AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕ್ ಏಷ್ಯಾಕಪ್ ಕದನದಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಂಡಿಗ ಯಾರು ಗೊತ್ತಾ?

IND vs PAK: ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ. 2019 ರ ವಿಶ್ವಕಪ್ ನಂತರ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇನ್ನು ಬದ್ಧವೈರಿಗಳ ಈ ಕಾಳಗದಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸಿದ್ದಾರೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 02, 2023 | 12:32 PM

Share
ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ. 2019 ರ ವಿಶ್ವಕಪ್ ನಂತರ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇನ್ನು ಬದ್ಧವೈರಿಗಳ ಈ ಕಾಳಗದಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸಿದ್ದಾರೆ ಎಂಬುದನ್ನು ನೋಡುವುದಾದರೆ..

ಭಾರತ ಮತ್ತು ಪಾಕಿಸ್ತಾನ ಸೆಪ್ಟೆಂಬರ್ 2 ರಂದು ಏಷ್ಯಾಕಪ್‌ನಲ್ಲಿ ಮುಖಾಮುಖಿಯಾಗುತ್ತಿವೆ. 2019 ರ ವಿಶ್ವಕಪ್ ನಂತರ ಉಭಯ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇನ್ನು ಬದ್ಧವೈರಿಗಳ ಈ ಕಾಳಗದಲ್ಲಿ ಯಾವ ಬ್ಯಾಟರ್ ಹೆಚ್ಚು ರನ್ ಗಳಿಸಿದ್ದಾರೆ ಎಂಬುದನ್ನು ನೋಡುವುದಾದರೆ..

1 / 6
ಶೋಯೆಬ್ ಮಲಿಕ್: ಏಷ್ಯಾಕಪ್ ಪಂದ್ಯಗಳಲ್ಲಿ ಅಗ್ರ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಶೋಯೆಬ್ ಮಲಿಕ್ ಹೆಸರಿನಲ್ಲಿದೆ. ಅವರು ಐದು ಪಂದ್ಯಗಳಲ್ಲಿ 107 ರ ಸರಾಸರಿಯಲ್ಲಿ 428 ರನ್ ಬಾರಿಸಿದ್ದಾರೆ, ಇದರಲ್ಲಿ ಎರಡು ಅದ್ಭುತ ಶತಕಗಳು ಸೇರಿವೆ.

ಶೋಯೆಬ್ ಮಲಿಕ್: ಏಷ್ಯಾಕಪ್ ಪಂದ್ಯಗಳಲ್ಲಿ ಅಗ್ರ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಶೋಯೆಬ್ ಮಲಿಕ್ ಹೆಸರಿನಲ್ಲಿದೆ. ಅವರು ಐದು ಪಂದ್ಯಗಳಲ್ಲಿ 107 ರ ಸರಾಸರಿಯಲ್ಲಿ 428 ರನ್ ಬಾರಿಸಿದ್ದಾರೆ, ಇದರಲ್ಲಿ ಎರಡು ಅದ್ಭುತ ಶತಕಗಳು ಸೇರಿವೆ.

2 / 6
ರೋಹಿತ್ ಶರ್ಮಾ: ಪಾಕಿಸ್ತಾನ ವಿರುದ್ಧದ ಏಳು ಪಂದ್ಯಗಳಲ್ಲಿ ರೋಹಿತ್ ಇದುವರೆಗೆ 73.40 ಸರಾಸರಿಯಲ್ಲಿ ನಾಲ್ಕು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 367 ರನ್ ಬಾರಿಸಿದ್ದಾರೆ.

ರೋಹಿತ್ ಶರ್ಮಾ: ಪಾಕಿಸ್ತಾನ ವಿರುದ್ಧದ ಏಳು ಪಂದ್ಯಗಳಲ್ಲಿ ರೋಹಿತ್ ಇದುವರೆಗೆ 73.40 ಸರಾಸರಿಯಲ್ಲಿ ನಾಲ್ಕು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 367 ರನ್ ಬಾರಿಸಿದ್ದಾರೆ.

3 / 6
ಯೂನಿಸ್ ಖಾನ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಆಡಿರುವ ನಾಲ್ಕು ಪಂದ್ಯಗಳಲ್ಲಿ ಯೂನಿಸ್ ಖಾನ್ 79.33 ಸರಾಸರಿಯಲ್ಲಿ ಎರಡು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 238 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಯೂನಿಸ್ ಖಾನ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಆಡಿರುವ ನಾಲ್ಕು ಪಂದ್ಯಗಳಲ್ಲಿ ಯೂನಿಸ್ ಖಾನ್ 79.33 ಸರಾಸರಿಯಲ್ಲಿ ಎರಡು ಅರ್ಧಶತಕ ಮತ್ತು ಒಂದು ಶತಕದೊಂದಿಗೆ 238 ರನ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

4 / 6
ವಿರಾಟ್ ಕೊಹ್ಲಿ: ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳಲ್ಲಿ 206 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಕೊಹ್ಲಿ ವೃತ್ತಿಜೀವನದ ಅತ್ಯುತ್ತಮ ಸ್ಕೋರ್ 183 ರನ್ ಕೂಡ ಇದೇ ಏಷ್ಯನ್ ಪಂದ್ಯಾವಳಿಯಲ್ಲಿ, ಇದೇ ಪಾಕಿಸ್ತಾನದ ವಿರುದ್ಧ ಸಿಡಿದಿತ್ತು.

ವಿರಾಟ್ ಕೊಹ್ಲಿ: ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳಲ್ಲಿ 206 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಕೊಹ್ಲಿ ವೃತ್ತಿಜೀವನದ ಅತ್ಯುತ್ತಮ ಸ್ಕೋರ್ 183 ರನ್ ಕೂಡ ಇದೇ ಏಷ್ಯನ್ ಪಂದ್ಯಾವಳಿಯಲ್ಲಿ, ಇದೇ ಪಾಕಿಸ್ತಾನದ ವಿರುದ್ಧ ಸಿಡಿದಿತ್ತು.

5 / 6
ಮೊಹಮ್ಮದ್ ಹಫೀಜ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಎರಡು ಪಂದ್ಯಗಳನ್ನು ಆಡಿರುವ ಹಫೀಜ್ 90 ರ ಸರಾಸರಿಯಲ್ಲಿ 180 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಮತ್ತು ಶತಕವೂ ಸೇರಿದೆ.

ಮೊಹಮ್ಮದ್ ಹಫೀಜ್: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಎರಡು ಪಂದ್ಯಗಳನ್ನು ಆಡಿರುವ ಹಫೀಜ್ 90 ರ ಸರಾಸರಿಯಲ್ಲಿ 180 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಮತ್ತು ಶತಕವೂ ಸೇರಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ