Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.
1 / 5

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.
2 / 5

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.
3 / 5

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.
4 / 5

Vijay Hazare Trophy 2021-22 :Karnataka lost againist Tamil Nadu
5 / 5
Related Photo Gallery
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ




