AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಅದೃಷ್ಟ… ಡಕ್ ವೈಭವ್ ಸೂರ್ಯವಂಶಿ ಗೋಲ್ಡನ್ ಡಕ್..!

Australia U19 vs India U19: ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭಾರತ ಅಂಡರ್-19 ತಂಡ ಭರ್ಜರಿ ಜಯ ಸಾಧಿಸಿದೆ. ಮೆಕೆನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​ಗಳಿಸಿದರೆ, ಭಾ್ತ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಬೆನ್ನತ್ತುವ ಮೂಲಕ ಭಾರತ ತಂಡ 7 ವಿಕೆಟ್​​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 08, 2025 | 12:53 PM

Share
ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

1 / 5
ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

2 / 5
ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

3 / 5
ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

4 / 5
ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ