AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಹುಟ್ಟುಹಬ್ಬದಂದೇ ಕ್ರಿಕೆಟಿಗ ಅರ್ಜುನ್ ಕೈಹಿಡಿದ ವೇದಾ ಕೃಷ್ಣಮೂರ್ತಿ; ಫೋಟೋ ನೋಡಿ

Veda Krishnamurthy Marriage: ವೇದಾ ಕೃಷ್ಣಮೂರ್ತಿ ತನ್ನ ತಾಯಿಯ ಹುಟ್ಟುಹಬ್ಬದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ವಿಶೇಷ.

TV9 Web
| Updated By: ಪೃಥ್ವಿಶಂಕರ|

Updated on: Jan 13, 2023 | 12:27 PM

Share
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವುದನ್ನು ಅಧಿಕೃತವಾಗಿ ಹೇಳಿಕೊಂಡಿದ್ದ ಟೀಂ ಇಂಡಿಯಾದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಇದೀಗ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕರ್ನಾಟಕದ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವುದನ್ನು ಅಧಿಕೃತವಾಗಿ ಹೇಳಿಕೊಂಡಿದ್ದ ಟೀಂ ಇಂಡಿಯಾದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಇದೀಗ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 6
ಅದರಲ್ಲೂ ವೇದಾ ಕೃಷ್ಣಮೂರ್ತಿ ತನ್ನ ತಾಯಿಯ ಹುಟ್ಟುಹಬ್ಬದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ವಿಶೇಷ.

ಅದರಲ್ಲೂ ವೇದಾ ಕೃಷ್ಣಮೂರ್ತಿ ತನ್ನ ತಾಯಿಯ ಹುಟ್ಟುಹಬ್ಬದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ವಿಶೇಷ.

2 / 6
ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅರ್ಜುನ್ ಹೊಯ್ಸಳ ಅವರೊಂದಿಗಿನ ಮುದವೆ ಫೋಟೋವನ್ನು ಹಂಚಿಕೊಂಡಿರುವ ವೇದಾ ಕೃಷ್ಣಮೂರ್ತಿ, ಇದಕ್ಕೆ ಶ್ರೀ ಮತ್ತು ಶ್ರೀಮತಿ ಎಂಬ ಶೀರ್ಷಿಕೆ ಕೂಡ ನೀಡಿದ್ದಾರೆ.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅರ್ಜುನ್ ಹೊಯ್ಸಳ ಅವರೊಂದಿಗಿನ ಮುದವೆ ಫೋಟೋವನ್ನು ಹಂಚಿಕೊಂಡಿರುವ ವೇದಾ ಕೃಷ್ಣಮೂರ್ತಿ, ಇದಕ್ಕೆ ಶ್ರೀ ಮತ್ತು ಶ್ರೀಮತಿ ಎಂಬ ಶೀರ್ಷಿಕೆ ಕೂಡ ನೀಡಿದ್ದಾರೆ.

3 / 6
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವೇದಾ ಅವರು ತಮ್ಮ ಗೆಳೆಯ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವೇದಾ ಅವರು ತಮ್ಮ ಗೆಳೆಯ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿತ್ತು.

4 / 6
2016 ರಲ್ಲಿ ಕರ್ನಾಟಕ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅರ್ಜುನ್ ಹೊಯ್ಸಳ ದೇಶೀ ಕ್ರಿಕೆಟ್​ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

2016 ರಲ್ಲಿ ಕರ್ನಾಟಕ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅರ್ಜುನ್ ಹೊಯ್ಸಳ ದೇಶೀ ಕ್ರಿಕೆಟ್​ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

5 / 6
ಇನ್ನು 2011 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ವೇದಾ ಕೃಷ್ಣಮೂರ್ತಿ ಅವರು ಟೀಂ ಇಂಡಿಯಾ ಪರ 48 ಏಕದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ.

ಇನ್ನು 2011 ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ವೇದಾ ಕೃಷ್ಣಮೂರ್ತಿ ಅವರು ಟೀಂ ಇಂಡಿಯಾ ಪರ 48 ಏಕದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ