AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: ಟಿಎನ್​ಪಿಎಲ್​ನಲ್ಲೂ ಅಬ್ಬರಿಸಿದ ಸಾಯಿ ಸುದರ್ಶನ್

TNPL 2023: ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು.

TV9 Web
| Edited By: |

Updated on: Jun 14, 2023 | 6:23 PM

Share
TNPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಫೈನಲ್ ಪಂದ್ಯದಲ್ಲಿ CSK ವಿರುದ್ಧ 47 ಎಸೆತಗಳಲ್ಲಿ 96 ರನ್ ಬಾರಿಸಿ ಅಬ್ಬರಿಸಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್​ ಲೀಗ್​ನಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ.

TNPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಫೈನಲ್ ಪಂದ್ಯದಲ್ಲಿ CSK ವಿರುದ್ಧ 47 ಎಸೆತಗಳಲ್ಲಿ 96 ರನ್ ಬಾರಿಸಿ ಅಬ್ಬರಿಸಿದ್ದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ತಮಿಳುನಾಡು ಪ್ರೀಮಿಯರ್​ ಲೀಗ್​ನಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸಿದ್ದಾರೆ.

1 / 8
ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಂಡ ಬೌಲಿಂಗ್ ಆಯ್ದುಕೊಂಡಿತು.

ಜೂನ್ 12 ರಿಂದ ಪ್ರಾರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ (TNPL 2023) ಮೊದಲ ಪಂದ್ಯದಲ್ಲಿ ಲೈಕಾ ಕೋವೈ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರ್ ತಂಡ ಬೌಲಿಂಗ್ ಆಯ್ದುಕೊಂಡಿತು.

2 / 8
ಅದರಂತೆ ಮೊದಲು ಬ್ಯಾಟ್ ಮಾಡಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಿಬ್ಬರೂ 14 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಅಕ್ಷರಶಃ ಅಬ್ಬರಿಸಿದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲೈಕಾ ಕೋವೈ ಕಿಂಗ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಿಬ್ಬರೂ 14 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಅಕ್ಷರಶಃ ಅಬ್ಬರಿಸಿದರು.

3 / 8
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 45 ಎಸೆತಗಳಲ್ಲಿ 86 ರನ್​ ಚಚ್ಚಿದರು. ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಸುದರ್ಶನ್ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಕೇವಲ 45 ಎಸೆತಗಳಲ್ಲಿ 86 ರನ್​ ಚಚ್ಚಿದರು. ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

4 / 8
ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

ಸಾಯಿಯ ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಲೈಕಾ ಕೋವೈ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್​ ಪೇರಿಸಿತು.

5 / 8
180 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡದ ಪರ ತುಷಾರ್ ರಹೇಜಾ 33 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

180 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಐಡ್ರೀಮ್ ತಿರುಪ್ಪೂರ್ ತಮಿಳನ್ಸ್ ತಂಡದ ಪರ ತುಷಾರ್ ರಹೇಜಾ 33 ರನ್​ ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

6 / 8
ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ವಿಫಲರಾಗುವ ಮೂಲಕ ತಿರುಪ್ಪೂರ್ ತಂಡವು 109 ರನ್​ಗಳಿಗೆ ಆಲೌಟ್ ಆದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 70 ರನ್​ಗಳ ಭರ್ಜರಿ ಜಯ ಸಾಧಿಸಿತು.

ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ವಿಫಲರಾಗುವ ಮೂಲಕ ತಿರುಪ್ಪೂರ್ ತಂಡವು 109 ರನ್​ಗಳಿಗೆ ಆಲೌಟ್ ಆದರು. ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 70 ರನ್​ಗಳ ಭರ್ಜರಿ ಜಯ ಸಾಧಿಸಿತು.

7 / 8
ಇನ್ನು ಲೈಕಾ ಪರ ನಾಯಕ ಶಾರೂಖ್ ಖಾನ್ 3 ವಿಕೆಟ್ ಪಡೆದರೆ, ಎಂ ಮೊಹಮ್ಮದ್ 2 ವಿಕೆಟ್ ಕಬಳಿಸಿದರು. ಹಾಗೆಯೇ ಗೌತಮ್, ಕಿರಣ್, ಮುಖೇಶ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಇನ್ನು ಲೈಕಾ ಪರ ನಾಯಕ ಶಾರೂಖ್ ಖಾನ್ 3 ವಿಕೆಟ್ ಪಡೆದರೆ, ಎಂ ಮೊಹಮ್ಮದ್ 2 ವಿಕೆಟ್ ಕಬಳಿಸಿದರು. ಹಾಗೆಯೇ ಗೌತಮ್, ಕಿರಣ್, ಮುಖೇಶ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

8 / 8
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ