AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ipl 2022: RCB ಗೆ ಮತ್ತೆ ಕಿಂಗ್ ಕೊಹ್ಲಿ ನಾಯಕ..?

IPL 2022 Rcb Captain: ಈ ಹಿಂದೆ ಕೆಲಸದ ಹೊರೆಯಿಂದಾಗಿ ವಿರಾಟ್ ಕೊಹ್ಲಿ ಆರ್​ಸಿಬಿ, ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್|

Updated on:Dec 18, 2021 | 6:31 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15ನ ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು  ಸಿದ್ದತೆಯಲ್ಲಿದೆ. ಅದರಲ್ಲೂ ಹೊಸ ಎರಡು ಫ್ರಾಂಚೈಸಿಗಳು ಸೇರಿ ಒಟ್ಟು ಐದು ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಅದರಂತೆ ಕೆಕೆಆರ್​, ಪಂಜಾಬ್ ಕಿಂಗ್ಸ್​, ಆರ್​ಸಿಬಿ, ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಳು ಹೊಸ ಕ್ಯಾಪ್ಟನ್​ ಅನ್ನು ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15ನ ಮೆಗಾ ಹರಾಜಿಗಾಗಿ ಎಲ್ಲಾ ತಂಡಗಳು ಸಿದ್ದತೆಯಲ್ಲಿದೆ. ಅದರಲ್ಲೂ ಹೊಸ ಎರಡು ಫ್ರಾಂಚೈಸಿಗಳು ಸೇರಿ ಒಟ್ಟು ಐದು ತಂಡಗಳು ಹೊಸ ನಾಯಕನ ಹುಡುಕಾಟದಲ್ಲಿದೆ. ಅದರಂತೆ ಕೆಕೆಆರ್​, ಪಂಜಾಬ್ ಕಿಂಗ್ಸ್​, ಆರ್​ಸಿಬಿ, ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಳು ಹೊಸ ಕ್ಯಾಪ್ಟನ್​ ಅನ್ನು ಆಯ್ಕೆ ಮಾಡಬೇಕಿದೆ.

1 / 6
ಈ ಬಾರಿಯ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಆರ್​ಸಿಬಿ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ನೀಡಿದ್ದರು. ಕೆಲಸದ ಒತ್ತಡ ಹೆಚ್ಚಾಗಿರುವ ಕಾರಣ ನಾಯಕನಾಗಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದಿದ್ದರು. ಹೀಗಾಗಿಯೇ ಆರ್​ಸಿಬಿ ತಂಡದ ಹೊಸ ನಾಯಕನ ವಿಚಾರ ಚರ್ಚೆಯಲ್ಲಿದೆ.

ಈ ಬಾರಿಯ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಆರ್​ಸಿಬಿ ತಂಡದ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ ನೀಡಿದ್ದರು. ಕೆಲಸದ ಒತ್ತಡ ಹೆಚ್ಚಾಗಿರುವ ಕಾರಣ ನಾಯಕನಾಗಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ ಎಂದಿದ್ದರು. ಹೀಗಾಗಿಯೇ ಆರ್​ಸಿಬಿ ತಂಡದ ಹೊಸ ನಾಯಕನ ವಿಚಾರ ಚರ್ಚೆಯಲ್ಲಿದೆ.

2 / 6
ಆದರೆ ಇದೀಗ ಆರ್​ಸಿಬಿ ತಂಡದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗುವ ಸಾಧ್ಯತೆಯಿದೆ. ಏಕೆಂದರೆ ಆರ್​ಸಿಬಿ ಇದೀಗ ವಿರಾಟ್ ಕೊಹ್ಲಿ ಅವರನ್ನೇ ಮತ್ತೊಮ್ಮೆ ನಾಯಕನಾಗಿ ಘೋಷಿಸಲಿದೆ ಎಂದು ವರದಿಯಾಗಿದೆ.

ಆದರೆ ಇದೀಗ ಆರ್​ಸಿಬಿ ತಂಡದ ಮುಂದಿನ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗುವ ಸಾಧ್ಯತೆಯಿದೆ. ಏಕೆಂದರೆ ಆರ್​ಸಿಬಿ ಇದೀಗ ವಿರಾಟ್ ಕೊಹ್ಲಿ ಅವರನ್ನೇ ಮತ್ತೊಮ್ಮೆ ನಾಯಕನಾಗಿ ಘೋಷಿಸಲಿದೆ ಎಂದು ವರದಿಯಾಗಿದೆ.

3 / 6
ಈ ಹಿಂದೆ ಕೆಲಸದ ಹೊರೆಯಿಂದಾಗಿ ವಿರಾಟ್ ಕೊಹ್ಲಿ ಆರ್​ಸಿಬಿ, ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿದೆ. ಸದ್ಯ ಕೊಹ್ಲಿ ಟೆಸ್ಟ್ ತಂಡದ ನಾಯಕನಾಗಿ ಮಾತ್ರ ಮುಂದುವರೆಯಲಿದ್ದಾರೆ.

ಈ ಹಿಂದೆ ಕೆಲಸದ ಹೊರೆಯಿಂದಾಗಿ ವಿರಾಟ್ ಕೊಹ್ಲಿ ಆರ್​ಸಿಬಿ, ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. ಆದರೆ ಇದೀಗ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ ಏಕದಿನ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿದೆ. ಸದ್ಯ ಕೊಹ್ಲಿ ಟೆಸ್ಟ್ ತಂಡದ ನಾಯಕನಾಗಿ ಮಾತ್ರ ಮುಂದುವರೆಯಲಿದ್ದಾರೆ.

4 / 6
ಅಂದರೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ಹಾಗೂ ಏಕದಿನ ತಂಡಗಳ ನಾಯಕನ ಹೊರೆ ಕಡಿಮೆಯಾಗಿದೆ. ಇತ್ತ ನಾಯಕನ ಜವಾಬ್ದಾರಿ ಕಡಿಮೆಯಾಗಿರುವ ಕಾರಣ ಕೊಹ್ಲಿಯ ಒತ್ತಡ ಕೂಡ ಕಡಿಮೆಯಾಗಲಿದೆ. ಹೀಗಾಗಿ ಮತ್ತೊಮ್ಮೆ ಆರ್​ಸಿಬಿ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಅಂದರೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ಹಾಗೂ ಏಕದಿನ ತಂಡಗಳ ನಾಯಕನ ಹೊರೆ ಕಡಿಮೆಯಾಗಿದೆ. ಇತ್ತ ನಾಯಕನ ಜವಾಬ್ದಾರಿ ಕಡಿಮೆಯಾಗಿರುವ ಕಾರಣ ಕೊಹ್ಲಿಯ ಒತ್ತಡ ಕೂಡ ಕಡಿಮೆಯಾಗಲಿದೆ. ಹೀಗಾಗಿ ಮತ್ತೊಮ್ಮೆ ಆರ್​ಸಿಬಿ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

5 / 6
ಅತ್ತ ಟೀಮ್ ಇಂಡಿಯಾ ಟಿ20 ಹಾಗೂ ಏಕದಿನ ತಂಡ ನಾಯಕತ್ವ ವಿರಾಟ್ ಕೊಹ್ಲಿ ಕೈತಪ್ಪುತ್ತಿದ್ದಂತೆ ಇತ್ತ ಆರ್​ಸಿಬಿಗೆ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿಯೇ ನಾಯಕ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿಯೇ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

ಅತ್ತ ಟೀಮ್ ಇಂಡಿಯಾ ಟಿ20 ಹಾಗೂ ಏಕದಿನ ತಂಡ ನಾಯಕತ್ವ ವಿರಾಟ್ ಕೊಹ್ಲಿ ಕೈತಪ್ಪುತ್ತಿದ್ದಂತೆ ಇತ್ತ ಆರ್​ಸಿಬಿಗೆ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿಯೇ ನಾಯಕ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿಯೇ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ಅಚ್ಚರಿಪಡಬೇಕಿಲ್ಲ.

6 / 6

Published On - 6:26 pm, Sat, 18 December 21

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್