AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಆಟಗಾರರು, ಮೂಕ ಪ್ರಾಣಿಗಳಿಗಾಗಿ ಮಹತ್ವದ ಕೆಲಸಕ್ಕೆ ಮುಂದಾದ ಕೊಹ್ಲಿ- ಅನುಷ್ಕಾ

Virat Kohli and Anushka Sharma: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 24, 2023 | 5:14 PM

Share
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

1 / 5
ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

2 / 5
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

3 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

4 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

5 / 5

Published On - 5:14 pm, Fri, 24 March 23

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು