AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಭಾರದ ಬ್ಯಾಟ್ ಬಳಸಿದ ಬ್ಯಾಟರ್​ ಯಾರು ಗೊತ್ತಾ?

Heaviest Cricket Bat: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಂತ ಭಾರದ ಬ್ಯಾಟ್​ ಬಳಸಿದ ಬ್ಯಾಟರ್​ಗಳು ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Aug 03, 2023 | 9:23 PM

Share
ಕ್ರಿಕೆಟ್‌ನಲ್ಲಿ ಪ್ರತಿ ರನ್‌ಗಳೂ ಕೂಡ ತುಂಬಾ ಮಹತ್ವದ್ದು. ಕೇವಲ ಒಂದು ರನ್​ನಿಂದ ಪಂದ್ಯದ ಫಲಿತಾಂಶ ಬದಲಾದ ಹಲವು ನಿದರ್ಶನಗಳಿವೆ. ಹೀಗೆ ಒಂದೊಂದು ರನ್​ ಕಲೆಹಾಕುವಲ್ಲಿ ಆಟಗಾರ ಬಳಸುವ ಬ್ಯಾಟ್ ಕೂಡ ಮಹತ್ವದ ಪ್ರಾತ್ರವಹಿಸುತ್ತದೆ. ಹೀಗಾಗಿಯೇ ಕೆಲವರು ಭಾರವಾದ ಬ್ಯಾಟ್ ಬಳಸಿದರೆ, ಮತ್ತೆ ಕೆಲವರು ಹಗುರವಾದ ಬ್ಯಾಟ್​ ಹಿಡಿದು ಕಣಕ್ಕಿಳಿಯುತ್ತಾರೆ.

ಕ್ರಿಕೆಟ್‌ನಲ್ಲಿ ಪ್ರತಿ ರನ್‌ಗಳೂ ಕೂಡ ತುಂಬಾ ಮಹತ್ವದ್ದು. ಕೇವಲ ಒಂದು ರನ್​ನಿಂದ ಪಂದ್ಯದ ಫಲಿತಾಂಶ ಬದಲಾದ ಹಲವು ನಿದರ್ಶನಗಳಿವೆ. ಹೀಗೆ ಒಂದೊಂದು ರನ್​ ಕಲೆಹಾಕುವಲ್ಲಿ ಆಟಗಾರ ಬಳಸುವ ಬ್ಯಾಟ್ ಕೂಡ ಮಹತ್ವದ ಪ್ರಾತ್ರವಹಿಸುತ್ತದೆ. ಹೀಗಾಗಿಯೇ ಕೆಲವರು ಭಾರವಾದ ಬ್ಯಾಟ್ ಬಳಸಿದರೆ, ಮತ್ತೆ ಕೆಲವರು ಹಗುರವಾದ ಬ್ಯಾಟ್​ ಹಿಡಿದು ಕಣಕ್ಕಿಳಿಯುತ್ತಾರೆ.

1 / 7
ಆದರೆ ಪ್ರಸ್ತುತ ಕ್ರಿಕೆಟ್​ನಲ್ಲಿ ಭಾರಕ್ಕಿಂತ ಹಗುರದ ಬ್ಯಾಟ್​ಗಳ ಮೊರೆ ಹೋಗುವವರೇ ಹೆಚ್ಚು. ಇದಕ್ಕೆ ಸಾಕ್ಷಿಯೇ ಅತ್ಯಂತ ಭಾರದ ಬ್ಯಾಟ್ ಹಿಡಿದ ದಾಖಲೆ ಈಗಲೂ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವುದು. ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರದ ಬ್ಯಾಟ್​ ಬಳಸಿದ ಬ್ಯಾಟರ್​ಗಳು ಯಾರೆಂದು ನೋಡೋಣ...

ಆದರೆ ಪ್ರಸ್ತುತ ಕ್ರಿಕೆಟ್​ನಲ್ಲಿ ಭಾರಕ್ಕಿಂತ ಹಗುರದ ಬ್ಯಾಟ್​ಗಳ ಮೊರೆ ಹೋಗುವವರೇ ಹೆಚ್ಚು. ಇದಕ್ಕೆ ಸಾಕ್ಷಿಯೇ ಅತ್ಯಂತ ಭಾರದ ಬ್ಯಾಟ್ ಹಿಡಿದ ದಾಖಲೆ ಈಗಲೂ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವುದು. ಹಾಗಿದ್ರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರದ ಬ್ಯಾಟ್​ ಬಳಸಿದ ಬ್ಯಾಟರ್​ಗಳು ಯಾರೆಂದು ನೋಡೋಣ...

2 / 7
ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕ್ರಿಕೆಟ್​ ಇತಿಹಾಸದಲ್ಲಿ 100 ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ. ಈ ಶತಕಗಳಲ್ಲಿ ಬಹುತೇಕ ಸೆಂಚುರಿಗಳು ಮೂಡಿಬಂದಿರುವುದು ಭಾರದ ಬ್ಯಾಟ್​ನಿಂದ ಎಂಬುದು ವಿಶೇಷ. ಅಂದರೆ ಸಚಿನ್ ಒಂದು ಸಮಯದಲ್ಲಿ ಬರೋಬ್ಬರಿ 1.47 ಕೆಜಿ ತೂಕದ ಬ್ಯಾಟ್ ಬಳಸುತ್ತಿದ್ದರು. ಇದಕ್ಕಿಂತ ಹೆಚ್ಚಿನ ಭಾರದ ಬ್ಯಾಟ್ ಮತ್ಯಾವ ಕ್ರಿಕೆಟಿಗನು ಬಳಸಿಲ್ಲ ಎಂಬುದು ವಿಶೇಷ.

ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕ್ರಿಕೆಟ್​ ಇತಿಹಾಸದಲ್ಲಿ 100 ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ. ಈ ಶತಕಗಳಲ್ಲಿ ಬಹುತೇಕ ಸೆಂಚುರಿಗಳು ಮೂಡಿಬಂದಿರುವುದು ಭಾರದ ಬ್ಯಾಟ್​ನಿಂದ ಎಂಬುದು ವಿಶೇಷ. ಅಂದರೆ ಸಚಿನ್ ಒಂದು ಸಮಯದಲ್ಲಿ ಬರೋಬ್ಬರಿ 1.47 ಕೆಜಿ ತೂಕದ ಬ್ಯಾಟ್ ಬಳಸುತ್ತಿದ್ದರು. ಇದಕ್ಕಿಂತ ಹೆಚ್ಚಿನ ಭಾರದ ಬ್ಯಾಟ್ ಮತ್ಯಾವ ಕ್ರಿಕೆಟಿಗನು ಬಳಸಿಲ್ಲ ಎಂಬುದು ವಿಶೇಷ.

3 / 7
ಕ್ರಿಸ್ ಗೇಲ್: ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಗೇಲ್ ಒಂದು ಹಂತದಲ್ಲಿ ಸ್ಪಾರ್ಟಾನ್ ಸಿಜಿ ಕಂಪನಿಯ 1.36 ಕೆಜಿಯ ಬ್ಯಾಟ್ ಬಳಸುತ್ತಿದ್ದರು.

ಕ್ರಿಸ್ ಗೇಲ್: ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಗೇಲ್ ಒಂದು ಹಂತದಲ್ಲಿ ಸ್ಪಾರ್ಟಾನ್ ಸಿಜಿ ಕಂಪನಿಯ 1.36 ಕೆಜಿಯ ಬ್ಯಾಟ್ ಬಳಸುತ್ತಿದ್ದರು.

4 / 7
ವೀರೇಂದ್ರ ಸೆಹ್ವಾಗ್: ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ 2008 ರಲ್ಲಿ 1.35 ಕೆಜಿಯ ಬ್ಯಾಟ್​ನಿಂದ ದಕ್ಷಿಣ ಆಫ್ರಿಕಾ ವಿರುದ್ಧ 319 ರನ್ ಬಾರಿಸಿದ್ದರು.

ವೀರೇಂದ್ರ ಸೆಹ್ವಾಗ್: ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ 2008 ರಲ್ಲಿ 1.35 ಕೆಜಿಯ ಬ್ಯಾಟ್​ನಿಂದ ದಕ್ಷಿಣ ಆಫ್ರಿಕಾ ವಿರುದ್ಧ 319 ರನ್ ಬಾರಿಸಿದ್ದರು.

5 / 7
ಎಂಎಸ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 1.27 ಕೆಜಿ ತೂಕದ ಬ್ಯಾಟ್ ಬಳಸಿದ್ದರು.

ಎಂಎಸ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 1.27 ಕೆಜಿ ತೂಕದ ಬ್ಯಾಟ್ ಬಳಸಿದ್ದರು.

6 / 7
ಡೇವಿಡ್ ವಾರ್ನರ್: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 1.24 ಕೆಜಿ ಬ್ಯಾಟ್​ನಲ್ಲಿ ಎದುರಾಳಿ ಬೌಲರ್​ಗಳ ಬೆಂಡೆತ್ತಿದ್ದರು.

ಡೇವಿಡ್ ವಾರ್ನರ್: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 1.24 ಕೆಜಿ ಬ್ಯಾಟ್​ನಲ್ಲಿ ಎದುರಾಳಿ ಬೌಲರ್​ಗಳ ಬೆಂಡೆತ್ತಿದ್ದರು.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ