AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: 2 ಟಿ20, 2 ಏಕದಿನ ಟೂರ್ನಿ: 4 ದೇಶಗಳಲ್ಲಿ ಏಷ್ಯಾಕಪ್

Asia Cup 2025: ಟಿ20 ವಿಶ್ವಕಪ್​ಗೂ ಮುನ್ನ ಭಾರತದಲ್ಲಿ ಏಷ್ಯಾಕಪ್ ಟೂರ್ನಿ ನಡೆಯಲಿದೆ. 2026 ರಲ್ಲಿ ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸಲಿದೆ. ಅದಕ್ಕೂ ಮುನ್ನ ಭಾರತದಲ್ಲಿ ಟಿ20 ಏಷ್ಯಾಕಪ್ ಕೂಡ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Oct 06, 2024 | 11:04 AM

Share
ಮುಂಬರುವ ಏಷ್ಯಾಕಪ್ ಟೂರ್ನಿಗಾಗಿ ಆತಿಥ್ಯ ರಾಷ್ಟ್ರಗಳನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ. ಅದರಂತೆ 2025ರ ಏಷ್ಯಾಕಪ್ ಟೂರ್ನಿಯು ಭಾರತದಲ್ಲೇ ನಡೆಯಲಿದೆ. 2026ರ ಟಿ20 ವಿಶ್ವಕಪ್​ ಪೂರ್ವಭಾವಿಯಾಗಿ ಮುಂದಿನ ವರ್ಷ ಟಿ20 ಮಾದರಿಯಲ್ಲೇ ಏಷ್ಯಾಕಪ್ ಆಯೋಜಿಸಲು ನಿರ್ಧರಿಸಲಾಗಿದೆ.

ಮುಂಬರುವ ಏಷ್ಯಾಕಪ್ ಟೂರ್ನಿಗಾಗಿ ಆತಿಥ್ಯ ರಾಷ್ಟ್ರಗಳನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ. ಅದರಂತೆ 2025ರ ಏಷ್ಯಾಕಪ್ ಟೂರ್ನಿಯು ಭಾರತದಲ್ಲೇ ನಡೆಯಲಿದೆ. 2026ರ ಟಿ20 ವಿಶ್ವಕಪ್​ ಪೂರ್ವಭಾವಿಯಾಗಿ ಮುಂದಿನ ವರ್ಷ ಟಿ20 ಮಾದರಿಯಲ್ಲೇ ಏಷ್ಯಾಕಪ್ ಆಯೋಜಿಸಲು ನಿರ್ಧರಿಸಲಾಗಿದೆ.

1 / 5
ಇನ್ನು 2027ರಲ್ಲಿ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಏಕದಿನ ವಿಶ್ವಕಪ್​ಗೆ ಪೂರ್ವಭಾವಿಯಾಗಿ 2027 ರ ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಲಾಗುತ್ತದೆ. ಈ ಟೂರ್ನಿಗೆ ಬಾಂಗ್ಲಾದೇಶ್ ಆತಿಥ್ಯವಹಿಸಲಿದೆ.

ಇನ್ನು 2027ರಲ್ಲಿ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಏಕದಿನ ವಿಶ್ವಕಪ್​ಗೆ ಪೂರ್ವಭಾವಿಯಾಗಿ 2027 ರ ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಡಲಾಗುತ್ತದೆ. ಈ ಟೂರ್ನಿಗೆ ಬಾಂಗ್ಲಾದೇಶ್ ಆತಿಥ್ಯವಹಿಸಲಿದೆ.

2 / 5
ಹಾಗೆಯೇ 2029ರ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲೇ ಜರುಗಲಿದೆ. 2030 ರಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕೂ ಮುಂಚಿತವಾಗಿ ಏಷ್ಯಾಕಪ್ ಅನ್ನು ಆಯೋಜಿಸಲಾಗುತ್ತದೆ. ಅಲ್ಲದೆ 2029ರ ಏಷ್ಯಾಕಪ್​ಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ.

ಹಾಗೆಯೇ 2029ರ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲೇ ಜರುಗಲಿದೆ. 2030 ರಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕೂ ಮುಂಚಿತವಾಗಿ ಏಷ್ಯಾಕಪ್ ಅನ್ನು ಆಯೋಜಿಸಲಾಗುತ್ತದೆ. ಅಲ್ಲದೆ 2029ರ ಏಷ್ಯಾಕಪ್​ಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ.

3 / 5
ಇನ್ನು 2031 ರಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್ ನಡೆಯಲಿದೆ. ಭಾರತ ಮತ್ತು ಬಾಂಗ್ಲಾದೇಶದಲ್ಲಿ 2031 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಅದಕ್ಕೂ ಮುನ್ನ ಶ್ರೀಲಂಕಾದಲ್ಲಿ ಒನ್​ಡೇ ಮಾದರಿಯಲ್ಲಿ ಏಷ್ಯಾಕಪ್ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

ಇನ್ನು 2031 ರಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್ ನಡೆಯಲಿದೆ. ಭಾರತ ಮತ್ತು ಬಾಂಗ್ಲಾದೇಶದಲ್ಲಿ 2031 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಅದಕ್ಕೂ ಮುನ್ನ ಶ್ರೀಲಂಕಾದಲ್ಲಿ ಒನ್​ಡೇ ಮಾದರಿಯಲ್ಲಿ ಏಷ್ಯಾಕಪ್ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ.

4 / 5
ಅದರಂತೆ ಮುಂದಿನ 7 ವರ್ಷಗಳಲ್ಲಿ 4 ಏಷ್ಯಾಕಪ್ ಟೂರ್ನಿ ನಡೆಯಲಿದೆ. ಇದರ ನಡುವೆ ಮೂರು ಟಿ20 ವಿಶ್ವಕಪ್, 2 ಏಕದಿನ ವಿಶ್ವಕಪ್ ಹಾಗೂ ಒಂದು ಚಾಂಪಿಯನ್ಸ್ ಟ್ರೋಫಿ ಕೂಡ ಜರುಗಲಿದೆ. ಹೀಗಾಗಿ ಮುಂದಿನ ಏಳು ವರ್ಷಗಳಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಸಿಗುವುದು ಖಚಿತ ಎನ್ನಬಹುದು.

ಅದರಂತೆ ಮುಂದಿನ 7 ವರ್ಷಗಳಲ್ಲಿ 4 ಏಷ್ಯಾಕಪ್ ಟೂರ್ನಿ ನಡೆಯಲಿದೆ. ಇದರ ನಡುವೆ ಮೂರು ಟಿ20 ವಿಶ್ವಕಪ್, 2 ಏಕದಿನ ವಿಶ್ವಕಪ್ ಹಾಗೂ ಒಂದು ಚಾಂಪಿಯನ್ಸ್ ಟ್ರೋಫಿ ಕೂಡ ಜರುಗಲಿದೆ. ಹೀಗಾಗಿ ಮುಂದಿನ ಏಳು ವರ್ಷಗಳಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ ಸಿಗುವುದು ಖಚಿತ ಎನ್ನಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ