AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ದೇಶೀಯ ಅಂಗಳದಲ್ಲಿ ಐವರು ಮಿಂಚಿಂಗ್: ಯಾರಿಗೆ ಸಿಗಲಿದೆ ಐಪಿಎಲ್ ಚಾನ್ಸ್?

vijay hazare trophy 2021: ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ 5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 16, 2021 | 3:01 PM

Share
ವಿಜಯ್ ಹಜಾರೆ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ.  ಡಿಸೆಂಬರ್ 19 ರಿಂದ ನಾಕೌಟ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ  5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರೆಂದರೆ.

ವಿಜಯ್ ಹಜಾರೆ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಡಿಸೆಂಬರ್ 19 ರಿಂದ ನಾಕೌಟ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ 5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರೆಂದರೆ.

1 / 7
ಲೀಗ್ ಹಂತದಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಗ್ರ ಸ್ಥಾನದಲ್ಲಿದ್ದಾರೆ.  ರುತುರಾಜ್​  ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ 603 ರನ್ ಗಳಿಸಿದ್ದಾರೆ.

ಲೀಗ್ ಹಂತದಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಗ್ರ ಸ್ಥಾನದಲ್ಲಿದ್ದಾರೆ. ರುತುರಾಜ್​ ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ 603 ರನ್ ಗಳಿಸಿದ್ದಾರೆ.

2 / 7
ಇನ್ನು ಚಂಡೀಗಢ ತಂಡದ ನಾಯಕ ಮನನ್ ವೋಹ್ರಾ ಎರಡನೇ ಸ್ಥಾನದಲ್ಲಿದ್ದಾರೆ.  ಮನನ್ ಐದು ಪಂದ್ಯಗಳಲ್ಲಿ 2 ಶತಕದೊಂದಿಗೆ 379 ರನ್ ಬಾರಿಸಿದ್ದಾರೆ.

ಇನ್ನು ಚಂಡೀಗಢ ತಂಡದ ನಾಯಕ ಮನನ್ ವೋಹ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಮನನ್ ಐದು ಪಂದ್ಯಗಳಲ್ಲಿ 2 ಶತಕದೊಂದಿಗೆ 379 ರನ್ ಬಾರಿಸಿದ್ದಾರೆ.

3 / 7
ಹಾಗೆಯೇ ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಸ್ ಭರತ್ 3ನೇ ಸ್ಥಾನದಲ್ಲಿದ್ದಾರೆ.  ಐದು ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಭರತ್ ಒಟ್ಟು 370 ರನ್ ಕಲೆಹಾಕಿದ್ದಾರೆ

ಹಾಗೆಯೇ ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಸ್ ಭರತ್ 3ನೇ ಸ್ಥಾನದಲ್ಲಿದ್ದಾರೆ. ಐದು ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಭರತ್ ಒಟ್ಟು 370 ರನ್ ಕಲೆಹಾಕಿದ್ದಾರೆ

4 / 7
ಇನ್ನು ಮಧ್ಯಪ್ರದೇಶದ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಅಯ್ಯರ್ 349 ರನ್ ಕಲೆಹಾಕಿದ್ದಾರೆ.

ಇನ್ನು ಮಧ್ಯಪ್ರದೇಶದ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಅಯ್ಯರ್ 349 ರನ್ ಕಲೆಹಾಕಿದ್ದಾರೆ.

5 / 7
ಅದೇ ರೀತಿ ಮಧ್ಯಪ್ರದೇಶದ  ಬ್ಯಾಟ್ಸ್‌ಮನ್ ಶುಭಂ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.  ಶುಭಮ್ ಐದು ಪಂದ್ಯಗಳಿಂದ ಒಟ್ಟು 335 ರನ್ ಬಾರಿಸಿದ್ದಾರೆ.

ಅದೇ ರೀತಿ ಮಧ್ಯಪ್ರದೇಶದ ಬ್ಯಾಟ್ಸ್‌ಮನ್ ಶುಭಂ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ. ಶುಭಮ್ ಐದು ಪಂದ್ಯಗಳಿಂದ ಒಟ್ಟು 335 ರನ್ ಬಾರಿಸಿದ್ದಾರೆ.

6 / 7
ಈ ಐದು ಆಟಗಾರರಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಇನ್ನು ಈ ಮೂವರಿಗೆ ಈ ಬಾರಿ ಚಾನ್ಸ್​ ಸಿಗಲಿದೆಯಾ ಕಾದು ನೋಡಬೇಕಿದೆ.

ಈ ಐದು ಆಟಗಾರರಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಇನ್ನು ಈ ಮೂವರಿಗೆ ಈ ಬಾರಿ ಚಾನ್ಸ್​ ಸಿಗಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ