AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela Birthday: ರಿಷಬ್ ಪಂತ್ ಜೊತೆ ನಟಿ ಊರ್ವಶಿ ರೌಟೇಲಾ ಹೆಸರು ತಳುಕು ಹಾಕಿಕೊಂಡಿದ್ಯಾಕೆ?

Urvashi Rautela Birthday: ನಟಿಯ ಹೇಳಿಕೆಗೆ ಇನ್ಸ್ಟಾಗ್ರಾಮ್ನಲ್ಲಿ ಪ್ರತ್ತ್ಯುತ್ತರ ನೀಡಿದ್ದ ಪಂತ್, ಊರ್ವಶಿ ತನ್ನ ಹೆಸರನ್ನು ಜನಪ್ರಿಯತೆಗಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಖಡಕ್ ರಿಪ್ಲೆ ನೀಡಿದ್ದ ಊರ್ವಶಿ, ರಿಷಭ್ ಪಂತ್​ರನ್ನು ಚೋಟು ಎಂದು ಕರೆದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ್ದರು.

ಪೃಥ್ವಿಶಂಕರ
|

Updated on: Feb 25, 2023 | 11:03 AM

Share
ಬಾಲಿವುಡ್‌ನ ಹಾಟ್ ಮತ್ತು ಬೋಲ್ಡ್ ನಟಿ ಊರ್ವಶಿ ರೌಟೇಲಾ ಇಂದು ತಮ್ಮ 29 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ, ಅಂದರೆ ಫೆಬ್ರವರಿ 25 ರಂದು. ಉತ್ತರಾಖಂಡ್‌ನಲ್ಲಿ ಜನಿಸಿದ ಊರ್ವಶಿ ತನ್ನ ನಟನೆಯಿಂದ ಅಷ್ಟಾಗಿ ಸುದ್ದಿಯಾಗದಿದ್ದರೂ, ಇತರೆ ಗಾಸಿಪ್​ಗಳಿಂದಲೇ ಹೆಚ್ಚಾಗಿ ಚರ್ಚೆಯಲ್ಲಿರುತ್ತಾರೆ. ಅಂತಹ ಗಾಸಿಪ್​ಗಳಲ್ಲಿ ಮೊದಲನೆಯದ್ದು, ಕ್ರಿಕೆಟಿಗ ರಿಷಬ್ ಪಂತ್ ಜೊತೆಗಿನ ಸೋಶಿಯಲ್ ಮೀಡಿಯಾ ವಾರ್.

ಬಾಲಿವುಡ್‌ನ ಹಾಟ್ ಮತ್ತು ಬೋಲ್ಡ್ ನಟಿ ಊರ್ವಶಿ ರೌಟೇಲಾ ಇಂದು ತಮ್ಮ 29 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ, ಅಂದರೆ ಫೆಬ್ರವರಿ 25 ರಂದು. ಉತ್ತರಾಖಂಡ್‌ನಲ್ಲಿ ಜನಿಸಿದ ಊರ್ವಶಿ ತನ್ನ ನಟನೆಯಿಂದ ಅಷ್ಟಾಗಿ ಸುದ್ದಿಯಾಗದಿದ್ದರೂ, ಇತರೆ ಗಾಸಿಪ್​ಗಳಿಂದಲೇ ಹೆಚ್ಚಾಗಿ ಚರ್ಚೆಯಲ್ಲಿರುತ್ತಾರೆ. ಅಂತಹ ಗಾಸಿಪ್​ಗಳಲ್ಲಿ ಮೊದಲನೆಯದ್ದು, ಕ್ರಿಕೆಟಿಗ ರಿಷಬ್ ಪಂತ್ ಜೊತೆಗಿನ ಸೋಶಿಯಲ್ ಮೀಡಿಯಾ ವಾರ್.

1 / 5
ಊರ್ವಶಿ ರೌಟೇಲಾ ಹೆಸರು ರಿಷಬ್ ಪಂತ್ ಜೊತೆ ಬಹಳ ದಿನಗಳಿಂದ ತಳುಕು ಹಾಕಿಕೊಂಡಿದೆ. ಊರ್ವಶಿ ಯಾವುದೇ ಪೋಸ್ಟ್ ಹಂಚಿಕೊಂಡರೂ, ಅಭಿಮಾನಿಗಳು ಅದನ್ನು ರಿಷಬ್‌ ಪಂತ್​ಗೆ ಹೋಲಿಕೆ ಮಾಡಲು ಪ್ರಾರಂಭಿಸುತ್ತಾರೆ.

ಊರ್ವಶಿ ರೌಟೇಲಾ ಹೆಸರು ರಿಷಬ್ ಪಂತ್ ಜೊತೆ ಬಹಳ ದಿನಗಳಿಂದ ತಳುಕು ಹಾಕಿಕೊಂಡಿದೆ. ಊರ್ವಶಿ ಯಾವುದೇ ಪೋಸ್ಟ್ ಹಂಚಿಕೊಂಡರೂ, ಅಭಿಮಾನಿಗಳು ಅದನ್ನು ರಿಷಬ್‌ ಪಂತ್​ಗೆ ಹೋಲಿಕೆ ಮಾಡಲು ಪ್ರಾರಂಭಿಸುತ್ತಾರೆ.

2 / 5
ಅಭಿಮಾನಿಗಳ ಈ ಹೋಲಿಕೆಗೂ ಕಾರಣವಿದ್ದು, ಕೆಲ ತಿಂಗಳ ಹಿಂದೆ ಊರ್ವಶಿ ರೌಟೇಲಾ ನೀಡಿದ ಹೇಳಿಕೆ ವೈರಲ್ ಆಗಿತ್ತು. ಈ ಸಂದರ್ಶನದಲ್ಲಿ ನಟಿ ರೌಟೇಲಾ, ದೆಹಲಿಯ ಹೋಟೆಲ್‌ನಲ್ಲಿ ಆರ್‌ಪಿ ತನಗಾಗಿ ಕಾಯುತ್ತಿದ್ದರು. ಜೊತೆಗೆ ಅವರು ನನಗೆ 17 ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದರು. ತುಂಬಾ ಸುಸ್ತಾಗಿದ್ದ ನಾನು, ಮುಂಬೈಗೆ ಬಂದು ನಿನ್ನೊಂದಿಗೆ ಮಾತನಾಡುವುದಾಗಿ ಹೇಳಿ ಕಳಿಸಿದ್ದೆ ಎಂದು ಹೇಳಿಕೊಂಡಿದ್ದರು.

ಅಭಿಮಾನಿಗಳ ಈ ಹೋಲಿಕೆಗೂ ಕಾರಣವಿದ್ದು, ಕೆಲ ತಿಂಗಳ ಹಿಂದೆ ಊರ್ವಶಿ ರೌಟೇಲಾ ನೀಡಿದ ಹೇಳಿಕೆ ವೈರಲ್ ಆಗಿತ್ತು. ಈ ಸಂದರ್ಶನದಲ್ಲಿ ನಟಿ ರೌಟೇಲಾ, ದೆಹಲಿಯ ಹೋಟೆಲ್‌ನಲ್ಲಿ ಆರ್‌ಪಿ ತನಗಾಗಿ ಕಾಯುತ್ತಿದ್ದರು. ಜೊತೆಗೆ ಅವರು ನನಗೆ 17 ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದರು. ತುಂಬಾ ಸುಸ್ತಾಗಿದ್ದ ನಾನು, ಮುಂಬೈಗೆ ಬಂದು ನಿನ್ನೊಂದಿಗೆ ಮಾತನಾಡುವುದಾಗಿ ಹೇಳಿ ಕಳಿಸಿದ್ದೆ ಎಂದು ಹೇಳಿಕೊಂಡಿದ್ದರು.

3 / 5
ಈ ಹೇಳಿಕೆ ಬಳಿಕ ಆರ್​ಪಿ ಎಂದರೆ ರಿಷಬ್ ಪಂತ್​ ಎಂದುಕೊಂಡ ಅಭಿಮಾನಿಗಳು ಇಬ್ಬರನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಲೆಳೆಯಲು ಆರಂಭಿಸಿದ್ದರು. ಬಳಿಕ ನಟಿಯ ಹೇಳಿಕೆಗೆ ಇನ್ಸ್ಟಾಗ್ರಾಮ್ನಲ್ಲಿ ಪ್ರತ್ತ್ಯುತ್ತರ ನೀಡಿದ್ದ ಪಂತ್, ಊರ್ವಶಿ ತನ್ನ ಹೆಸರನ್ನು ಜನಪ್ರಿಯತೆಗಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಖಡಕ್ ರಿಪ್ಲೆ ನೀಡಿದ್ದ ಊರ್ವಶಿ, ರಿಷಭ್ ಪಂತ್​ರನ್ನು ಚೋಟು ಎಂದು ಕರೆದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ್ದರು.

ಈ ಹೇಳಿಕೆ ಬಳಿಕ ಆರ್​ಪಿ ಎಂದರೆ ರಿಷಬ್ ಪಂತ್​ ಎಂದುಕೊಂಡ ಅಭಿಮಾನಿಗಳು ಇಬ್ಬರನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಲೆಳೆಯಲು ಆರಂಭಿಸಿದ್ದರು. ಬಳಿಕ ನಟಿಯ ಹೇಳಿಕೆಗೆ ಇನ್ಸ್ಟಾಗ್ರಾಮ್ನಲ್ಲಿ ಪ್ರತ್ತ್ಯುತ್ತರ ನೀಡಿದ್ದ ಪಂತ್, ಊರ್ವಶಿ ತನ್ನ ಹೆಸರನ್ನು ಜನಪ್ರಿಯತೆಗಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಖಡಕ್ ರಿಪ್ಲೆ ನೀಡಿದ್ದ ಊರ್ವಶಿ, ರಿಷಭ್ ಪಂತ್​ರನ್ನು ಚೋಟು ಎಂದು ಕರೆದು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ್ದರು.

4 / 5
ಬಳಿಕ ಟಿ20 ವಿಶ್ವಕಪ್ ವೀಕ್ಷಿಸಲು ದುಬೈಗೂ ಹಾರಿದ್ದ ನಟಿ ಮತ್ತಷ್ಟು ಮುನ್ನಲೆಗೆ ಬಂದಿದ್ದರು. ಕೆಲವು ದಿನಗಳ ಹಿಂದೆ ರಿಷಬ್ ಪಂತ್ ಕಾರು ಅಪಘಾತಕ್ಕೀಡಾದಾಗ ಅವರ ಚೇತರಿಕೆಗಾಗಿ ದೇವರಲ್ಲಿ ಮೊರೆ ಇಟ್ಟಿರುವುದಾಗಿ ಪೋಸ್ಟ್ ಮಾಡುವ ಮೂಲಕ ಊರ್ವಶಿ, ಪಂತ್ ಅಭಿಮಾನಿಗಳ ಹೃದಯ ಗೆದ್ದಿದ್ದರು.

ಬಳಿಕ ಟಿ20 ವಿಶ್ವಕಪ್ ವೀಕ್ಷಿಸಲು ದುಬೈಗೂ ಹಾರಿದ್ದ ನಟಿ ಮತ್ತಷ್ಟು ಮುನ್ನಲೆಗೆ ಬಂದಿದ್ದರು. ಕೆಲವು ದಿನಗಳ ಹಿಂದೆ ರಿಷಬ್ ಪಂತ್ ಕಾರು ಅಪಘಾತಕ್ಕೀಡಾದಾಗ ಅವರ ಚೇತರಿಕೆಗಾಗಿ ದೇವರಲ್ಲಿ ಮೊರೆ ಇಟ್ಟಿರುವುದಾಗಿ ಪೋಸ್ಟ್ ಮಾಡುವ ಮೂಲಕ ಊರ್ವಶಿ, ಪಂತ್ ಅಭಿಮಾನಿಗಳ ಹೃದಯ ಗೆದ್ದಿದ್ದರು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ