Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 T20 World Cup: ಶಫಾಲಿ-ರಿಚಾ ವಿಫಲ; ಟಿ20 ವಿಶ್ವಕಪ್​ನಲ್ಲಿ ಭಾರತಕ್ಕೆ ಮೊದಲ ಸೋಲು

U19 T20 World Cup: ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

TV9 Web
| Updated By: ಪೃಥ್ವಿಶಂಕರ

Updated on:Jan 22, 2023 | 8:28 AM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

1 / 5
ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 5
ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

3 / 5
ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

4 / 5
ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

5 / 5

Published On - 8:26 am, Sun, 22 January 23

Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ