AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ-ರೋಹಿತ್​ಗಿಂತ ಹೆಚ್ಚು ವೇತನ ಪಡೆದ ಟೀಮ್ ಇಂಡಿಯಾ ಆಟಗಾರ

Team India: ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

TV9 Web
| Edited By: |

Updated on: Dec 24, 2023 | 10:02 AM

Share
2023 ವರ್ಷಾಂತ್ಯಕ್ಕೆ ಬಂದು ನಿಂತಿದೆ. ಈ ವರ್ಷ ಟೀಮ್ ಇಂಡಿಯಾ (Team India) ಒಟ್ಟು 35 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 27 ಪಂದ್ಯಗಳಲ್ಲಿ ಜಯ ಸಾಧಿಸಿ ದಾಖಲೆ ಬರೆದಿದೆ. ಈ ವರ್ಷ ಟೀಮ್ ಇಂಡಿಯಾ ಆಡಿದ 8 ದ್ವಿಪಕ್ಷೀಯ ಸರಣಿಗಳಲ್ಲಿ ಈ ಬಾರಿ 7 ಸರಣಿಗಳನ್ನು ಗೆದ್ದುಕೊಂಡಿರುವುದು ವಿಶೇಷ.

2023 ವರ್ಷಾಂತ್ಯಕ್ಕೆ ಬಂದು ನಿಂತಿದೆ. ಈ ವರ್ಷ ಟೀಮ್ ಇಂಡಿಯಾ (Team India) ಒಟ್ಟು 35 ಏಕದಿನ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 27 ಪಂದ್ಯಗಳಲ್ಲಿ ಜಯ ಸಾಧಿಸಿ ದಾಖಲೆ ಬರೆದಿದೆ. ಈ ವರ್ಷ ಟೀಮ್ ಇಂಡಿಯಾ ಆಡಿದ 8 ದ್ವಿಪಕ್ಷೀಯ ಸರಣಿಗಳಲ್ಲಿ ಈ ಬಾರಿ 7 ಸರಣಿಗಳನ್ನು ಗೆದ್ದುಕೊಂಡಿರುವುದು ವಿಶೇಷ.

1 / 7
ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತ್ಯಧಿಕ ಏಕದಿನ ಪಂದ್ಯಗಳನ್ನಾಡಿರುವುದು ಕುಲ್ದೀಪ್ ಯಾದವ್. ಎಡಗೈ ಮಣಿಕಟ್ಟಿನ ಸ್ಪಿನ್ ಮೋಡಿಗಾರ ಕುಲ್ದೀಪ್ ಒಟ್ಟು 30 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 49 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

2 / 7
ವಿಶೇಷ ಎಂದರೆ ಈ ಬಾರಿ ಅತ್ಯಧಿಕ ಏಕದಿನ ಪಂದ್ಯಗಳನ್ನಾಡುವ ಮೂಲಕ ಕುಲ್ದೀಪ್ ಯಾದವ್ ಬಿಸಿಸಿಐ ಕಡೆಯಿಂದಲೂ ಅತೀ ಹೆಚ್ಚು ವೇತನ ಪಡೆದಿದ್ದಾರೆ. ಅಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಹೆಚ್ಚಿನ ಸಂಭಾವನೆಯನ್ನು ಜೇಬಿಗಿಳಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಈ ಬಾರಿ ಅತ್ಯಧಿಕ ಏಕದಿನ ಪಂದ್ಯಗಳನ್ನಾಡುವ ಮೂಲಕ ಕುಲ್ದೀಪ್ ಯಾದವ್ ಬಿಸಿಸಿಐ ಕಡೆಯಿಂದಲೂ ಅತೀ ಹೆಚ್ಚು ವೇತನ ಪಡೆದಿದ್ದಾರೆ. ಅಂದರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಹೆಚ್ಚಿನ ಸಂಭಾವನೆಯನ್ನು ಜೇಬಿಗಿಳಿಸಿಕೊಂಡಿದ್ದಾರೆ.

3 / 7
ಬಿಸಿಸಿಐ ಒಪ್ಪಂದದ ಪ್ರಕಾರ, ಏಕದಿನ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ 6 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿ 30 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕುಲ್ದೀಪ್ ಯಾದವ್ ಬರೋಬ್ಬರಿ 1.80 ಕೋಟಿ ರೂ. ವೇತನ ಪಡೆದಿದ್ದಾರೆ.

ಬಿಸಿಸಿಐ ಒಪ್ಪಂದದ ಪ್ರಕಾರ, ಏಕದಿನ ಕ್ರಿಕೆಟ್​ನಲ್ಲಿ ಪ್ರತಿ ಪಂದ್ಯಕ್ಕೆ 6 ಲಕ್ಷ ರೂ. ನೀಡಲಾಗುತ್ತದೆ. ಅದರಂತೆ ಈ ಬಾರಿ 30 ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಕುಲ್ದೀಪ್ ಯಾದವ್ ಬರೋಬ್ಬರಿ 1.80 ಕೋಟಿ ರೂ. ವೇತನ ಪಡೆದಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶುಭ್​ಮನ್ ಗಿಲ್. ಈ ವರ್ಷ ಟೀಮ್ ಇಂಡಿಯಾ ಪರ 29 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 1.74 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶುಭ್​ಮನ್ ಗಿಲ್. ಈ ವರ್ಷ ಟೀಮ್ ಇಂಡಿಯಾ ಪರ 29 ಏಕದಿನ ಪಂದ್ಯಗಳನ್ನಾಡಿರುವ ಗಿಲ್ 1.74 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

5 / 7
ಮತ್ತೊಂದೆಡೆ ಈ ವರ್ಷ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡಿರುವುದು 27 ಏಕದಿನ ಪಂದ್ಯಗಳನ್ನು ಮಾತ್ರ. ಅದರಂತೆ ಅವರು ಪಡೆದಿರುವ ಒಟ್ಟು ಸಂಭಾವನೆ ಮೊತ್ತ 1.62 ಕೋಟಿ ರೂ.

ಮತ್ತೊಂದೆಡೆ ಈ ವರ್ಷ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡಿರುವುದು 27 ಏಕದಿನ ಪಂದ್ಯಗಳನ್ನು ಮಾತ್ರ. ಅದರಂತೆ ಅವರು ಪಡೆದಿರುವ ಒಟ್ಟು ಸಂಭಾವನೆ ಮೊತ್ತ 1.62 ಕೋಟಿ ರೂ.

6 / 7
ಹಾಗೆಯೇ ವಿರಾಟ್ ಕೊಹ್ಲಿ ಕೂಡ ಈ ವರ್ಷ 27 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದಾರೆ. ಪ್ರತಿ ಪಂದ್ಯಕ್ಕೆ 6 ಲಕ್ಷ ರೂ.ನಂತೆ 2023 ರಲ್ಲಿ ಕಿಂಗ್ ಕೊಹ್ಲಿ 1.62 ಕೋಟಿ ರೂ. ಪಡೆದಿದ್ದಾರೆ.

ಹಾಗೆಯೇ ವಿರಾಟ್ ಕೊಹ್ಲಿ ಕೂಡ ಈ ವರ್ಷ 27 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದಾರೆ. ಪ್ರತಿ ಪಂದ್ಯಕ್ಕೆ 6 ಲಕ್ಷ ರೂ.ನಂತೆ 2023 ರಲ್ಲಿ ಕಿಂಗ್ ಕೊಹ್ಲಿ 1.62 ಕೋಟಿ ರೂ. ಪಡೆದಿದ್ದಾರೆ.

7 / 7
Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​