AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travis Head: ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಟ್ರಾವಿಸ್ ಹೆಡ್

WTC Final 2023: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jun 07, 2023 | 9:47 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 8
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

2 / 8
ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು.

ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು.

3 / 8
ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.

ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.

4 / 8
ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ನ್ಯೂಜಿಲೆಂಡ್​ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.

ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ನ್ಯೂಜಿಲೆಂಡ್​ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.

5 / 8
ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.

ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.

6 / 8
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.

7 / 8
ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.

8 / 8

Published On - 9:37 pm, Wed, 7 June 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ