AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chris Gayle: ಎಬಿಡಿ ಬಳಿಕ ಕ್ರಿಸ್ ಗೇಲ್ ಟ್ವೀಟ್: ನಿವೃತ್ತಿ ಬಗ್ಗೆ ಯೂನಿವರ್ಸ್​ ಬಾಸ್ ಏನಂದ್ರು?

'Universe Boss' Chris Gayle: 22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು.

TV9 Web
| Edited By: |

Updated on: Nov 22, 2021 | 7:41 PM

Share
ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೆಲ ದಿನಗಳ ಹಿಂದೆಯಷ್ಟೇ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ಎಬಿಡಿ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. 37 ವರ್ಷದ ಎಬಿಡಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದ್ದವು.

ದಕ್ಷಿಣ ಆಫ್ರಿಕಾದ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್​ ಕೆಲ ದಿನಗಳ ಹಿಂದೆಯಷ್ಟೇ ಎಲ್ಲಾ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ಎಬಿಡಿ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ. 37 ವರ್ಷದ ಎಬಿಡಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಟಿ20 ಕ್ರಿಕೆಟ್​ನ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ನಿವೃತ್ತಿ ಬಗ್ಗೆ ಕೂಡ ಚರ್ಚೆಗಳು ಶುರುವಾಗಿದ್ದವು.

1 / 5
ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

ಏಕೆಂದರೆ ಗೇಲ್ ಇತ್ತೀಚೆಗೆ ಮುಕ್ತಾಯವಾದ ಟಿ20 ವಿಶ್ವಕಪ್​ನಲ್ಲಿ ನಿವೃತ್ತಿ ನೀಡುವ ಸುಳಿವು ನೀಡಿದ್ದರು. ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಮುಂದಿನ ಸೀಸನ್ ಐಪಿಎಲ್ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಇದೀಗ ಎಬಿಡಿ ನಿವೃತ್ತಿ ಬೆನ್ನಲ್ಲೇ ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಸ್ ಗೇಲ್ ಉತ್ತರ ನೀಡಿದ್ದಾರೆ. ಅದು ಕೂಡ ಒಂದೇ ಒಂದು ವಾಕ್ಯದ ಮೂಲಕ ಎಂಬುದು ವಿಶೇಷ.

2 / 5
 ಹೌದು, ಎಬಿ ಡಿವಿಲಿಯರ್ಸ್​ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಸ್ ಗೇಲ್ ಟ್ವೀಟ್ ಮಾಡಿದ್ದಾರೆ. ನಾನು ತೊರೆಯುವುದಿಲ್ಲ ಎಂದು ಗೇಲ್ ಟ್ವೀಟ್ ಮಾಡಿ, ಸದ್ಯಕ್ಕೆ ನಿವೃತ್ತಿಯಿಲ್ಲ ಎಂದಿದ್ದಾರೆ. ಹೀಗಾಗಿ ಕ್ರಿಸ್ ಗೇಲ್ ಹೆಸರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಹೌದು, ಎಬಿ ಡಿವಿಲಿಯರ್ಸ್​ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕ್ರಿಸ್ ಗೇಲ್ ಟ್ವೀಟ್ ಮಾಡಿದ್ದಾರೆ. ನಾನು ತೊರೆಯುವುದಿಲ್ಲ ಎಂದು ಗೇಲ್ ಟ್ವೀಟ್ ಮಾಡಿ, ಸದ್ಯಕ್ಕೆ ನಿವೃತ್ತಿಯಿಲ್ಲ ಎಂದಿದ್ದಾರೆ. ಹೀಗಾಗಿ ಕ್ರಿಸ್ ಗೇಲ್ ಹೆಸರು ಮುಂದಿನ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

ಇನ್ನು ಮುಂದಿನ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ 42 ವರ್ಷದ ಕ್ರಿಸ್ ಗೇಲ್ ಯಾವುದಾದರೂ ತಂಡ ತಮ್ಮನ್ನು ಖರೀದಿಸುವ ವಿಶ್ವಾಸದಲ್ಲಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ ತಂಡವು ಗೇಲ್ ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತ.

4 / 5
22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

22 ವರ್ಷದ ಕ್ರಿಕೆಟ್​ ಜೀವನದಲ್ಲಿ 79 ಟಿ20, 103 ಟೆಸ್ಟ್ ಮತ್ತು 301 ಏಕದಿನ ಪಂದ್ಯಗಳನ್ನಾಡಿರುವ ಗೇಲ್ ಚುಟುಕು ಕ್ರಿಕೆಟ್​ನ ಅನಭಿಷಕ್ತ ದೊರೆಯಾಗಿ ಮಿಂಚಿದ್ದರು. ಕಳೆದೊಂದು ವರ್ಷದಿಂದ ಗೇಲ್ ಫಾರ್ಮ್​ ಕಳೆದುಕೊಂಡಿದ್ದು, ಇದಾಗ್ಯೂ ಲಂಕಾ ಪ್ರೀಮಿಯರ್ ಲೀಗ್ ಹಾಗೂ ಟಿ10 ಲೀಗ್​ನಲ್ಲಿ ಗೇಲ್ ಅವರನ್ನು ಫ್ರಾಂಚೈಸಿಗಳು ಖರೀದಿಸಿರುವುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ