AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ದೇಶೀಯ ಅಂಗಳದಲ್ಲಿ ಐವರು ಮಿಂಚಿಂಗ್: ಯಾರಿಗೆ ಸಿಗಲಿದೆ ಐಪಿಎಲ್ ಚಾನ್ಸ್?

vijay hazare trophy 2021: ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ 5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್|

Updated on: Dec 16, 2021 | 3:01 PM

Share
ವಿಜಯ್ ಹಜಾರೆ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ.  ಡಿಸೆಂಬರ್ 19 ರಿಂದ ನಾಕೌಟ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ  5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರೆಂದರೆ.

ವಿಜಯ್ ಹಜಾರೆ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಡಿಸೆಂಬರ್ 19 ರಿಂದ ನಾಕೌಟ್ ಹಂತದ ಪಂದ್ಯಗಳು ಆರಂಭವಾಗಲಿದೆ. ಈಗಾಗಲೇ ಬಹುತೇಕ ತಂಡಗಳು ಹೊರಬಿದ್ದಿದ್ದು, ಇದಾಗ್ಯೂ ಲೀಗ್ ಹಂತದ 5 ಪಂದ್ಯಗಳಲ್ಲಿ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರೆಂದರೆ.

1 / 7
ಲೀಗ್ ಹಂತದಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಗ್ರ ಸ್ಥಾನದಲ್ಲಿದ್ದಾರೆ.  ರುತುರಾಜ್​  ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ 603 ರನ್ ಗಳಿಸಿದ್ದಾರೆ.

ಲೀಗ್ ಹಂತದಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅಗ್ರ ಸ್ಥಾನದಲ್ಲಿದ್ದಾರೆ. ರುತುರಾಜ್​ ಐದು ಪಂದ್ಯಗಳಲ್ಲಿ ನಾಲ್ಕು ಶತಕ ಸಿಡಿಸಿ 603 ರನ್ ಗಳಿಸಿದ್ದಾರೆ.

2 / 7
ಇನ್ನು ಚಂಡೀಗಢ ತಂಡದ ನಾಯಕ ಮನನ್ ವೋಹ್ರಾ ಎರಡನೇ ಸ್ಥಾನದಲ್ಲಿದ್ದಾರೆ.  ಮನನ್ ಐದು ಪಂದ್ಯಗಳಲ್ಲಿ 2 ಶತಕದೊಂದಿಗೆ 379 ರನ್ ಬಾರಿಸಿದ್ದಾರೆ.

ಇನ್ನು ಚಂಡೀಗಢ ತಂಡದ ನಾಯಕ ಮನನ್ ವೋಹ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಮನನ್ ಐದು ಪಂದ್ಯಗಳಲ್ಲಿ 2 ಶತಕದೊಂದಿಗೆ 379 ರನ್ ಬಾರಿಸಿದ್ದಾರೆ.

3 / 7
ಹಾಗೆಯೇ ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಸ್ ಭರತ್ 3ನೇ ಸ್ಥಾನದಲ್ಲಿದ್ದಾರೆ.  ಐದು ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಭರತ್ ಒಟ್ಟು 370 ರನ್ ಕಲೆಹಾಕಿದ್ದಾರೆ

ಹಾಗೆಯೇ ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಸ್ ಭರತ್ 3ನೇ ಸ್ಥಾನದಲ್ಲಿದ್ದಾರೆ. ಐದು ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಭರತ್ ಒಟ್ಟು 370 ರನ್ ಕಲೆಹಾಕಿದ್ದಾರೆ

4 / 7
ಇನ್ನು ಮಧ್ಯಪ್ರದೇಶದ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಅಯ್ಯರ್ 349 ರನ್ ಕಲೆಹಾಕಿದ್ದಾರೆ.

ಇನ್ನು ಮಧ್ಯಪ್ರದೇಶದ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಲ್ಲಿ 2 ಶತಕ ಬಾರಿಸಿರುವ ಅಯ್ಯರ್ 349 ರನ್ ಕಲೆಹಾಕಿದ್ದಾರೆ.

5 / 7
ಅದೇ ರೀತಿ ಮಧ್ಯಪ್ರದೇಶದ  ಬ್ಯಾಟ್ಸ್‌ಮನ್ ಶುಭಂ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.  ಶುಭಮ್ ಐದು ಪಂದ್ಯಗಳಿಂದ ಒಟ್ಟು 335 ರನ್ ಬಾರಿಸಿದ್ದಾರೆ.

ಅದೇ ರೀತಿ ಮಧ್ಯಪ್ರದೇಶದ ಬ್ಯಾಟ್ಸ್‌ಮನ್ ಶುಭಂ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ. ಶುಭಮ್ ಐದು ಪಂದ್ಯಗಳಿಂದ ಒಟ್ಟು 335 ರನ್ ಬಾರಿಸಿದ್ದಾರೆ.

6 / 7
ಈ ಐದು ಆಟಗಾರರಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಇನ್ನು ಈ ಮೂವರಿಗೆ ಈ ಬಾರಿ ಚಾನ್ಸ್​ ಸಿಗಲಿದೆಯಾ ಕಾದು ನೋಡಬೇಕಿದೆ.

ಈ ಐದು ಆಟಗಾರರಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ವೆಂಕಟೇಶ್ ಅಯ್ಯರ್ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಇನ್ನು ಈ ಮೂವರಿಗೆ ಈ ಬಾರಿ ಚಾನ್ಸ್​ ಸಿಗಲಿದೆಯಾ ಕಾದು ನೋಡಬೇಕಿದೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ