Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ವಿಕೆಟ್ ಕೀಪರ್ ಸ್ಥಾನಕ್ಕೆ ಉಪೇಂದ್ರ..?

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 21, 2023 | 11:08 PM

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಿಲ್ಲ. ಇತ್ತ ಆಯ್ಕೆ ಸಮಿತಿಯು ತಂಡದಲ್ಲಿ ಮಹತ್ವದ ಬದಲಾವಣೆ ಮಾಡುವ ಇರಾದೆಯಲ್ಲಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಿಲ್ಲ. ಇತ್ತ ಆಯ್ಕೆ ಸಮಿತಿಯು ತಂಡದಲ್ಲಿ ಮಹತ್ವದ ಬದಲಾವಣೆ ಮಾಡುವ ಇರಾದೆಯಲ್ಲಿದ್ದಾರೆ.

1 / 8
ಇದಕ್ಕಾಗಿ ಕೆಲ ಯುವ ಆಟಗಾರರ ಪಟ್ಟಿಯನ್ನೂ ಕೂಡ ಆಯ್ಕೆಗಾರರು ಈಗಾಗಲೇ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಉಪೇಂದ್ರ ಯಾದವ್ ಹೆಸರು ಕೂಡ ಕಾಣಿಸಿಕೊಂಡಿದೆ.

ಇದಕ್ಕಾಗಿ ಕೆಲ ಯುವ ಆಟಗಾರರ ಪಟ್ಟಿಯನ್ನೂ ಕೂಡ ಆಯ್ಕೆಗಾರರು ಈಗಾಗಲೇ ಸಿದ್ಧಪಡಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಉಪೇಂದ್ರ ಯಾದವ್ ಹೆಸರು ಕೂಡ ಕಾಣಿಸಿಕೊಂಡಿದೆ.

2 / 8
ಉತ್ತರ ಪ್ರದೇಶ ಮೂಲದ ಉಪೇಂದ್ರ ಯಾದವ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದಾಗ್ಯೂ ಅವರಿಗೆ ಟೀಮ್ ಇಂಡಿಯಾದ ಅದೃಷ್ಟದ ಬಾಗಿಲು ತೆರೆದಿಲ್ಲ.

ಉತ್ತರ ಪ್ರದೇಶ ಮೂಲದ ಉಪೇಂದ್ರ ಯಾದವ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಈಗಾಗಲೇ ದೇಶೀಯ ಅಂಗಳದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಇದಾಗ್ಯೂ ಅವರಿಗೆ ಟೀಮ್ ಇಂಡಿಯಾದ ಅದೃಷ್ಟದ ಬಾಗಿಲು ತೆರೆದಿಲ್ಲ.

3 / 8
ಇತ್ತ ಭಾರತ ತಂಡದಲ್ಲಿ ಅವಕಾಶ ಪಡೆದ ಕೆಎಸ್ ಭರತ್ 8 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಅದರಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸೀಸ್ ವೇಗಿಗಳನ್ನು ಎದುರಿಸಲು ಭರತ್ ತಡಕಾಡಿದ್ದರು.

ಇತ್ತ ಭಾರತ ತಂಡದಲ್ಲಿ ಅವಕಾಶ ಪಡೆದ ಕೆಎಸ್ ಭರತ್ 8 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಅದರಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸೀಸ್ ವೇಗಿಗಳನ್ನು ಎದುರಿಸಲು ಭರತ್ ತಡಕಾಡಿದ್ದರು.

4 / 8
ಹೀಗಾಗಿಯೇ ಬಿಸಿಸಿಐ ಆಯ್ಕೆ ಸಮಿತಿ ಹೊಸ ವಿಕೆಟ್ ಕೀಪರ್​ನತ್ತ ಕಣ್ಣಾಡಿಸಿದ್ದಾರೆ. ಈ ವೇಳೆ ಕಂಡು ಬಂದ ಹೆಸರು ಉಪೇಂದ್ರ ಯಾದವ್. ರಣಜಿ ಕ್ರಿಕೆಟ್​ನಲ್ಲಿ ಯುಪಿ ಪರ 47 ಇನಿಂಗ್ಸ್ ಆಡಿರುವ ಉಪೇಂದ್ರ 5 ಭರ್ಜರಿ ಶತಕ, 7 ಅರ್ಧಶತಕದೊಂದಿಗೆ ಒಟ್ಟು 1666 ರನ್ ಕಲೆಹಾಕಿದ್ದಾರೆ.

ಹೀಗಾಗಿಯೇ ಬಿಸಿಸಿಐ ಆಯ್ಕೆ ಸಮಿತಿ ಹೊಸ ವಿಕೆಟ್ ಕೀಪರ್​ನತ್ತ ಕಣ್ಣಾಡಿಸಿದ್ದಾರೆ. ಈ ವೇಳೆ ಕಂಡು ಬಂದ ಹೆಸರು ಉಪೇಂದ್ರ ಯಾದವ್. ರಣಜಿ ಕ್ರಿಕೆಟ್​ನಲ್ಲಿ ಯುಪಿ ಪರ 47 ಇನಿಂಗ್ಸ್ ಆಡಿರುವ ಉಪೇಂದ್ರ 5 ಭರ್ಜರಿ ಶತಕ, 7 ಅರ್ಧಶತಕದೊಂದಿಗೆ ಒಟ್ಟು 1666 ರನ್ ಕಲೆಹಾಕಿದ್ದಾರೆ.

5 / 8
ಒಂದು ವೇಳೆ ಕೆಎಸ್ ಭರತ್ ಅವರನ್ನು ತಂಡದಿಂದ ಕೈ ಬಿಟ್ಟರೆ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್​ಗಳಾಗಿ ಇಶಾನ್ ಕಿಶನ್ ಹಾಗೂ ಉಪೇಂದ್ರ ಯಾದವ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಒಂದು ವೇಳೆ ಕೆಎಸ್ ಭರತ್ ಅವರನ್ನು ತಂಡದಿಂದ ಕೈ ಬಿಟ್ಟರೆ ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್​ಗಳಾಗಿ ಇಶಾನ್ ಕಿಶನ್ ಹಾಗೂ ಉಪೇಂದ್ರ ಯಾದವ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

6 / 8
ಆದರೆ ಮತ್ತೊಂದೆಡೆ ಕೆಎಸ್ ಭರತ್​ಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ವೆಸ್ಟ್​ ಇಂಡೀಸ್ ಟೆಸ್ಟ್​ ಸರಣಿಯಲ್ಲಿ ಕೆಎಸ್ ಭರತ್ ಅವಕಾಶ ಪಡೆಯಲಿದ್ದಾರಾ ಅಥವಾ ಉಪೇಂದ್ರ ಯಾದವ್ ಎಂಟ್ರಿ ಕೊಡಲಿದ್ದಾರಾ ಎಂಬುದೇ ಕುತೂಹಲ.

ಆದರೆ ಮತ್ತೊಂದೆಡೆ ಕೆಎಸ್ ಭರತ್​ಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಹೀಗಾಗಿ ವೆಸ್ಟ್​ ಇಂಡೀಸ್ ಟೆಸ್ಟ್​ ಸರಣಿಯಲ್ಲಿ ಕೆಎಸ್ ಭರತ್ ಅವಕಾಶ ಪಡೆಯಲಿದ್ದಾರಾ ಅಥವಾ ಉಪೇಂದ್ರ ಯಾದವ್ ಎಂಟ್ರಿ ಕೊಡಲಿದ್ದಾರಾ ಎಂಬುದೇ ಕುತೂಹಲ.

7 / 8
ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದ್ದು, 2ನೇ ಪಂದ್ಯ ಜುಲೈ 20 ರಿಂದ 24 ರವರೆಗೆ ಜರುಗಲಿದೆ.

8 / 8
Follow us
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು