AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್ ಚಕ್ರವರ್ತಿ ಮಿಸ್ಟರಿ ಸ್ಪಿನ್​ಗೆ ತಿರುಗಿಬಿದ್ದ ಹಳೆಯ ದಾಖಲೆಗಳು

Varun Chakaravarthy Records: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಎರಡು ಬಾರಿ 5 ವಿಕೆಟ್​ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್​ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 29, 2025 | 8:31 AM

Share
ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿಯುವ ಮೂಲಕ..!

ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿಯುವ ಮೂಲಕ..!

1 / 5
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತನ್ನ ಓವರ್​ಸ್ಪಿನ್ ಜಾದೂ ತೋರಿಸಿದ ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

Varun (2)ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತನ್ನ ಓವರ್​ಸ್ಪಿನ್ ಜಾದೂ ತೋರಿಸಿದ ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

3 / 5
ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

4 / 5
ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:31 am, Wed, 29 January 25

Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ