AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 T20 World Cup: ಶಫಾಲಿ-ರಿಚಾ ವಿಫಲ; ಟಿ20 ವಿಶ್ವಕಪ್​ನಲ್ಲಿ ಭಾರತಕ್ಕೆ ಮೊದಲ ಸೋಲು

U19 T20 World Cup: ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

TV9 Web
| Updated By: ಪೃಥ್ವಿಶಂಕರ

Updated on:Jan 22, 2023 | 8:28 AM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

1 / 5
ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 5
ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

3 / 5
ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

4 / 5
ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

5 / 5

Published On - 8:26 am, Sun, 22 January 23

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ