AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Sooryavanshi: ಕಿರಿಯರ ವಿಶ್ವಕಪ್​ನಲ್ಲಿ ವೈಭವ್ ಸೂರ್ಯವಂಶಿ ಮತ್ತೊಂದು ಅರ್ಧಶತಕ ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಮಿಂಚಿದ್ದಾರೆ. ಈ ಮೂಲಕ ಅಂಡರ್-19 ವಿಶ್ವಕಪ್​ನಲ್ಲಿ ತನ್ನ ಆರ್ಭಟ ಮುಂದುವರೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 27, 2026 | 3:08 PM

Share
ಅಂಡರ್-19 ವಿಶ್ವಕಪ್​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಲೀಗ್ ಹಂತದಲ್ಲಿ ಬಾಂಗ್ಲಾದೇಶ್ ವಿರುದ್ಧ 72 ರನ್ ಬಾರಿಸಿ ಅಬ್ಬರಿಸಿದ್ದ ವೈಭವ್ ಇದೀಗ ಸೂಪರ್-6 ಸುತ್ತಿನ ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ.

ಅಂಡರ್-19 ವಿಶ್ವಕಪ್​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಲೀಗ್ ಹಂತದಲ್ಲಿ ಬಾಂಗ್ಲಾದೇಶ್ ವಿರುದ್ಧ 72 ರನ್ ಬಾರಿಸಿ ಅಬ್ಬರಿಸಿದ್ದ ವೈಭವ್ ಇದೀಗ ಸೂಪರ್-6 ಸುತ್ತಿನ ಮೊದಲ ಪಂದ್ಯದಲ್ಲೇ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ.

1 / 5
ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಆರೋನ್ ಜಾರ್ಜ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು.

ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಆರೋನ್ ಜಾರ್ಜ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು.

2 / 5
ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

3 / 5
ಆದರೆ ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೈಭವ್ ಸೂರ್ಯವಂಶಿ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದೆ.

ಆದರೆ ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೈಭವ್ ಸೂರ್ಯವಂಶಿ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 52 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿದೆ.

4 / 5
ಅದರಂತೆ 15 ಓವರ್​ಗಳ ಮುಕ್ತಾಯದ ವೇಳೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು 127 ರನ್​ ಕಲೆಹಾಕಿದೆ. ಇದೀಗ ಟೀಮ್ ಇಂಡಿಯಾ ಪರ ವೇದಾಂತ್ ತ್ರಿವೇದಿ ಹಾಗೂ ವಿಹಾನ್ ಮಲ್ಹೋತ್ರಾ ಬ್ಯಾಟಿಂಗ್ ಮುಂದುವರೆಸಿದ್ದು, ಭಾರತ ತಂಡವು ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಿದೆ.

ಅದರಂತೆ 15 ಓವರ್​ಗಳ ಮುಕ್ತಾಯದ ವೇಳೆ ಟೀಮ್ ಇಂಡಿಯಾ 3 ವಿಕೆಟ್ ಕಳೆದುಕೊಂಡು 127 ರನ್​ ಕಲೆಹಾಕಿದೆ. ಇದೀಗ ಟೀಮ್ ಇಂಡಿಯಾ ಪರ ವೇದಾಂತ್ ತ್ರಿವೇದಿ ಹಾಗೂ ವಿಹಾನ್ ಮಲ್ಹೋತ್ರಾ ಬ್ಯಾಟಿಂಗ್ ಮುಂದುವರೆಸಿದ್ದು, ಭಾರತ ತಂಡವು ಬೃಹತ್ ಮೊತ್ತ ಪೇರಿಸುವ ನಿರೀಕ್ಷೆಯಿದೆ.

5 / 5
Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ