AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಅದೃಷ್ಟ… ಡಕ್ ವೈಭವ್ ಸೂರ್ಯವಂಶಿ ಗೋಲ್ಡನ್ ಡಕ್..!

Australia U19 vs India U19: ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭಾರತ ಅಂಡರ್-19 ತಂಡ ಭರ್ಜರಿ ಜಯ ಸಾಧಿಸಿದೆ. ಮೆಕೆನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​ಗಳಿಸಿದರೆ, ಭಾ್ತ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಬೆನ್ನತ್ತುವ ಮೂಲಕ ಭಾರತ ತಂಡ 7 ವಿಕೆಟ್​​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Oct 08, 2025 | 12:53 PM

Share
ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್​ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

1 / 5
ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್​ಗಳು. ಅಂದರೆ ಆಸೀಸ್ ಬೌಲರ್​ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್​ ಪೇರಿಸಿದ್ದಾರೆ.

2 / 5
ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ  ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ಮಿಂಚಿದ್ದರು.

3 / 5
ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್​ನಲ್ಲಿ ಕೇವಲ 20 ರನ್​ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

4 / 5
ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್​ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​ನಲ್ಲಿ 135 ರನ್​​ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 171 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 116 ರನ್​ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್​ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

5 / 5
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು
8 ದಿನ ಬಳಿಕ ಧರಣಿ ಸ್ಥಳಕ್ಕೆ ಬಂದ ಸಚಿವರ ವಿರುದ್ಧ ರೊಚ್ಚಿಗೆದ್ದ ರೈತರು