AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 T20 World Cup: ಶಫಾಲಿ-ರಿಚಾ ವಿಫಲ; ಟಿ20 ವಿಶ್ವಕಪ್​ನಲ್ಲಿ ಭಾರತಕ್ಕೆ ಮೊದಲ ಸೋಲು

U19 T20 World Cup: ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

TV9 Web
| Edited By: |

Updated on:Jan 22, 2023 | 8:28 AM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ ತನ್ನ ಮೊದಲ ಸೋಲನ್ನು ಎದುರಿಸಿದೆ. ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಗುಂಪು ಹಂತದಲ್ಲಿ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-ಸಿಕ್ಸ್‌ಗೆ ಪ್ರವೇಶಿಸಿತ್ತು. ಆದರೆ ಇಲ್ಲಿ ತನ್ನು ಮೊದಲ ಪಂದ್ಯದಲ್ಲಿಯೇ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದೆ.

1 / 5
ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

ಜನವರಿ 21 ರ ಶನಿವಾರದಂದು ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ತಂಡ ಆಸೀಸ್ ದಾಳಿಗೆ ಸಿಲುಕಿ ನಲುಗಿತು. ಸೀನಿಯರ್ ಕ್ರಿಕೆಟ್​ನಲ್ಲಿ ಅನುಭವ ಹೊಂದಿರುವ ನಾಯಕಿ ಶಫಾಲಿ (8) ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ (7) ಸಂಪೂರ್ಣ ವಿಫಲವಾದ ಕಾರಣ ಇಡೀ ತಂಡ 18.5 ಓವರ್​ಗಳಲ್ಲಿ 87 ರನ್ ಗಳಿಸಲಷ್ಟೇ ಶಕ್ತವಾಯಿತು.

2 / 5
ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಸ್ಕೋರ್ ಮಾಡಿದ್ದು, ಅದರಲ್ಲಿ ಶ್ವೇತಾ ಸೆಹ್ರಾವತ್ ಪ್ರಮುಖ ಪಾತ್ರ ವಹಿಸಿದ್ದರು. ಈ ಪಂದ್ಯದಲ್ಲಿಯೂ ಶ್ವೇತಾ 21 ರನ್ ಗಳಿಸಿ ಭಾರತದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

3 / 5
ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

ಭಾರತ ನೀಡಿದ ಈ ಅಲ್ಪ ಗುರಿಯನ್ನು ಆಸ್ಟ್ರೇಲಿಯಾ ಕೇವಲ 13.5 ಓವರ್‌ಗಳಲ್ಲಿ, 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

4 / 5
ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

ಈ ಸೋಲು ಭಾರತದ ನಿವ್ವಳ ರನ್ ರೇಟ್​ಗೆ (+1.905) ಹೊಡೆತ ನೀಡಿದ್ದು, ಇದು ಯಾವ ತಂಡವು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸೂಪರ್ ಸಿಕ್ಸ್ ಗ್ರೂಪ್ I ನಲ್ಲಿ ಭಾರತ ತಂಡ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.

5 / 5

Published On - 8:26 am, Sun, 22 January 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು