AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 T20 World Cup: ಶಫಾಲಿ-ರಿಚಾ ವಿಫಲ; ಟಿ20 ವಿಶ್ವಕಪ್​ನಲ್ಲಿ ಭಾರತಕ್ಕೆ ಮೊದಲ ಸೋಲು

U19 T20 World Cup: ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

TV9 Web
| Edited By: |

Updated on:Jan 22, 2023 | 8:28 AM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

1 / 5
ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 5
ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

3 / 5
ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

4 / 5
ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

5 / 5

Published On - 8:26 am, Sun, 22 January 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ