AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ವಿಕೆಟ್ ಕೀಪರ್ ಸ್ಥಾನಕ್ಕೆ ಉಪೇಂದ್ರ..?

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

TV9 Web
| Edited By: |

Updated on: Jun 21, 2023 | 11:08 PM

Share
ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಿಲ್ಲ. ಇತ್ತ ಆಯ್ಕೆ ಸಮಿತಿಯು ತಂಡದಲ್ಲಿ ಮಹತ್ವದ ಬದಲಾವಣೆ ಮಾಡುವ ಇರಾದೆಯಲ್ಲಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಿಲ್ಲ. ಇತ್ತ ಆಯ್ಕೆ ಸಮಿತಿಯು ತಂಡದಲ್ಲಿ ಮಹತ್ವದ ಬದಲಾವಣೆ ಮಾಡುವ ಇರಾದೆಯಲ್ಲಿದ್ದಾರೆ.

1 / 8
ಇದಕ್ಕಾಗಿ ಕೆಲ ಯುವ ಆಟಗಾರರ ಪಟ್ಟಿಯನ್ನೂ ಕೂಡ ಆಯ್ಕೆಗಾರರು ಈಗಾಗಲೇ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಉಪೇಂದ್ರ ಯಾದವ್ ಹೆಸರು ಕೂಡ ಕಾಣಿಸಿಕೊಂಡಿದೆ.

ಇದಕ್ಕಾಗಿ ಕೆಲ ಯುವ ಆಟಗಾರರ ಪಟ್ಟಿಯನ್ನೂ ಕೂಡ ಆಯ್ಕೆಗಾರರು ಈಗಾಗಲೇ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಉಪೇಂದ್ರ ಯಾದವ್ ಹೆಸರು ಕೂಡ ಕಾಣಿಸಿಕೊಂಡಿದೆ.

2 / 8
ಉತ್ತರ ಪ್ರದೇಶ ಮೂಲದ ಉಪೇಂದ್ರ ಯಾದವ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದಾಗ್ಯೂ ಅವರಿಗೆ ಟೀಮ್ ಇಂಡಿಯಾದ ಅದೃಷ್ಟದ ಬಾಗಿಲು ತೆರೆದಿಲ್ಲ.

ಉತ್ತರ ಪ್ರದೇಶ ಮೂಲದ ಉಪೇಂದ್ರ ಯಾದವ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದಾಗ್ಯೂ ಅವರಿಗೆ ಟೀಮ್ ಇಂಡಿಯಾದ ಅದೃಷ್ಟದ ಬಾಗಿಲು ತೆರೆದಿಲ್ಲ.

3 / 8
ಇತ್ತ ಭಾರತ ತಂಡದಲ್ಲಿ ಅವಕಾಶ ಪಡೆದ ಕೆಎಸ್ ಭರತ್ 8 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಅದರಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸೀಸ್ ವೇಗಿಗಳನ್ನು ಎದುರಿಸಲು ಭರತ್ ತಡಕಾಡಿದ್ದರು.

ಇತ್ತ ಭಾರತ ತಂಡದಲ್ಲಿ ಅವಕಾಶ ಪಡೆದ ಕೆಎಸ್ ಭರತ್ 8 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಅದರಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸೀಸ್ ವೇಗಿಗಳನ್ನು ಎದುರಿಸಲು ಭರತ್ ತಡಕಾಡಿದ್ದರು.

4 / 8
ಹೀಗಾಗಿಯೇ ಬಿಸಿಸಿಐ ಆಯ್ಕೆ ಸಮಿತಿ ಹೊಸ ವಿಕೆಟ್ ಕೀಪರ್​ನತ್ತ ಕಣ್ಣಾಡಿಸಿದ್ದಾರೆ. ಈ ವೇಳೆ ಕಂಡು ಬಂದ ಹೆಸರು ಉಪೇಂದ್ರ ಯಾದವ್. ರಣಜಿ ಕ್ರಿಕೆಟ್​ನಲ್ಲಿ ಯುಪಿ ಪರ 47 ಇನಿಂಗ್ಸ್ ಆಡಿರುವ ಉಪೇಂದ್ರ 5 ಭರ್ಜರಿ ಶತಕ, 7 ಅರ್ಧಶತಕದೊಂದಿಗೆ ಒಟ್ಟು 1666 ರನ್ ಕಲೆಹಾಕಿದ್ದಾರೆ.

ಹೀಗಾಗಿಯೇ ಬಿಸಿಸಿಐ ಆಯ್ಕೆ ಸಮಿತಿ ಹೊಸ ವಿಕೆಟ್ ಕೀಪರ್​ನತ್ತ ಕಣ್ಣಾಡಿಸಿದ್ದಾರೆ. ಈ ವೇಳೆ ಕಂಡು ಬಂದ ಹೆಸರು ಉಪೇಂದ್ರ ಯಾದವ್. ರಣಜಿ ಕ್ರಿಕೆಟ್​ನಲ್ಲಿ ಯುಪಿ ಪರ 47 ಇನಿಂಗ್ಸ್ ಆಡಿರುವ ಉಪೇಂದ್ರ 5 ಭರ್ಜರಿ ಶತಕ, 7 ಅರ್ಧಶತಕದೊಂದಿಗೆ ಒಟ್ಟು 1666 ರನ್ ಕಲೆಹಾಕಿದ್ದಾರೆ.

5 / 8
ಒಂದು ವೇಳೆ ಕೆಎಸ್ ಭರತ್ ಅವರನ್ನು ತಂಡದಿಂದ ಕೈ ಬಿಟ್ಟರೆ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್​ಗಳಾಗಿ ಇಶಾನ್ ಕಿಶನ್ ಹಾಗೂ ಉಪೇಂದ್ರ ಯಾದವ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಒಂದು ವೇಳೆ ಕೆಎಸ್ ಭರತ್ ಅವರನ್ನು ತಂಡದಿಂದ ಕೈ ಬಿಟ್ಟರೆ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್​ಗಳಾಗಿ ಇಶಾನ್ ಕಿಶನ್ ಹಾಗೂ ಉಪೇಂದ್ರ ಯಾದವ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

6 / 8
ಆದರೆ ಮತ್ತೊಂದೆಡೆ ಕೆಎಸ್ ಭರತ್​ಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ವೆಸ್ಟ್​ ಇಂಡೀಸ್ ಟೆಸ್ಟ್​ ಸರಣಿಯಲ್ಲಿ ಕೆಎಸ್ ಭರತ್ ಅವಕಾಶ ಪಡೆಯಲಿದ್ದಾರಾ ಅಥವಾ ಉಪೇಂದ್ರ ಯಾದವ್ ಎಂಟ್ರಿ ಕೊಡಲಿದ್ದಾರಾ ಎಂಬುದೇ ಕುತೂಹಲ.

ಆದರೆ ಮತ್ತೊಂದೆಡೆ ಕೆಎಸ್ ಭರತ್​ಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ವೆಸ್ಟ್​ ಇಂಡೀಸ್ ಟೆಸ್ಟ್​ ಸರಣಿಯಲ್ಲಿ ಕೆಎಸ್ ಭರತ್ ಅವಕಾಶ ಪಡೆಯಲಿದ್ದಾರಾ ಅಥವಾ ಉಪೇಂದ್ರ ಯಾದವ್ ಎಂಟ್ರಿ ಕೊಡಲಿದ್ದಾರಾ ಎಂಬುದೇ ಕುತೂಹಲ.

7 / 8
ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

8 / 8
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ