Vijay Hazare Trophy 2021-22: ವಿಜಯ್ ಹಝಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ

Edited By:

Updated on: Nov 27, 2021 | 2:36 PM

Vijay Hazare Trophy 2021-22 Karnataka: ಮನೀಷ್ ಪಾಂಡೆ (ನಾಯಕ), ಆರ್. ಸಮರ್ಥ್ (ಉಪನಾಯಕ), ರೋಹನ್ ಕದಂ, ಕರುಣ್ ನಾಯರ್, ಕೆ.ವಿ. ಸಿದ್ಧಾರ್ಥ್, ಅಭಿನವ್ ಮನೋಹರ್, ಡಿ. ನಿಶ್ಚಲ್, ಬಿ.ಆರ್. ಶರತ್.

1 / 5
ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ನರ್ ಅಪ್ ಆಗಿದ್ದ ಕರ್ನಾಟಕ ತಂಡವು ಇದೀಗ ವಿಜಯ್ ಹಝಾರೆ ಟೂರ್ನಿಗೆ ಸಜ್ಜಾಗಿದೆ. ಮುಂದಿನ ತಿಂಗಳಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕನಾಗಿ ಮನೀಷ್ ಪಾಂಡೆ ಅವರನ್ನೇ ಮುಂದುವರೆಸಲಾಗಿದೆ.

2 / 5

ಈ ಟೂರ್ನಿಯಲ್ಲಿ ಕರ್ನಾಟಕ ತಂಡವು ಗ್ರೂಪ್-ಬಿ ಆಡಲಿದ್ದು, ತಮಿಳುನಾಡು, ಪುದುಚೇರಿ, ಮುಂಬೈ, ಬರೋಡಾ ಮತ್ತು ಬೆಂಗಾಲ್ ತಂಡಗಳ ವಿರುದ್ದ ಸೆಣಸಲಿದೆ.

3 / 5

ಕರ್ನಾಟಕ ತಂಡದ ಮೊದಲ ಪಂದ್ಯವು ಡಿಸೆಂಬರ್ 8 ರಂದು ನಡೆಯಲಿದ್ದು, ಪುದುಚೇರಿ ವಿರುದ್ದದ ಪಂದ್ಯದ ಮೂಲಕ ಮನೀಷ್ ಪಾಂಡೆ ಬಳಗವು ವಿಜಯ್ ಹಝಾರೆ ಟೂರ್ನಿಯ ಅಭಿಯಾನ ಆರಂಭಿಸಲಿದೆ.

4 / 5

ಇನ್ನು ಬಿ ಗ್ರೂಪ್​ನಲ್ಲಿ ಎಲ್ಲಾ ಪಂದ್ಯಗಳು ತಿರುವನಂತಪುರದಲ್ಲಿ ನಡೆಯಲಿದ್ದು, ಹೀಗಾಗಿ ಯಾವುದೇ ತಂಡಗಳಿಗೂ ಹೋಮ್​ ಗ್ರೌಂಡ್ ಸಪೋರ್ಟ್ ಇರುವುದಿಲ್ಲ ಎಂಬುದು ವಿಶೇಷ.

5 / 5

Karnataka team

Loading...
Unable to load recommendations.
Follow Us