AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup: ಉದಯ್- ಸಚಿನ್ ಶತಕ; ನೇಪಾಳಕ್ಕೆ ಬೃಹತ್ ಟಾರ್ಗೆಟ್ ನೀಡಿದ ಭಾರತ

U19 World Cup 2024: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್​ನ ಸೂಪರ್ ಸಿಕ್ಸ್ ಸುತ್ತಿನಲ್ಲಿ ಭಾರತ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿದೆ. ಈ ಮೂಲಕ ನೇಪಾಳ ತಂಡಕ್ಕೆ 298 ರನ್ ಟಾರ್ಗೆಟ್ ನೀಡಿದೆ.

ಪೃಥ್ವಿಶಂಕರ
|

Updated on:Feb 02, 2024 | 5:49 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್​ನ ಸೂಪರ್ ಸಿಕ್ಸ್ ಸುತ್ತಿನಲ್ಲಿ ಭಾರತ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿದೆ. ಈ ಮೂಲಕ ನೇಪಾಳ ತಂಡಕ್ಕೆ 298 ರನ್ ಟಾರ್ಗೆಟ್ ನೀಡಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್​ನ ಸೂಪರ್ ಸಿಕ್ಸ್ ಸುತ್ತಿನಲ್ಲಿ ಭಾರತ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 297 ರನ್ ಕಲೆಹಾಕಿದೆ. ಈ ಮೂಲಕ ನೇಪಾಳ ತಂಡಕ್ಕೆ 298 ರನ್ ಟಾರ್ಗೆಟ್ ನೀಡಿದೆ.

1 / 6
ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಆದರ್ಶ್​ ಸಿಂಗ್ 21 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಆರ್ಶಿನ್ ಕುಲಕರ್ಣಿ ಕೂಡ 18 ರನ್ ದಾಟಿ ಮುಂದೆ ಹೊಗಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಆದರ್ಶ್​ ಸಿಂಗ್ 21 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಆರ್ಶಿನ್ ಕುಲಕರ್ಣಿ ಕೂಡ 18 ರನ್ ದಾಟಿ ಮುಂದೆ ಹೊಗಲಿಲ್ಲ.

2 / 6
ಆದರೆ ನಾಲ್ಕನೇ ವಿಕೆಟ್​ಗೆ ಜೊತೆಯಾದ ನಾಯಕ ಉದಯ್ ಸಹಾರನ್ ಹಾಗೂ ಸಚಿನ್ ದಾಸ್ ಇಬ್ಬರು ಶತಕ ಸಿಡಿಸುವ ಮೂಲಕ ತಂಡವನ್ನು ಬೃಹತ್ ಟಾರ್ಗೆಟ್​ನತ್ತ ಕೊಂಡೊಯ್ದರು. ಈ ಇಬ್ಬರ ನಡುವೆ ದ್ವಿಶತಕದ ಜೊತೆಯಾಟವೂ ಕಂಡು ಬಂತು.

ಆದರೆ ನಾಲ್ಕನೇ ವಿಕೆಟ್​ಗೆ ಜೊತೆಯಾದ ನಾಯಕ ಉದಯ್ ಸಹಾರನ್ ಹಾಗೂ ಸಚಿನ್ ದಾಸ್ ಇಬ್ಬರು ಶತಕ ಸಿಡಿಸುವ ಮೂಲಕ ತಂಡವನ್ನು ಬೃಹತ್ ಟಾರ್ಗೆಟ್​ನತ್ತ ಕೊಂಡೊಯ್ದರು. ಈ ಇಬ್ಬರ ನಡುವೆ ದ್ವಿಶತಕದ ಜೊತೆಯಾಟವೂ ಕಂಡು ಬಂತು.

3 / 6
ನಾಯಕ ಉದಯ್ ಸಹಾರನ್ ತಮ್ಮ ಇನ್ನಿಂಗ್ಸ್​ನಲ್ಲಿ 107 ಎಸೆತಗಳನ್ನು ಎದುರಿಸಿ 9 ಬೌಂಡರಿ ಸಹಿತ 100 ರನ್ ಸಿಡಿಸಿದರು.

ನಾಯಕ ಉದಯ್ ಸಹಾರನ್ ತಮ್ಮ ಇನ್ನಿಂಗ್ಸ್​ನಲ್ಲಿ 107 ಎಸೆತಗಳನ್ನು ಎದುರಿಸಿ 9 ಬೌಂಡರಿ ಸಹಿತ 100 ರನ್ ಸಿಡಿಸಿದರು.

4 / 6
ನಾಯಕನಿಗೆ ಉತ್ತಮ ಸಾಥ್ ನೀಡಿದ ಸಚಿನ್ ದಾಸ್ ತಮ್ಮ ಇನ್ನಿಂಗ್ಸ್​ನಲ್ಲಿ 101 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಸಹಿತ 116 ರನ್ ಕಲೆಹಾಕಿದರು.

ನಾಯಕನಿಗೆ ಉತ್ತಮ ಸಾಥ್ ನೀಡಿದ ಸಚಿನ್ ದಾಸ್ ತಮ್ಮ ಇನ್ನಿಂಗ್ಸ್​ನಲ್ಲಿ 101 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಸಹಿತ 116 ರನ್ ಕಲೆಹಾಕಿದರು.

5 / 6
ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಬ್ಯಾಟರ್​ಗಳಿಂದ ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಕಂಡುಬರಲಿಲ್ಲ. ಇನ್ನು ನೇಪಾಳ ಪರ ಗುಲ್ಸನ್ ಝಾ ಅತ್ಯಧಿಕ 3 ವಿಕೆಟ್ ಪಡೆದರೆ, ಆಕಾಶ್ ಚಾಂದ್ 1 ವಿಕೆಟ್ ಪಡೆದರು.

ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಬ್ಯಾಟರ್​ಗಳಿಂದ ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಕಂಡುಬರಲಿಲ್ಲ. ಇನ್ನು ನೇಪಾಳ ಪರ ಗುಲ್ಸನ್ ಝಾ ಅತ್ಯಧಿಕ 3 ವಿಕೆಟ್ ಪಡೆದರೆ, ಆಕಾಶ್ ಚಾಂದ್ 1 ವಿಕೆಟ್ ಪಡೆದರು.

6 / 6

Published On - 5:20 pm, Fri, 2 February 24

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ