AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

Usman Khawaja retirement: ಆಸ್ಟ್ರೇಲಿಯಾ ಟೆಸ್ಟ್ ತಂಡದ ಸ್ಟಾರ್ ಬ್ಯಾಟರ್ ಉಸ್ಮಾನ್ ಖ್ವಾಜಾ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ 15 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 08, 2026 | 10:04 AM

Share
ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ.

1 / 5
2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ ಟೆಸ್ಟ್​​ ಕೆರಿಯರ್ ಆರಂಭಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ ಟೆಸ್ಟ್​​ ಕೆರಿಯರ್ ಆರಂಭಿಸಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

2 / 5
15 ವರ್ಷಗಳ ಟೆಸ್ಟ್ ಕೆರಿಯರ್​ನಲ್ಲಿ ಆಸ್ಟ್ರೇಲಿಯಾ ಪರ 88 ಪಂದ್ಯಗಳನ್ನಾಡಿರುವ ಉಸ್ಮಾನ್ ಖ್ವಾಜಾ 159 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 1 ದ್ವಿಶತಕ, 16 ಶತಕ ಹಾಗೂ 28 ಅರ್ಧಶತಕಗಳು ಮೂಡಿಬಂದಿವೆ. ಅಲ್ಲದೆ ಒಟ್ಟು 6229 ರನ್ ಕಲೆಹಾಕಿದ್ದಾರೆ.

15 ವರ್ಷಗಳ ಟೆಸ್ಟ್ ಕೆರಿಯರ್​ನಲ್ಲಿ ಆಸ್ಟ್ರೇಲಿಯಾ ಪರ 88 ಪಂದ್ಯಗಳನ್ನಾಡಿರುವ ಉಸ್ಮಾನ್ ಖ್ವಾಜಾ 159 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 1 ದ್ವಿಶತಕ, 16 ಶತಕ ಹಾಗೂ 28 ಅರ್ಧಶತಕಗಳು ಮೂಡಿಬಂದಿವೆ. ಅಲ್ಲದೆ ಒಟ್ಟು 6229 ರನ್ ಕಲೆಹಾಕಿದ್ದಾರೆ.

3 / 5
ಟೆಸ್ಟ್ ಅಲ್ಲದೆ ಉಸ್ಮಾನ್ ಖ್ವಾಜಾ ಆಸ್ಟ್ರೇಲಿಯಾ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ಶತಕ ಹಾಗೂ 12 ಅರ್ಧಶತಕಗಳೊಂದಿಗೆ ಒಟ್ಟು  1554 ರನ್ ಕಲೆಹಾಕಿದ್ದಾರೆ. ಹಾಗೆಯೇ 9 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಂದು ಅರ್ಧಶತಕದೊಂದಿಗೆ 182 ರನ್​ ಕಲೆಹಾಕಿದ್ದಾರೆ.

ಟೆಸ್ಟ್ ಅಲ್ಲದೆ ಉಸ್ಮಾನ್ ಖ್ವಾಜಾ ಆಸ್ಟ್ರೇಲಿಯಾ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ಶತಕ ಹಾಗೂ 12 ಅರ್ಧಶತಕಗಳೊಂದಿಗೆ ಒಟ್ಟು  1554 ರನ್ ಕಲೆಹಾಕಿದ್ದಾರೆ. ಹಾಗೆಯೇ 9 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಂದು ಅರ್ಧಶತಕದೊಂದಿಗೆ 182 ರನ್​ ಕಲೆಹಾಕಿದ್ದಾರೆ.

4 / 5
ಇದರ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡಿದ್ದರು. 2016ರ ಐಪಿಎಲ್​ನಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ 6 ಪಂದ್ಯಗಳನ್ನಾಡಿರುವ ಖ್ವಾಜಾ 127 ರನ್ ಕಲೆಹಾಕಿದ್ದರು. ಇದಾದ ಬಳಿಕ ಅವರಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ 39ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಇದರ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡಿದ್ದರು. 2016ರ ಐಪಿಎಲ್​ನಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ಪರ 6 ಪಂದ್ಯಗಳನ್ನಾಡಿರುವ ಖ್ವಾಜಾ 127 ರನ್ ಕಲೆಹಾಕಿದ್ದರು. ಇದಾದ ಬಳಿಕ ಅವರಿಗೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ 39ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

5 / 5
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?