Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.

Vijay Hazare Trophy 2021-22 :Karnataka lost againist Tamil Nadu
ಲಂಡನ್- ಬೆಂಗಳೂರು ಮಾರ್ಗದ ಏರ್ ಇಂಡಿಯಾ ವಿಮಾನದಲ್ಲಿ ಇಂಧನದ ಸ್ವಿಚ್ ಸಮಸ್ಯೆ
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಆ್ಯಂಬುಲೆನ್ಸ್ಗೆ ಕಾದು ಕಾದು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ?
ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಫ್ಲೈಓವರ್ ಮೇಲೆ ಕಾರು ಚಾಲಕನ ರ್ಯಾಷ್ ಡ್ರೈವಿಂಗ್
ತಾಯಿ-ಮಕ್ಕಳ ಆಸ್ಪತ್ರೆಗೆ ಡಿಸಿಎಂ ದಿಢೀರ್ ಭೇಟಿ
ರಸ್ತೆಬದಿಯ ಶಿವನ ಪೇಂಟಿಂಗ್ ಮೇಲೆ ಮೂತ್ರ ವಿಸರ್ಜನೆ; ವಿಡಿಯೋಗೆ ಭಾರೀ ಆಕ್ರೋಶ
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
