- Kannada News Photo gallery Cricket photos usa cricketer saurabh netravalkar career biography details in kannada
2010 ರ ಸೋಲಿಗೆ ಈಗ ಪ್ರತಿಕಾರ; ಪಾಕ್ ತಂಡಕ್ಕೆ ಸೋಲುಣಿಸಿದ ಭಾರತ ಮೂಲದ ಸೌರಭ್ ಬಗ್ಗೆ ನಿಮಗೆಷ್ಟು ಗೊತ್ತು?
T20 World Cup 2024: ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್ನಿಂದ ನಿರ್ಧಾರವಾದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.
Updated on: Jun 07, 2024 | 7:11 PM
![ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್ನಿಂದ ನಿರ್ಧಾರದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.](https://images.tv9kannada.com/wp-content/uploads/2024/06/saurabh.jpg?w=1280&enlarge=true)
ತನ್ನ ಮೊದಲ ಪಂದ್ಯದಲ್ಲಿಯೇ ಬಾಬರ್ ಆಝಂ ಸಾರಥ್ಯದ ಪಾಕಿಸ್ತಾನ, ಯುಎಸ್ಎಯಂತಹ ದುರ್ಬಲ ತಂಡದ ವಿರುದ್ಧ ಸೋಲನ್ನು ಎದುರಿಸಿದೆ. ಸೂಪರ್ ಓವರ್ನಿಂದ ನಿರ್ಧಾರದ ಈ ಪಂದ್ಯದಲ್ಲಿ ಯುಎಸ್ಎ ತಂಡ ಗೆಲ್ಲುವುದಕ್ಕೆ ವೇಗಿ ಸೌರಭ್ ನೇತ್ರವಾಲ್ಕರ್ ನೀಡಿದ ಕೊಡುಗೆ ಅಪಾರವಾಗಿತ್ತು.
![ಪಾಕಿಸ್ತಾನದ ವಿರುದ್ಧ ಅದ್ಭುತ ಬೌಲಿಂಗ್ ಮಾಡುವ ಮೂಲಕ ಯುಎಸ್ಎಗೆ ಜಯ ತಂದುಕೊಟ್ಟ ಸೌರಭ್ ನೇತ್ರವಾಲ್ಕರ್ ಭಾರತೀಯ ಮೂಲದವರು ಎಂದರೆ ನಂಬುತ್ತೀರ?. ಹೌದು,, ಸೌರಭ್ 16 ಅಕ್ಟೋಬರ್ 1991 ರಂದು ಮುಂಬೈನಲ್ಲಿ ಜನಿಸಿದರು.](https://images.tv9kannada.com/wp-content/uploads/2024/06/saurabh-1.jpg)
ಪಾಕಿಸ್ತಾನದ ವಿರುದ್ಧ ಅದ್ಭುತ ಬೌಲಿಂಗ್ ಮಾಡುವ ಮೂಲಕ ಯುಎಸ್ಎಗೆ ಜಯ ತಂದುಕೊಟ್ಟ ಸೌರಭ್ ನೇತ್ರವಾಲ್ಕರ್ ಭಾರತೀಯ ಮೂಲದವರು ಎಂದರೆ ನಂಬುತ್ತೀರ?. ಹೌದು,, ಸೌರಭ್ 16 ಅಕ್ಟೋಬರ್ 1991 ರಂದು ಮುಂಬೈನಲ್ಲಿ ಜನಿಸಿದರು.
![ಸೌರಭ್ ನೇತ್ರವಾಲ್ಕರ್ ಟೀಂ ಇಂಡಿಯಾ ಪರ ದೇಶೀಯ ಕ್ರಿಕೆಟ್ನಲ್ಲಿ ದೀರ್ಘಕಾಲ ಆಡಿದ್ದರು. ಅಲ್ಲದೆ 2010ರಲ್ಲಿ ಆಡಿದ ಅಂಡರ್-19 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಪರ ಆಡಿದ್ದರು. ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ಸಂದೀಪ್ ಶರ್ಮಾ ಅವರಂತಹ ಆಟಗಾರರು ಸೌರಭ್ ಅವರ ಮಾಜಿ ಸಹ ಆಟಗಾರರಾಗಿದ್ದಾರೆ.](https://images.tv9kannada.com/wp-content/uploads/2024/06/saurabh-2.jpg)
ಸೌರಭ್ ನೇತ್ರವಾಲ್ಕರ್ ಟೀಂ ಇಂಡಿಯಾ ಪರ ದೇಶೀಯ ಕ್ರಿಕೆಟ್ನಲ್ಲಿ ದೀರ್ಘಕಾಲ ಆಡಿದ್ದರು. ಅಲ್ಲದೆ 2010ರಲ್ಲಿ ಆಡಿದ ಅಂಡರ್-19 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಪರ ಆಡಿದ್ದರು. ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ಸಂದೀಪ್ ಶರ್ಮಾ ಅವರಂತಹ ಆಟಗಾರರು ಸೌರಭ್ ಅವರ ಮಾಜಿ ಸಹ ಆಟಗಾರರಾಗಿದ್ದಾರೆ.
![ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಾಗ ಸೌರಭ್ 2015ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಆ ನಂತರ ಅವರು 2019 ರಲ್ಲಿ ಯುಎಸ್ಎ ತಂಡಕ್ಕೆ ಪಾದಾರ್ಪಣೆ ಮಾಡಿದರು. ಅಷ್ಟೇ ಅಲ್ಲ ಸೌರಭ್ ಯುಎಸ್ಎ ತಂಡದ ನಾಯಕನೂ ಆಗಿದ್ದರು.](https://images.tv9kannada.com/wp-content/uploads/2024/06/saurabh-3.jpg)
ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಾಗ ಸೌರಭ್ 2015ರಲ್ಲಿ ಅಮೆರಿಕಕ್ಕೆ ತೆರಳಿದ್ದರು. ಆ ನಂತರ ಅವರು 2019 ರಲ್ಲಿ ಯುಎಸ್ಎ ತಂಡಕ್ಕೆ ಪಾದಾರ್ಪಣೆ ಮಾಡಿದರು. ಅಷ್ಟೇ ಅಲ್ಲ ಸೌರಭ್ ಯುಎಸ್ಎ ತಂಡದ ನಾಯಕನೂ ಆಗಿದ್ದರು.
![ಇನ್ನು 2010ರಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಪರ ಆಡಿದ ಸೌರಭ್ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಆ ಆವೃತ್ತಿಯಲ್ಲಿ ಭಾರತ ತಂಡ, ಪಾಕಿಸ್ತಾನ ವಿರುದ್ಧ ಸೋಲು ಎದುರಿಸಿತ್ತು. ಆದರೆ ಇದೀಗ ಅಂದಿನ ಸೋಲಿಗೆ ಸೌರಭ್ ಇಂದು ಸೇಡು ತೀರಿಸಿಕೊಂಡಿದ್ದಾರೆ.](https://images.tv9kannada.com/wp-content/uploads/2024/06/saurabh-4.jpg)
ಇನ್ನು 2010ರಲ್ಲಿ ನಡೆದ ಅಂಡರ್-19 ವಿಶ್ವಕಪ್ನಲ್ಲಿ ಭಾರತದ ಪರ ಆಡಿದ ಸೌರಭ್ ತಂಡದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಆ ಆವೃತ್ತಿಯಲ್ಲಿ ಭಾರತ ತಂಡ, ಪಾಕಿಸ್ತಾನ ವಿರುದ್ಧ ಸೋಲು ಎದುರಿಸಿತ್ತು. ಆದರೆ ಇದೀಗ ಅಂದಿನ ಸೋಲಿಗೆ ಸೌರಭ್ ಇಂದು ಸೇಡು ತೀರಿಸಿಕೊಂಡಿದ್ದಾರೆ.
![ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಸೌರಭ್, 4 ಓವರ್ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು. ಹಾಗೆಯೇ ಸೂಪರ್ ಓವರ್ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅವರು ಪಾಕಿಸ್ತಾನವನ್ನು ಸೋಲಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು. ಸೂಪರ್ ಓವರ್ನಲ್ಲಿ ಯುಎಸ್ಎ, ಪಾಕಿಸ್ತಾನಕ್ಕೆ ಗೆಲ್ಲಲು 19 ರನ್ಗಳ ಗುರಿಯನ್ನು ನೀಡಿತ್ತು, ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡವು ಕೇವಲ 13 ರನ್ ಗಳಿಸಲು ಸಾಧ್ಯವಾಯಿತು.](https://images.tv9kannada.com/wp-content/uploads/2024/06/saurabh-5.jpg)
ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಸೌರಭ್, 4 ಓವರ್ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದರು. ಹಾಗೆಯೇ ಸೂಪರ್ ಓವರ್ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅವರು ಪಾಕಿಸ್ತಾನವನ್ನು ಸೋಲಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು. ಸೂಪರ್ ಓವರ್ನಲ್ಲಿ ಯುಎಸ್ಎ, ಪಾಕಿಸ್ತಾನಕ್ಕೆ ಗೆಲ್ಲಲು 19 ರನ್ಗಳ ಗುರಿಯನ್ನು ನೀಡಿತ್ತು, ಇದಕ್ಕೆ ಉತ್ತರವಾಗಿ ಪಾಕಿಸ್ತಾನ ತಂಡವು ಕೇವಲ 13 ರನ್ ಗಳಿಸಲು ಸಾಧ್ಯವಾಯಿತು.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![ಒಂದೇ ವೇದಿಕೆ ಮೇಲಿದ್ದರೂ ಮುಖ ತಿರುಗಿಸಿ ಕುಳಿತ ಅರ್ಜುನ್-ಮಲೈಕಾ ಒಂದೇ ವೇದಿಕೆ ಮೇಲಿದ್ದರೂ ಮುಖ ತಿರುಗಿಸಿ ಕುಳಿತ ಅರ್ಜುನ್-ಮಲೈಕಾ](https://images.tv9kannada.com/wp-content/uploads/2024/07/arjun-kapoor.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಕನ್ವರ್ ಮಾರ್ಗದಲ್ಲಿ ಹೆಸರು ಪ್ರದರ್ಶನ; ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕನ್ವರ್ ಮಾರ್ಗದಲ್ಲಿ ಹೆಸರು ಪ್ರದರ್ಶನ; ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ](https://images.tv9kannada.com/wp-content/uploads/2024/07/kanwar-yatra.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)