AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP T20 League 2024: ಸೆಮಿಫೈನಲ್‌ಗೇರಿದ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್

UP T20 League 2024: ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

ಪೃಥ್ವಿಶಂಕರ
|

Updated on: Sep 08, 2024 | 7:18 PM

Share
ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

1 / 5
ರಿಂಕು ಸಿಂಗ್ ನಾಯಕತ್ವ ತಂಡ ಮೀರತ್ ಮೇವರಿಕ್ಸ್  ತಂಡ ಈ ಲೀಗ್​ನಲ್ಲಿ ಇದುವರೆಗೆ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ಮೀರತ್ ಮೇವರಿಕ್ಸ್ ತಂಡ 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದರೊಂದಿಗೆ ಮೀರತ್ ಮೇವರಿಕ್ಸ್ ಕೂಡ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ರಿಂಕು ಸಿಂಗ್ ನಾಯಕತ್ವ ತಂಡ ಮೀರತ್ ಮೇವರಿಕ್ಸ್ ತಂಡ ಈ ಲೀಗ್​ನಲ್ಲಿ ಇದುವರೆಗೆ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ಮೀರತ್ ಮೇವರಿಕ್ಸ್ ತಂಡ 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದರೊಂದಿಗೆ ಮೀರತ್ ಮೇವರಿಕ್ಸ್ ಕೂಡ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

2 / 5
ವಾಸ್ತವವಾಗಿ ಯುಪಿ ಟಿ20 ಲೀಗ್​ನಲ್ಲಿ 6 ತಂಡಗಳು ಆಡುತ್ತಿದ್ದು, ಅದರಲ್ಲಿ ನಾಲ್ಕು ತಂಡಗಳು ಮಾತ್ರ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಇದೀಗ ರಿಂಕು ಸಿಂಗ್ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆದಿದ್ದರೆ, ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ. ಈ ನಾಲ್ಕು ತಂಡಗಳಲ್ಲಿ ಲಕ್ನೋ, ಗೋರಖ್‌ಪುರ, ಕಾನ್ಪುರ ಮತ್ತು ಕಾಶಿ ತಂಡಗಳು ಸೇರಿವೆ.

ವಾಸ್ತವವಾಗಿ ಯುಪಿ ಟಿ20 ಲೀಗ್​ನಲ್ಲಿ 6 ತಂಡಗಳು ಆಡುತ್ತಿದ್ದು, ಅದರಲ್ಲಿ ನಾಲ್ಕು ತಂಡಗಳು ಮಾತ್ರ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಇದೀಗ ರಿಂಕು ಸಿಂಗ್ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆದಿದ್ದರೆ, ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ. ಈ ನಾಲ್ಕು ತಂಡಗಳಲ್ಲಿ ಲಕ್ನೋ, ಗೋರಖ್‌ಪುರ, ಕಾನ್ಪುರ ಮತ್ತು ಕಾಶಿ ತಂಡಗಳು ಸೇರಿವೆ.

3 / 5
ಸದ್ಯ ಲಖನೌ ತಂಡ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗೋರಖ್‌ಪುರ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಕಾನ್ಪುರ 8 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇದಲ್ಲದೇ ಕಾಶಿ ರುದ್ರರು 8 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಸದ್ಯ ಲಖನೌ ತಂಡ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗೋರಖ್‌ಪುರ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಕಾನ್ಪುರ 8 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇದಲ್ಲದೇ ಕಾಶಿ ರುದ್ರರು 8 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

4 / 5
ಇನ್ನು ಈ ಟಿ20 ಲೀಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ನೋಯ್ಡಾ ಕಿಂಗ್ಸ್ ತಂಡ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 7 ಪಂದ್ಯಗಳಲ್ಲಿ ಸೋತಿದ್ದು 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಸದ್ಯ ಈ ತಂಡ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇನ್ನು ಈ ಟಿ20 ಲೀಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ನೋಯ್ಡಾ ಕಿಂಗ್ಸ್ ತಂಡ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 7 ಪಂದ್ಯಗಳಲ್ಲಿ ಸೋತಿದ್ದು 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಸದ್ಯ ಈ ತಂಡ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!