ್ಧಶತಕ.

6 / 8
ಇದಕ್ಕೂ ಮುನ್ನ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ವಿರುದ್ಧ ಕೇವಲ 45 ಎಸೆತಗಳಲ್ಲಿ 86 ರನ್ ಬಾರಿಸಿದ್ದರು. ಹಾಗೆಯೇ ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದ 52 ಎಸೆತಗಳಲ್ಲಿ 90 ರನ್ ಚಚ್ಚಿದ್ದರು.

ಇದಕ್ಕೂ ಮುನ್ನ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ವಿರುದ್ಧ ಕೇವಲ 45 ಎಸೆತಗಳಲ್ಲಿ 86 ರನ್ ಬಾರಿಸಿದ್ದರು. ಹಾಗೆಯೇ ನೆಲ್ಲೈ ರಾಯಲ್ ಕಿಂಗ್ಸ್ ವಿರುದ್ದ 52 ಎಸೆತಗಳಲ್ಲಿ 90 ರನ್ ಚಚ್ಚಿದ್ದರು.

7 / 8
ಇದಲ್ಲದೆ ಚೆಪಾಕ್ ಸೂಪರ್ ಗಿಲ್ಲಿಸ್ ವಿರುದ್ಧ 43 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿದ್ದರು. ಇದೀಗ ದಿಂಡಿಗಲ್ ಡ್ರಾಗನ್ಸ್ ವಿರುದ್ಧ 83 ರನ್​ ಬಾರಿಸುವ ಮೂಲಕ ಸಾಯಿ ಸುದರ್ಶನ್ ಮತ್ತೊಮ್ಮೆ ಮಿಂಚಿದ್ದಾರೆ.

ಇದಲ್ಲದೆ ಚೆಪಾಕ್ ಸೂಪರ್ ಗಿಲ್ಲಿಸ್ ವಿರುದ್ಧ 43 ಎಸೆತಗಳಲ್ಲಿ ಅಜೇಯ 64 ರನ್ ಬಾರಿಸಿದ್ದರು. ಇದೀಗ ದಿಂಡಿಗಲ್ ಡ್ರಾಗನ್ಸ್ ವಿರುದ್ಧ 83 ರನ್​ ಬಾರಿಸುವ ಮೂಲಕ ಸಾಯಿ ಸುದರ್ಶನ್ ಮತ್ತೊಮ್ಮೆ ಮಿಂಚಿದ್ದಾರೆ.

8 / 8
Web contact
Web contact

TV9 Kannada

Read More
Follow Us
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ