Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.

Vijay Hazare Trophy 2021-22 :Karnataka lost againist Tamil Nadu
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
