AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh iyer: ವೆಂಕಿ ಬೆಂಕಿ: ಸಿಡಿಲಬ್ಬರದ ಶತಕದ ಮೂಲಕ ಅಬ್ಬರಿಸಿದ ಅಯ್ಯರ್

vijay Hazare trophy 2021: ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

TV9 Web
| Edited By: |

Updated on: Dec 09, 2021 | 2:50 PM

Share
ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

1 / 5
ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

2 / 5
ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

3 / 5
 ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

4 / 5
ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ