AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ವಿರುದ್ಧ ಮಾತ್ರ ಶತಕ ಸಿಡಿಸುವ ಟ್ರಾವಿಸ್ ಹೆಡ್..!

Travis Head: ಟ್ರಾವಿಸ್ ಹೆಡ್ ಟೆಸ್ಟ್​ ಕ್ರಿಕೆಟ್​ನಲ್ಲಿ ಈವರೆಗೆ 9 ಶತಕಗಳನ್ನು ಬಾರಿಸಿದ್ದಾರೆ. ಈ ಒಂಭತ್ತು ಸೆಂಚುರಿಗಳಲ್ಲಿ ಮೂರು ಶತಕಗಳು ಮೂಡಿಬಂದಿರುವುದು ಟೀಮ್ ಇಂಡಿಯಾ ವಿರುದ್ಧ ಎಂಬುದು ವಿಶೇಷ. ಅದರಲ್ಲೂ ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಂಡ ಪಂದ್ಯಗಳಲ್ಲಿ ಹೆಡ್ ಅಬ್ಬರಿಸುತ್ತಿರುವುದೇ ಅಚ್ಚರಿ.

ಝಾಹಿರ್ ಯೂಸುಫ್
|

Updated on: Dec 16, 2024 | 9:53 AM

Share
ಆಸ್ಟ್ರೇಲಿಯಾ ತಂಡದ ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ 140 ರನ್ ಸಿಡಿಸಿ ಅಬ್ಬರಿಸಿದ್ದ ಹೆಡ್, ಇದೀಗ ಬ್ರಿಸ್ಬೇನ್​ ಟೆಸ್ಟ್​ನಲ್ಲೂ 152 ರನ್ ಚಚ್ಚಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ 140 ರನ್ ಸಿಡಿಸಿ ಅಬ್ಬರಿಸಿದ್ದ ಹೆಡ್, ಇದೀಗ ಬ್ರಿಸ್ಬೇನ್​ ಟೆಸ್ಟ್​ನಲ್ಲೂ 152 ರನ್ ಚಚ್ಚಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

1 / 5
ಟೀಮ್ ಇಂಡಿಯಾ ವಿರುದ್ಧ 31 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಹೆಡ್ ಈವರೆಗೆ 4 ಶತಕಗಳನ್ನು ಬಾರಿಸಿದ್ದಾರೆ. ಈ ನಾಲ್ಕು ಸೆಂಚುರಿಗಳು ಮೂಡಿಬಂದಿರುವುದು ರೋಹಿತ್ ಶರ್ಮಾ ವಿರುದ್ಧ ಎಂಬುದು ವಿಶೇಷ. ಅಂದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಮಾತ್ರ ಟ್ರಾವಿಸ್ ಹೆಡ್ ಅಬ್ಬರಿಸುತ್ತಿದ್ದಾರೆ.

ಟೀಮ್ ಇಂಡಿಯಾ ವಿರುದ್ಧ 31 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಹೆಡ್ ಈವರೆಗೆ 4 ಶತಕಗಳನ್ನು ಬಾರಿಸಿದ್ದಾರೆ. ಈ ನಾಲ್ಕು ಸೆಂಚುರಿಗಳು ಮೂಡಿಬಂದಿರುವುದು ರೋಹಿತ್ ಶರ್ಮಾ ವಿರುದ್ಧ ಎಂಬುದು ವಿಶೇಷ. ಅಂದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಮಾತ್ರ ಟ್ರಾವಿಸ್ ಹೆಡ್ ಅಬ್ಬರಿಸುತ್ತಿದ್ದಾರೆ.

2 / 5
ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ ಈವರೆಗೆ 6 ಇನಿಂಗ್ಸ್ ಆಡಿದ್ದಾರೆ. ಈ ಆರು ಇನಿಂಗ್ಸ್​​ಗಳಲ್ಲಿ 4 ಸೆಂಚುರಿ ಸಿಡಿಸಿರುವುದು ವಿಶೇಷ. ಅಲ್ಲದೆ ರೋಹಿತ್ ಶರ್ಮಾ ನಾಯಕನಾಗಿ ಇಲ್ಲದಿದ್ದಾಗ ಭಾರತದ ವಿರುದ್ಧ ಒಂದೇ ಒಂದು ಶತಕ ಬಾರಿಸಲು ಸಾಧ್ಯವಾಗಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ ಈವರೆಗೆ 6 ಇನಿಂಗ್ಸ್ ಆಡಿದ್ದಾರೆ. ಈ ಆರು ಇನಿಂಗ್ಸ್​​ಗಳಲ್ಲಿ 4 ಸೆಂಚುರಿ ಸಿಡಿಸಿರುವುದು ವಿಶೇಷ. ಅಲ್ಲದೆ ರೋಹಿತ್ ಶರ್ಮಾ ನಾಯಕನಾಗಿ ಇಲ್ಲದಿದ್ದಾಗ ಭಾರತದ ವಿರುದ್ಧ ಒಂದೇ ಒಂದು ಶತಕ ಬಾರಿಸಲು ಸಾಧ್ಯವಾಗಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 5
ಅಂದರೆ ಭಾರತ ತಂಡವನ್ನು ಇತರೆ ನಾಯಕರುಗಳು ಮುನ್ನಡೆಸಿದಾಗ ಟ್ರಾವಿಸ್ ಹೆಡ್ ಒಟ್ಟು 25 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಮ್ಮೆಯೂ ಮೂರಂಕಿ ಮೊತ್ತವನ್ನು ಕಲೆಹಾಕಲು ಸಾಧ್ಯವಾಗಿರಲಿಲ್ಲ. ಆದರೆ ರೋಹಿತ್ ಶರ್ಮಾ ನಾಯಕನಾಗಿ ಕಾಣಿಸಿಕೊಳ್ಳುವ ಪಂದ್ಯಗಳಲ್ಲಿ ಹೆಡ್ ಸಿಡಿಲಬ್ಬರದ ಪ್ರದರ್ಶಿಸುತ್ತಿರುವುದೇ ಅಚ್ಚರಿ.

ಅಂದರೆ ಭಾರತ ತಂಡವನ್ನು ಇತರೆ ನಾಯಕರುಗಳು ಮುನ್ನಡೆಸಿದಾಗ ಟ್ರಾವಿಸ್ ಹೆಡ್ ಒಟ್ಟು 25 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಮ್ಮೆಯೂ ಮೂರಂಕಿ ಮೊತ್ತವನ್ನು ಕಲೆಹಾಕಲು ಸಾಧ್ಯವಾಗಿರಲಿಲ್ಲ. ಆದರೆ ರೋಹಿತ್ ಶರ್ಮಾ ನಾಯಕನಾಗಿ ಕಾಣಿಸಿಕೊಳ್ಳುವ ಪಂದ್ಯಗಳಲ್ಲಿ ಹೆಡ್ ಸಿಡಿಲಬ್ಬರದ ಪ್ರದರ್ಶಿಸುತ್ತಿರುವುದೇ ಅಚ್ಚರಿ.

4 / 5
ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2023 ಫೈನಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ 163 ರನ್ ಬಾರಿಸಿದ್ದರು. ಇನ್ನು 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 137 ರನ್ ಚಚ್ಚಿದ್ದರು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 140 ಹಾಗೂ 152 ರನ್​​ಗಳನ್ನು ಬಾರಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಮುಂದಾಳತ್ವದ ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ 6 ಪಂದ್ಯಗಳಲ್ಲಿ 4 ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2023 ಫೈನಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ 163 ರನ್ ಬಾರಿಸಿದ್ದರು. ಇನ್ನು 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ 137 ರನ್ ಚಚ್ಚಿದ್ದರು. ಇದೀಗ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 140 ಹಾಗೂ 152 ರನ್​​ಗಳನ್ನು ಬಾರಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಮುಂದಾಳತ್ವದ ಟೀಮ್ ಇಂಡಿಯಾ ವಿರುದ್ಧ ಟ್ರಾವಿಸ್ ಹೆಡ್ 6 ಪಂದ್ಯಗಳಲ್ಲಿ 4 ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ