Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.
1 / 5

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.
2 / 5

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.
3 / 5

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.
4 / 5

Vijay Hazare Trophy 2021-22 :Karnataka lost againist Tamil Nadu
5 / 5
Related Photo Gallery
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ವಿಧಾನ ಪರಿಷತ್ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್ ಘೋಷಣೆ
ತಮಿಳುನಾಡಿಗೆ ಕೆಆರ್ಎಸ್ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?




