AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಆಟಗಾರರು, ಮೂಕ ಪ್ರಾಣಿಗಳಿಗಾಗಿ ಮಹತ್ವದ ಕೆಲಸಕ್ಕೆ ಮುಂದಾದ ಕೊಹ್ಲಿ- ಅನುಷ್ಕಾ

Virat Kohli and Anushka Sharma: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 24, 2023 | 5:14 PM

Share
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

1 / 5
ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

2 / 5
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

3 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

4 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

5 / 5

Published On - 5:14 pm, Fri, 24 March 23

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!