AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2010 ರ ಸೋಲಿಗೆ ಈಗ ಪ್ರತಿಕಾರ; ಪಾಕ್ ತಂಡಕ್ಕೆ ಸೋಲುಣಿಸಿದ ಭಾರತ ಮೂಲದ ಸೌರಭ್ ಬಗ್ಗೆ ನಿಮಗೆಷ್ಟು ಗೊತ್ತು?

T20 World Cup 2024: ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್‌ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್‌ನಿಂದ ನಿರ್ಧಾರವಾದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.

ಪೃಥ್ವಿಶಂಕರ
|

Updated on: Jun 07, 2024 | 7:11 PM

Share
ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್‌ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್‌ನಿಂದ ನಿರ್ಧಾರದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.

ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್‌ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್‌ನಿಂದ ನಿರ್ಧಾರದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.

1 / 6
ಪಾಕಿಸ್ತಾನದ ವಿರುದ್ಧ ಅದ್ಭುತ ಬೌಲಿಂಗ್ ಮಾಡುವ ಮೂಲಕ ಯುಎಸ್ಎಗೆ ಜಯ ತಂದುಕೊಟ್ಟ ಸೌರಭ್ ನೇತ್ರವಾಲ್ಕರ್ ಭಾರತೀಯ ಮೂಲದವರು ಎಂದರೆ ನಂಬುತ್ತೀರ?. ಹೌದು,, ಸೌರಭ್ 16 ಅಕ್ಟೋಬರ್ 1991 ರಂದು ಮುಂಬೈನಲ್ಲಿ ಜನಿಸಿದರು.

ಪಾಕಿಸ್ತಾನದ ವಿರುದ್ಧ ಅದ್ಭುತ ಬೌಲಿಂಗ್ ಮಾಡುವ ಮೂಲಕ ಯುಎಸ್ಎಗೆ ಜಯ ತಂದುಕೊಟ್ಟ ಸೌರಭ್ ನೇತ್ರವಾಲ್ಕರ್ ಭಾರತೀಯ ಮೂಲದವರು ಎಂದರೆ ನಂಬುತ್ತೀರ?. ಹೌದು,, ಸೌರಭ್ 16 ಅಕ್ಟೋಬರ್ 1991 ರಂದು ಮುಂಬೈನಲ್ಲಿ ಜನಿಸಿದರು.

2 / 6
ಸೌರಭ್ ನೇತ್ರವಾಲ್ಕರ್ ಟೀಂ ಇಂಡಿಯಾ ಪರ ದೇಶೀಯ ಕ್ರಿಕೆಟ್‌ನಲ್ಲಿ ದೀರ್ಘಕಾಲ ಆಡಿದ್ದರು. ಅಲ್ಲದೆ 2010ರಲ್ಲಿ ಆಡಿದ ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಆಡಿದ್ದರು. ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ಸಂದೀಪ್ ಶರ್ಮಾ ಅವರಂತಹ ಆಟಗಾರರು ಸೌರಭ್ ಅವರ ಮಾಜಿ ಸಹ ಆಟಗಾರರಾಗಿದ್ದಾರೆ.

ಸೌರಭ್ ನೇತ್ರವಾಲ್ಕರ್ ಟೀಂ ಇಂಡಿಯಾ ಪರ ದೇಶೀಯ ಕ್ರಿಕೆಟ್‌ನಲ್ಲಿ ದೀರ್ಘಕಾಲ ಆಡಿದ್ದರು. ಅಲ್ಲದೆ 2010ರಲ್ಲಿ ಆಡಿದ ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಆಡಿದ್ದರು. ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ಸಂದೀಪ್ ಶರ್ಮಾ ಅವರಂತಹ ಆಟಗಾರರು ಸೌರಭ್ ಅವರ ಮಾಜಿ ಸಹ ಆಟಗಾರರಾಗಿದ್ದಾರೆ.

3 / 6
ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಾಗ ಸೌರಭ್ 2015ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಆ ನಂತರ ಅವರು 2019 ರಲ್ಲಿ ಯುಎಸ್ಎ ತಂಡಕ್ಕೆ ಪಾದಾರ್ಪಣೆ ಮಾಡಿದರು. ಅಷ್ಟೇ ಅಲ್ಲ ಸೌರಭ್ ಯುಎಸ್​ಎ ತಂಡದ ನಾಯಕನೂ ಆಗಿದ್ದರು.

ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಾಗ ಸೌರಭ್ 2015ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಆ ನಂತರ ಅವರು 2019 ರಲ್ಲಿ ಯುಎಸ್ಎ ತಂಡಕ್ಕೆ ಪಾದಾರ್ಪಣೆ ಮಾಡಿದರು. ಅಷ್ಟೇ ಅಲ್ಲ ಸೌರಭ್ ಯುಎಸ್​ಎ ತಂಡದ ನಾಯಕನೂ ಆಗಿದ್ದರು.

4 / 6
ಇನ್ನು 2010ರಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಪರ ಆಡಿದ ಸೌರಭ್ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಆ ಆವೃತ್ತಿಯಲ್ಲಿ ಭಾರತ ತಂಡ, ಪಾಕಿಸ್ತಾನ ವಿರುದ್ಧ ಸೋಲು ಎದುರಿಸಿತ್ತು. ಆದರೆ ಇದೀಗ ಅಂದಿನ ಸೋಲಿಗೆ ಸೌರಭ್ ಇಂದು ಸೇಡು ತೀರಿಸಿಕೊಂಡಿದ್ದಾರೆ.

ಇನ್ನು 2010ರಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಪರ ಆಡಿದ ಸೌರಭ್ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಆ ಆವೃತ್ತಿಯಲ್ಲಿ ಭಾರತ ತಂಡ, ಪಾಕಿಸ್ತಾನ ವಿರುದ್ಧ ಸೋಲು ಎದುರಿಸಿತ್ತು. ಆದರೆ ಇದೀಗ ಅಂದಿನ ಸೋಲಿಗೆ ಸೌರಭ್ ಇಂದು ಸೇಡು ತೀರಿಸಿಕೊಂಡಿದ್ದಾರೆ.

5 / 6
ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಸೌರಭ್, 4 ಓವರ್ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು. ಹಾಗೆಯೇ ಸೂಪರ್ ಓವರ್‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅವರು ಪಾಕಿಸ್ತಾನವನ್ನು ಸೋಲಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು. ಸೂಪರ್ ಓವರ್‌ನಲ್ಲಿ ಯುಎಸ್‌ಎ, ಪಾಕಿಸ್ತಾನಕ್ಕೆ ಗೆಲ್ಲಲು 19 ರನ್‌ಗಳ ಗುರಿಯನ್ನು ನೀಡಿತ್ತು, ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡವು ಕೇವಲ 13 ರನ್ ಗಳಿಸಲು ಸಾಧ್ಯವಾಯಿತು.

ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಸೌರಭ್, 4 ಓವರ್ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು. ಹಾಗೆಯೇ ಸೂಪರ್ ಓವರ್‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅವರು ಪಾಕಿಸ್ತಾನವನ್ನು ಸೋಲಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು. ಸೂಪರ್ ಓವರ್‌ನಲ್ಲಿ ಯುಎಸ್‌ಎ, ಪಾಕಿಸ್ತಾನಕ್ಕೆ ಗೆಲ್ಲಲು 19 ರನ್‌ಗಳ ಗುರಿಯನ್ನು ನೀಡಿತ್ತು, ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡವು ಕೇವಲ 13 ರನ್ ಗಳಿಸಲು ಸಾಧ್ಯವಾಯಿತು.

6 / 6
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ