AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh iyer: ವೆಂಕಿ ಬೆಂಕಿ: ಸಿಡಿಲಬ್ಬರದ ಶತಕದ ಮೂಲಕ ಅಬ್ಬರಿಸಿದ ಅಯ್ಯರ್

vijay Hazare trophy 2021: ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Dec 09, 2021 | 2:50 PM

Share
ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

ದೇಶೀಯ ಟೂರ್ನಿಯಲ್ಲಿ ಯುವ ಆಟಗಾರ ವೆಂಕಟೇಶ್ ಅಯ್ಯರ್ ಅಬ್ಬರ ಮುಂದುವರೆದಿದೆ. ಈ ಬಾರಿಯ ವಿಜಯ್ ಹಜಾರೆ ಟೂರ್ನಿಯ 2ನೇ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸುವ ಮೂಲಕ ಅಯ್ಯರ್ ಸೆಂಚುರಿ ಖಾತೆ ತೆರೆದಿದ್ದಾರೆ. ರಾಜ್​ಕೋಟ್​ನಲ್ಲಿ ನಡೆದ ಕೇರಳ ವಿರುದ್ದದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು.

1 / 5
ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

ಅದರಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಕೇರಳ ಬೌಲರುಗಳ ಬೆಂಡೆತ್ತಿದರು. 84 ಎಸೆತಗಳನ್ನು ಎದುರಿಸಿದ ಅಯ್ಯರ್ ಏಳು ಭರ್ಜರಿ ಬೌಂಡರಿ ಹಾಗೂ ನಾಲ್ಕು ಸೂಪರ್ ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಪೂರೈಸಿದ ಅಯ್ಯರ್, ಕೊನೆಗೆ 114 ರನ್​ಗಳಿಸಿ ಬಾಸಿಲ್ ಥಂಪಿಗೆ ವಿಕೆಟ್ ಒಪ್ಪಿಸಿದರು.

2 / 5
ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

ವೆಂಕಟೇಶ್ ಅಯ್ಯರ್ ಅವರ ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮಧ್ಯಪ್ರದೇಶ ತಂಡವು 9 ವಿಕೆಟ್‌ ಕಳೆದುಕೊಂಡು 329 ರನ್​ಗಳ ಬೃಹತ್ ಮೊತ್ತ ಪೇರಿಸಿತು. ಅಂದಹಾಗೆ ಇದು ಅಯ್ಯರ್ ಅವರ ಮೂರನೇ ಲೀಸ್ಟ್​ ಎ ಶತಕ ಎಂಬುದು ವಿಶೇಷ.

3 / 5
 ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

ಇದಕ್ಕೂ ಮುನ್ನ ಇದೇ ವರ್ಷ ಅಯ್ಯರ್ 198 ರನ್​ ಬಾರಿಸಿದ್ದರು ಎಂಬುದು ಮತ್ತೊಂದು ವಿಶೇಷ. ಕೊರೋನಾ ಕಾರಣದಿಂದ ಈ ವರ್ಷಾರಂಭದಲ್ಲಿ ನಡೆದ 2020-21 ರ ವಿಜಯ್ ಹಜಾರೆ ಟೂರ್ನಿಯಲ್ಲಿ ಅಯ್ಯರ್ ಬಿರುಸಿನ ಶತಕ ಗಳಿಸಿದ್ದರು.

4 / 5
ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ 146 ಎಸೆತಗಳಲ್ಲಿ 20 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ 198 ರನ್ ಬಾರಿಸಿದ್ದರು. ಇದೀಗ ಟೀಮ್ ಇಂಡಿಯಾದ ಭವಿಷ್ಯದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ವೆಂಕಟೇಶ್ ಅಯ್ಯರ್ ಅಬ್ಬರ ದೇಶೀಯ ಟೂರ್ನಿಯಲ್ಲಿ ಮುಂದುವರೆದಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನ ಖಚಿತ ಎಂದೇ ಹೇಳಬಹುದು.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ