AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಆಟಗಾರರು, ಮೂಕ ಪ್ರಾಣಿಗಳಿಗಾಗಿ ಮಹತ್ವದ ಕೆಲಸಕ್ಕೆ ಮುಂದಾದ ಕೊಹ್ಲಿ- ಅನುಷ್ಕಾ

Virat Kohli and Anushka Sharma: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 24, 2023 | 5:14 PM

Share
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್​ ಲೋಕದಲ್ಲಿ ರಾಜನಾಗಿ ಮೆರೆಯುತ್ತಿದ್ದು, ಸಾಕಷ್ಟು ಆದಾಯ ಗಳಿಸುತ್ತಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ, ಜಾಹೀರಾತು, ಬ್ಯುಸಿನೆಸ್​ನಲ್ಲೂ ತೊಡಗಿಸಿಕೊಂಡಿರುವ ಕೊಹ್ಲಿಯ ಆದಾಯ 1 ಸಾವಿರ ಕೋಟಿಗೂ ಹೆಚ್ಚಿದೆ. ಹಣ ಗಳಿಸುವುದರ ಜೊತೆಗೆ ಈ ಹಣವನ್ನು ಹೇಗೆ ಸರಿಯಾಗಿ ಬಳಸಿಕೊಳ್ಳಬೇಕು ಎಂಬುದನ್ನು ಅರಿತಿರುವ ಕೊಹ್ಲಿ, ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

1 / 5
ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

ವಾಸ್ತವವಾಗಿ ಕೊಹ್ಲಿ ವಿಕೆ ಎಂಬ ಫೌಂಡೇಶನ್ (NGO) ನಡೆಸುತ್ತಿದ್ದು, ಈ ಫೌಂಡೇಶನ್ ಉದಯೋನ್ಮುಖ ಆಟಗಾರರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿತ್ತು. ಕೊಹ್ಲಿಯಂತೆ, ಅನುಷ್ಕಾ ಶರ್ಮಾ ಕೂಡ ಒಂದು ಫೌಂಡೇಶನ್ ನಡೆಸುತ್ತಿದ್ದು, ಈ ಫೌಂಡೇಶನ್ ಮೂಕ ಪ್ರಾಣಿಗಳಿಗಾಗಿ ಕೆಲಸ ಮಾಡುತ್ತಿತ್ತು. ಇದೀಗ ಈ ಇಬ್ಬರೂ ತಮ್ಮ ಫೌಂಡೇಶನ್ ಅನ್ನು ಒಟ್ಟಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

2 / 5
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಫೌಂಡೇಶನ್ ಅನ್ನು ವಿಲೀನಗೊಳಿಸುವ ಮೂಲಕ ‘ಸೇವಾ’ (SeVVA) ಎಂಬ ಹೊಸ ಫೌಂಡೇಶನ್ ಪ್ರಾರಂಭಿಸಿದ್ದಾರೆ. ಈ ಫೌಂಡೇಶನ್ ಇನ್ಮುಂದೆ ಆಟಗಾರರು ಮತ್ತು ಪ್ರಾಣಿಗಳಿಗಾಗಿ ಕೆಲಸ ಮಾಡುತ್ತವೆ.

3 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಈ ಮಾಹಿತಿ ಹಂಚಿಕೊಂಡ ಕೊಹ್ಲಿ, ತಮ್ಮ ಫೌಂಡೇಶನ್ ಅಗತ್ಯವಿರುವವರಿಗೆ ಸಹಾಯ ಮಾಡುತ್ತದೆ ಎಂದಿದ್ದಾರೆ. ವಾಸ್ತವವಾಗಿ ಈ ಪ್ರತಿಷ್ಠಾನದ ಹೆಸರಿನಲ್ಲಿರುವ ವಿವಿಎ ಎಂದರೆ ವಿರಾಟ್, ವಾಮಿಕಾ ಮತ್ತು ಅನುಷ್ಕಾ ಎಂದರ್ಥ.

4 / 5
ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗುರುವಾರ ನಡೆದ ಕ್ರೀಡಾ ಗೌರವ ಪ್ರಶಸ್ತಿಯಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಭಾಗಿಯಾಗಿದ್ದರು. ಈ ಇಬ್ಬರಲ್ಲದೆ ನೀರಜ್ ಚೋಪ್ರಾ, ಶುಭ್​ಮನ್ ಗಿಲ್‌, ದೀಪಿಕಾ ಪಡುಕೋಣೆ, ರಣ್‌ವೀರ್ ಸಿಂಗ್ ಅವರಂತಹ ನಟರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

5 / 5

Published On - 5:14 pm, Fri, 24 March 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ