AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ಬಲಿಷ್ಠ ತಮಿಳುನಾಡಿಗೆ ಬಿಗ್ ಶಾಕ್: 1 ರನ್​ಗಳ ರೋಚಕ ಜಯ

Vijay Hazare Trophy 2021: ಇದಕ್ಕೆ ಉತ್ತರವಾಗಿ ತಮಿಳುನಾಡು ಡಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ 44 ಓವರ್‌ಗಳಲ್ಲಿ 206 ರನ್‌ಗಳ ಗುರಿ ಪಡೆಯಿತು. ತಂಡದ ಪರ ನಾಯಕ ನಾರಾಯಣ್ ಜಗದೀಸನ್ ಮತ್ತು ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಅರ್ಧಶತಕಗಳನ್ನು ಬಾರಿಸಿದರು.

TV9 Web
| Edited By: |

Updated on: Dec 12, 2021 | 10:28 PM

Share
ವಿಜಯ್ ಹಜಾರೆ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ತಮಿಳುನಾಡು ತಂಡಕ್ಕೆ ಪುದುಚೇರಿ ತಂಡವು ಶಾಕ್ ನೀಡಿದೆ. ಬಲಿಷ್ಠ ಆಟಗಾರರನ್ನೇ ತುಂಬಿರುವ ತಮಿಳುನಾಡು ತನ್ನ ನೆರೆಯ ಪುದುಚೇರಿ ವಿರುದ್ದ ಕೇವಲ 1 ರನ್‌ಗಳಿಂದ ಸೋಲನುಭವಿಸಿದೆ. ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆದ್ದುಕೊಂಡಿದ್ದ ತಮಿಳುನಾಡು ತಂಡ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಅಮೋಘ ಪ್ರದರ್ಶನ ಮುಂದುವರೆಸಿತ್ತು. ಆದರೆ ನಾಲ್ಕನೇ ಪಂದ್ಯದಲ್ಲಿ ಪುದುಚೇರಿ ಸೋಲುಣಿಸುವ ಮೂಲಕ ಜಯ ನಾಗಾಲೋಟಕ್ಕೆ ಕಡಿವಾಣ ಹಾಕಿದೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ತಮಿಳುನಾಡು ತಂಡಕ್ಕೆ ಪುದುಚೇರಿ ತಂಡವು ಶಾಕ್ ನೀಡಿದೆ. ಬಲಿಷ್ಠ ಆಟಗಾರರನ್ನೇ ತುಂಬಿರುವ ತಮಿಳುನಾಡು ತನ್ನ ನೆರೆಯ ಪುದುಚೇರಿ ವಿರುದ್ದ ಕೇವಲ 1 ರನ್‌ಗಳಿಂದ ಸೋಲನುಭವಿಸಿದೆ. ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆದ್ದುಕೊಂಡಿದ್ದ ತಮಿಳುನಾಡು ತಂಡ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಅಮೋಘ ಪ್ರದರ್ಶನ ಮುಂದುವರೆಸಿತ್ತು. ಆದರೆ ನಾಲ್ಕನೇ ಪಂದ್ಯದಲ್ಲಿ ಪುದುಚೇರಿ ಸೋಲುಣಿಸುವ ಮೂಲಕ ಜಯ ನಾಗಾಲೋಟಕ್ಕೆ ಕಡಿವಾಣ ಹಾಕಿದೆ.

1 / 5
ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪುದುಚೇರಿ ನಿಗದಿತ 49 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತು. ತಂಡದ ಪರ ಏಳನೇ ಕ್ರಮಾಂಕದ ಬ್ಯಾಟ್ಸ್‌ಮನ್ ಫಾಬಿದ್ ಅಹ್ಮದ್ ಗರಿಷ್ಠ 87 ರನ್ ಗಳಿಸಿದರು. 84 ಎಸೆತಗಳನ್ನು ಎದುರಿಸಿದ ಫಾಬಿದ್ 7 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು.

ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪುದುಚೇರಿ ನಿಗದಿತ 49 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತು. ತಂಡದ ಪರ ಏಳನೇ ಕ್ರಮಾಂಕದ ಬ್ಯಾಟ್ಸ್‌ಮನ್ ಫಾಬಿದ್ ಅಹ್ಮದ್ ಗರಿಷ್ಠ 87 ರನ್ ಗಳಿಸಿದರು. 84 ಎಸೆತಗಳನ್ನು ಎದುರಿಸಿದ ಫಾಬಿದ್ 7 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು.

2 / 5
ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಪುದುಚೇರಿಯನ್ನು ಈ ಸಣ್ಣ ಸ್ಕೋರ್‌ನಲ್ಲಿ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.  10-ಓವರ್‌ಗಳ ಆಫ್-ಸ್ಪಿನ್ ಬೌಲಿಂಗ್‌ನಲ್ಲಿ 48 ರನ್‌ಗಳಿಗೆ 5 ವಿಕೆಟ್ ಪಡೆದು ಸುಂದರ್ ಮಿಂಚಿದ್ದರು.

ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಪುದುಚೇರಿಯನ್ನು ಈ ಸಣ್ಣ ಸ್ಕೋರ್‌ನಲ್ಲಿ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 10-ಓವರ್‌ಗಳ ಆಫ್-ಸ್ಪಿನ್ ಬೌಲಿಂಗ್‌ನಲ್ಲಿ 48 ರನ್‌ಗಳಿಗೆ 5 ವಿಕೆಟ್ ಪಡೆದು ಸುಂದರ್ ಮಿಂಚಿದ್ದರು.

3 / 5
ಇದಕ್ಕೆ ಉತ್ತರವಾಗಿ ತಮಿಳುನಾಡು ಡಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ 44 ಓವರ್‌ಗಳಲ್ಲಿ 206 ರನ್‌ಗಳ ಗುರಿ ಪಡೆಯಿತು. ತಂಡದ ಪರ ನಾಯಕ ನಾರಾಯಣ್ ಜಗದೀಸನ್ ಮತ್ತು ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಅರ್ಧಶತಕಗಳನ್ನು ಬಾರಿಸಿದರು.

ಇದಕ್ಕೆ ಉತ್ತರವಾಗಿ ತಮಿಳುನಾಡು ಡಕ್‌ವರ್ತ್‌ ಲೂಯಿಸ್‌ ನಿಯಮದ ಪ್ರಕಾರ 44 ಓವರ್‌ಗಳಲ್ಲಿ 206 ರನ್‌ಗಳ ಗುರಿ ಪಡೆಯಿತು. ತಂಡದ ಪರ ನಾಯಕ ನಾರಾಯಣ್ ಜಗದೀಸನ್ ಮತ್ತು ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ಅರ್ಧಶತಕಗಳನ್ನು ಬಾರಿಸಿದರು.

4 / 5
ಆದರೆ ತಂಡವು ಕೇವಲ 204 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಪುದುಚೇರಿ ತಂಡವು 1 ರನ್​ನ ರೋಚಕ ಜಯ ಸಾಧಿಸಿತು. ಇನ್ನು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಫಾಬಿದ್ ಬೌಲಿಂಗ್​ನಲ್ಲೂ ಮಿಂಚಿದ್ದರು. ಆಫ್ ಬ್ರೇಕ್ ನ ಮ್ಯಾಜಿಕ್ ಪ್ರದರ್ಶಿಸಿದ ಫಾಬಿದ್ 9 ಓವರ್ ಗಳಲ್ಲಿ ಕೇವಲ 22 ರನ್ ನೀಡಿ 2 ವಿಕೆಟ್ ಪಡೆದರು.

ಆದರೆ ತಂಡವು ಕೇವಲ 204 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಪುದುಚೇರಿ ತಂಡವು 1 ರನ್​ನ ರೋಚಕ ಜಯ ಸಾಧಿಸಿತು. ಇನ್ನು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಫಾಬಿದ್ ಬೌಲಿಂಗ್​ನಲ್ಲೂ ಮಿಂಚಿದ್ದರು. ಆಫ್ ಬ್ರೇಕ್ ನ ಮ್ಯಾಜಿಕ್ ಪ್ರದರ್ಶಿಸಿದ ಫಾಬಿದ್ 9 ಓವರ್ ಗಳಲ್ಲಿ ಕೇವಲ 22 ರನ್ ನೀಡಿ 2 ವಿಕೆಟ್ ಪಡೆದರು.

5 / 5
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು