AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: ಟಿಎನ್​ಪಿಎಲ್​ನಲ್ಲೂ ಅಬ್ಬರಿಸಿದ ಸಾಯಿ ಸುದರ್ಶನ್

TNPL 2023: ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು.

TV9 Web
| Edited By: |

Updated on: Jun 14, 2023 | 6:23 PM

Share
TNPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಫೈನಲ್ ಪಂದ್ಯದಲ್ಲಿ CSK ವಿರುದ್ಧ 47 ಎಸೆತಗಳಲ್ಲಿ 96 ರನ್ ಬಾರಿಸಿ ಅಬ್ಬರಿಸಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್​ ಲೀಗ್​ನಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ.

TNPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಫೈನಲ್ ಪಂದ್ಯದಲ್ಲಿ CSK ವಿರುದ್ಧ 47 ಎಸೆತಗಳಲ್ಲಿ 96 ರನ್ ಬಾರಿಸಿ ಅಬ್ಬರಿಸಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್​ ಲೀಗ್​ನಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ.

1 / 8
ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಂಡ ಬೌಲಿಂಗ್ ಆಯ್ದುಕೊಂಡಿತು.

ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಂಡ ಬೌಲಿಂಗ್ ಆಯ್ದುಕೊಂಡಿತು.

2 / 8
ಅದರಂತೆ ಮೊದಲು ಬ್ಯಾಟ್ ಮಾಡಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಿಬ್ಬರೂ 14 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಅಕ್ಷರಶಃ ಅಬ್ಬರಿಸಿದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಿಬ್ಬರೂ 14 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಅಕ್ಷರಶಃ ಅಬ್ಬರಿಸಿದರು.

3 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 45 ಎಸೆತಗಳಲ್ಲಿ 86 ರನ್​ ಚಚ್ಚಿದರು. ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 45 ಎಸೆತಗಳಲ್ಲಿ 86 ರನ್​ ಚಚ್ಚಿದರು. ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

4 / 8
ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

5 / 8
180 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡದ ಪರ ತುಷಾರ್ ರಹೇಜಾ 33 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

180 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡದ ಪರ ತುಷಾರ್ ರಹೇಜಾ 33 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

6 / 8
ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ವಿಫಲರಾಗುವ ಮೂಲಕ ತಿರುಪ್ಪೂರ್ ತಂಡವು 109 ರನ್​ಗಳಿಗೆ ಆಲೌಟ್ ಆದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 70 ರನ್​ಗಳ ಭರ್ಜರಿ ಜಯ ಸಾಧಿಸಿತು.

ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ವಿಫಲರಾಗುವ ಮೂಲಕ ತಿರುಪ್ಪೂರ್ ತಂಡವು 109 ರನ್​ಗಳಿಗೆ ಆಲೌಟ್ ಆದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 70 ರನ್​ಗಳ ಭರ್ಜರಿ ಜಯ ಸಾಧಿಸಿತು.

7 / 8
ಇನ್ನು ಲೈಕಾ ಪರ ನಾಯಕ ಶಾರೂಖ್ ಖಾನ್ 3 ವಿಕೆಟ್ ಪಡೆದರೆ, ಎಂ ಮೊಹಮ್ಮದ್ 2 ವಿಕೆಟ್ ಕಬಳಿಸಿದರು. ಹಾಗೆಯೇ ಗೌತಮ್, ಕಿರಣ್, ಮುಖೇಶ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಇನ್ನು ಲೈಕಾ ಪರ ನಾಯಕ ಶಾರೂಖ್ ಖಾನ್ 3 ವಿಕೆಟ್ ಪಡೆದರೆ, ಎಂ ಮೊಹಮ್ಮದ್ 2 ವಿಕೆಟ್ ಕಬಳಿಸಿದರು. ಹಾಗೆಯೇ ಗೌತಮ್, ಕಿರಣ್, ಮುಖೇಶ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು