Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.

Vijay Hazare Trophy 2021-22 :Karnataka lost againist Tamil Nadu
Related Photo Gallery
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ




