AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP T20 League 2024: ಸೆಮಿಫೈನಲ್‌ಗೇರಿದ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್

UP T20 League 2024: ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

ಪೃಥ್ವಿಶಂಕರ
|

Updated on: Sep 08, 2024 | 7:18 PM

ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

ಯುಪಿ ಟಿ20 ಲೀಗ್​ನಲ್ಲಿ ಇನ್ನೇನು ನಾಕೌಟ್ ಸುತ್ತು ಆರಂಭವಾಗಬೇಕಿದೆ. ಈ ಪಂದ್ಯಾವಳಿಯಲ್ಲಿ ರಿಂಕು ಸಿಂಗ್ ನಾಯಕತ್ವದ ಮೀರತ್ ಮೇವರಿಕ್ಸ್ ತಂಡ ಇದುವರೆಗೆ ಅದ್ಭುತ ಪ್ರದರ್ಶನ ನೀಡಿದ್ದು, ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಅಂಕಪಟ್ಟಿಯಲ್ಲಿ ಮೀರತ್ ಮೇವರಿಕ್ಸ್ ತಂಡ ಮೊದಲ ಸ್ಥಾನದಲ್ಲಿ ಉಳಿದುಕೊಂಡಿದ್ದು, ಇದೀಗ ಈ ತಂಡ ಪ್ಲೇಆಫ್ ತಲುಪಿದೆ.

1 / 5
ರಿಂಕು ಸಿಂಗ್ ನಾಯಕತ್ವ ತಂಡ ಮೀರತ್ ಮೇವರಿಕ್ಸ್  ತಂಡ ಈ ಲೀಗ್​ನಲ್ಲಿ ಇದುವರೆಗೆ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ಮೀರತ್ ಮೇವರಿಕ್ಸ್ ತಂಡ 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದರೊಂದಿಗೆ ಮೀರತ್ ಮೇವರಿಕ್ಸ್ ಕೂಡ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ರಿಂಕು ಸಿಂಗ್ ನಾಯಕತ್ವ ತಂಡ ಮೀರತ್ ಮೇವರಿಕ್ಸ್ ತಂಡ ಈ ಲೀಗ್​ನಲ್ಲಿ ಇದುವರೆಗೆ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಸದ್ಯ ಮೀರತ್ ಮೇವರಿಕ್ಸ್ ತಂಡ 16 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದರೊಂದಿಗೆ ಮೀರತ್ ಮೇವರಿಕ್ಸ್ ಕೂಡ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

2 / 5
ವಾಸ್ತವವಾಗಿ ಯುಪಿ ಟಿ20 ಲೀಗ್​ನಲ್ಲಿ 6 ತಂಡಗಳು ಆಡುತ್ತಿದ್ದು, ಅದರಲ್ಲಿ ನಾಲ್ಕು ತಂಡಗಳು ಮಾತ್ರ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಇದೀಗ ರಿಂಕು ಸಿಂಗ್ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆದಿದ್ದರೆ, ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ. ಈ ನಾಲ್ಕು ತಂಡಗಳಲ್ಲಿ ಲಕ್ನೋ, ಗೋರಖ್‌ಪುರ, ಕಾನ್ಪುರ ಮತ್ತು ಕಾಶಿ ತಂಡಗಳು ಸೇರಿವೆ.

ವಾಸ್ತವವಾಗಿ ಯುಪಿ ಟಿ20 ಲೀಗ್​ನಲ್ಲಿ 6 ತಂಡಗಳು ಆಡುತ್ತಿದ್ದು, ಅದರಲ್ಲಿ ನಾಲ್ಕು ತಂಡಗಳು ಮಾತ್ರ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತವೆ. ಇದೀಗ ರಿಂಕು ಸಿಂಗ್ ತಂಡ ಪ್ಲೇ ಆಫ್‌ಗೆ ಅರ್ಹತೆ ಪಡೆದಿದ್ದರೆ, ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ ಹೋರಾಟ ನಡೆಯುತ್ತಿದೆ. ಈ ನಾಲ್ಕು ತಂಡಗಳಲ್ಲಿ ಲಕ್ನೋ, ಗೋರಖ್‌ಪುರ, ಕಾನ್ಪುರ ಮತ್ತು ಕಾಶಿ ತಂಡಗಳು ಸೇರಿವೆ.

3 / 5
ಸದ್ಯ ಲಖನೌ ತಂಡ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗೋರಖ್‌ಪುರ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಕಾನ್ಪುರ 8 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇದಲ್ಲದೇ ಕಾಶಿ ರುದ್ರರು 8 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಸದ್ಯ ಲಖನೌ ತಂಡ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಗೋರಖ್‌ಪುರ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ ಮತ್ತು ಕಾನ್ಪುರ 8 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಇದಲ್ಲದೇ ಕಾಶಿ ರುದ್ರರು 8 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

4 / 5
ಇನ್ನು ಈ ಟಿ20 ಲೀಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ನೋಯ್ಡಾ ಕಿಂಗ್ಸ್ ತಂಡ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 7 ಪಂದ್ಯಗಳಲ್ಲಿ ಸೋತಿದ್ದು 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಸದ್ಯ ಈ ತಂಡ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇನ್ನು ಈ ಟಿ20 ಲೀಗ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ನೋಯ್ಡಾ ಕಿಂಗ್ಸ್ ತಂಡ ಇದುವರೆಗೆ 9 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 7 ಪಂದ್ಯಗಳಲ್ಲಿ ಸೋತಿದ್ದು 2 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಸದ್ಯ ಈ ತಂಡ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

5 / 5
Follow us
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ