Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ
Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.
Updated on: Nov 27, 2021 | 2:36 PM
Share

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.

ಇನ್ನು ಬಿ ಗ್ರೂಪ್ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.

Vijay Hazare Trophy 2021-22 :Karnataka lost againist Tamil Nadu
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
