AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ​ ಜೆರ್ಸಿ ಫೋಟೋ ವೈರಲ್

IPL 2022 CSK: ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

TV9 Web
| Edited By: |

Updated on: Nov 24, 2021 | 3:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಬಿಸಿಸಿಐ ಐಪಿಎಲ್ ಆಯೋಜನೆಗೆ ಬೇಕಾದ ತಯಾರಿಗಳನ್ನು ಆರಂಭಿಸಿದೆ. ಅದರಂತೆ ಏಪ್ರಿಲ್ 2 ರಿಂದ ಐಪಿಎಲ್ ಸೀಸನ್ 15ಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಬಿಸಿಸಿಐ ಐಪಿಎಲ್ ಆಯೋಜನೆಗೆ ಬೇಕಾದ ತಯಾರಿಗಳನ್ನು ಆರಂಭಿಸಿದೆ. ಅದರಂತೆ ಏಪ್ರಿಲ್ 2 ರಿಂದ ಐಪಿಎಲ್ ಸೀಸನ್ 15ಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

1 / 6
 ಮತ್ತೊಂದೆಡೆ ಫ್ರಾಂಚೈಸಿಗಳು ಕೂಡ ಮುಂದಿನ ಸೀಸನ್ ಐಪಿಎಲ್​ಗಾಗಿ ಹೊಸ ಡೀಲ್​ಗಳನ್ನು ಕುದಿರಿಸಿಕೊಳ್ಳುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಿವಿಎಸ್ ಕಂಪೆನಿ​ ಜೊತೆ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಟಿವಿಎಸ್ ಯುರೋಗ್ರಿಪ್ ಮುಂದಿನ ಮೂರು ವರ್ಷಗಳವರೆಗೆ (2022-2024) ಸಿಎಸ್‌ಕೆ ತಂಡದ ಪ್ರಧಾನ ಪ್ರಾಯೋಜಕರಾಗಲಿದ್ದಾರೆ.

ಮತ್ತೊಂದೆಡೆ ಫ್ರಾಂಚೈಸಿಗಳು ಕೂಡ ಮುಂದಿನ ಸೀಸನ್ ಐಪಿಎಲ್​ಗಾಗಿ ಹೊಸ ಡೀಲ್​ಗಳನ್ನು ಕುದಿರಿಸಿಕೊಳ್ಳುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟಿವಿಎಸ್ ಕಂಪೆನಿ​ ಜೊತೆ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಟಿವಿಎಸ್ ಯುರೋಗ್ರಿಪ್ ಮುಂದಿನ ಮೂರು ವರ್ಷಗಳವರೆಗೆ (2022-2024) ಸಿಎಸ್‌ಕೆ ತಂಡದ ಪ್ರಧಾನ ಪ್ರಾಯೋಜಕರಾಗಲಿದ್ದಾರೆ.

2 / 6
ಹೀಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಜೆರ್ಸಿ ಮುಂಭಾಗದಲ್ಲಿದ್ದ ಮಿಂತ್ರಾ ಜಾಹೀರಾತಿನ ಬದಲಿಗೆ  ಟಿವಿಎಸ್ ಯುರೋಗ್ರಿಪ್ ಲೋಗೋ ಮತ್ತು ಹೆಸರು ಕಾಣಿಸಿಕೊಳ್ಳಲಿದೆ.

ಹೀಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಜೆರ್ಸಿ ಮುಂಭಾಗದಲ್ಲಿದ್ದ ಮಿಂತ್ರಾ ಜಾಹೀರಾತಿನ ಬದಲಿಗೆ ಟಿವಿಎಸ್ ಯುರೋಗ್ರಿಪ್ ಲೋಗೋ ಮತ್ತು ಹೆಸರು ಕಾಣಿಸಿಕೊಳ್ಳಲಿದೆ.

3 / 6
 ಈ ಒಪ್ಪಂದದ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಎಸ್​ಕೆ ನೂತನ ಜೆರ್ಸಿ ಎಂಬ ಟ್ಯಾಗ್​ನಲ್ಲಿ ಯುರೋಗ್ರಿಪ್ ಜಾಹೀರಾತು ಹೊಂದಿರುವ ಸಮವಸ್ತ್ರದ ಫೋಟೋಗಳು ವೈರಲ್ ಆಗಿದೆ.

ಈ ಒಪ್ಪಂದದ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಎಸ್​ಕೆ ನೂತನ ಜೆರ್ಸಿ ಎಂಬ ಟ್ಯಾಗ್​ನಲ್ಲಿ ಯುರೋಗ್ರಿಪ್ ಜಾಹೀರಾತು ಹೊಂದಿರುವ ಸಮವಸ್ತ್ರದ ಫೋಟೋಗಳು ವೈರಲ್ ಆಗಿದೆ.

4 / 6
 ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ತನ್ನ ನೂತನ ಅಧಿಕೃತ ಜೆರ್ಸಿಯನ್ನು ಬಿಡುಗಡೆ ಮಾಡಿಲ್ಲ. ಆದರೆ ಪ್ರಸ್ತುತ ಇರುವ ಜೆರ್ಸಿಯ ವಿನ್ಯಾಸದಲ್ಲೇ ಹೊಸ ಜೆರ್ಸಿ ಕೂಡ ಇರಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಸಿಎಸ್​ಕೆ ತಂಡವು ಸಿದ್ಧತೆಗಳನ್ನು ಆರಂಭಿಸಿದ್ದು, ಅದರಂತೆ ಮೊದಲ ಒಪ್ಪಂದವನ್ನು ಕೂಡ ಕುದಿರಿಸಿಕೊಂಡಿದೆ.

ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ತನ್ನ ನೂತನ ಅಧಿಕೃತ ಜೆರ್ಸಿಯನ್ನು ಬಿಡುಗಡೆ ಮಾಡಿಲ್ಲ. ಆದರೆ ಪ್ರಸ್ತುತ ಇರುವ ಜೆರ್ಸಿಯ ವಿನ್ಯಾಸದಲ್ಲೇ ಹೊಸ ಜೆರ್ಸಿ ಕೂಡ ಇರಲಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಒಟ್ಟಿನಲ್ಲಿ ಮುಂದಿನ ಸೀಸನ್​ ಐಪಿಎಲ್​ಗಾಗಿ ಸಿಎಸ್​ಕೆ ತಂಡವು ಸಿದ್ಧತೆಗಳನ್ನು ಆರಂಭಿಸಿದ್ದು, ಅದರಂತೆ ಮೊದಲ ಒಪ್ಪಂದವನ್ನು ಕೂಡ ಕುದಿರಿಸಿಕೊಂಡಿದೆ.

5 / 6
ಇನ್ನು ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

ಇನ್ನು ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ಕೂಡ ನಡೆಯಲಿದೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

6 / 6
Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ