AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh iyer: ವೆಂಕಿ ಬೆಂಕಿ: ಸಿಡಿಲಬ್ಬರದ ಶತಕದ ಮೂಲಕ ಅಬ್ಬರಿಸಿದ ಅಯ್ಯರ್

vijay Hazare trophy 2021: ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

TV9 Web
| Edited By: |

Updated on: Dec 09, 2021 | 2:50 PM

Share
ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

1 / 5
ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

2 / 5
ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

3 / 5
 ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

4 / 5
ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!