AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡದಿ- ಮಗಳೊಂದಿಗೆ ನೈನಿತಾಲ್​ಗೆ ಹಾರಿದ ಕೊಹ್ಲಿ: ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ; ಫೋಟೋ ನೋಡಿ

Virat-Anushka: ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ.

TV9 Web
| Edited By: |

Updated on:Nov 17, 2022 | 2:01 PM

Share
ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬುಧವಾರ ನೈನಿತಾಲ್ ತಲುಪಿದ್ದಾರೆ. ಅವರ ಜೊತೆ ಪತ್ನಿ ಅನುಷ್ಕಾ ಹಾಗೂ ಮಗಳು ವಾಮಿಕಾ ಕೂಡ ಅಲ್ಲಿಗೆ ಹೋಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬುಧವಾರ ನೈನಿತಾಲ್ ತಲುಪಿದ್ದಾರೆ. ಅವರ ಜೊತೆ ಪತ್ನಿ ಅನುಷ್ಕಾ ಹಾಗೂ ಮಗಳು ವಾಮಿಕಾ ಕೂಡ ಅಲ್ಲಿಗೆ ಹೋಗಿದ್ದಾರೆ.

1 / 5
ಬೆಳಗ್ಗೆ ವಿರಾಟ್ ಕೊಹ್ಲಿ ಪತ್ನಿ ಮತ್ತು ನಟಿ ಅನುಷ್ಕಾ ಅವರೊಂದಿಗೆ ಅಲ್ಮೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಬಾಬಾ ನೀಮ್ ಕರೋಲಿ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಪ್ರಸಾದ ಸೇವಿಸಿ ಅಲ್ಲಿಂದ ತೆರೆಳಿದ್ದಾರೆ.

ಬೆಳಗ್ಗೆ ವಿರಾಟ್ ಕೊಹ್ಲಿ ಪತ್ನಿ ಮತ್ತು ನಟಿ ಅನುಷ್ಕಾ ಅವರೊಂದಿಗೆ ಅಲ್ಮೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಬಾಬಾ ನೀಮ್ ಕರೋಲಿ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಪ್ರಸಾದ ಸೇವಿಸಿ ಅಲ್ಲಿಂದ ತೆರೆಳಿದ್ದಾರೆ.

2 / 5
ದೇವಸ್ಥಾನದಿಂದ ಕೊಹ್ಲಿ ದಂಪತಿಗಳು ತಮ್ಮ ರೆಸಾರ್ಟ್‌ಗೆ ಹಿಂದಿರುಗುವ ಮೊದಲು ದೇವಾಲಯದ ಸದಸ್ಯರೊಂದಿಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳಲ್ಲಿ ಮಡದಿ ಅನುಷ್ಕಾ ಕೂಡ ವಿರಾಟ್ ಜೊತೆ ಇರುವುದನ್ನು ಕಾಣಬದಹುದಾಗಿದೆ. ವಿರಾಟ್ ಮತ್ತು ಅನುಷ್ಕಾ ಅವರನ್ನು ನೋಡಲು ಬೆಳಗ್ಗೆಯಿಂದಲೇ ಕೈಂಚಿ ಧಾಮದಲ್ಲಿ ಜನಸಾಗರವೇ ಸೇರಿತ್ತು ಎಂದು ವರದಿಯಾಗಿದೆ.

ದೇವಸ್ಥಾನದಿಂದ ಕೊಹ್ಲಿ ದಂಪತಿಗಳು ತಮ್ಮ ರೆಸಾರ್ಟ್‌ಗೆ ಹಿಂದಿರುಗುವ ಮೊದಲು ದೇವಾಲಯದ ಸದಸ್ಯರೊಂದಿಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳಲ್ಲಿ ಮಡದಿ ಅನುಷ್ಕಾ ಕೂಡ ವಿರಾಟ್ ಜೊತೆ ಇರುವುದನ್ನು ಕಾಣಬದಹುದಾಗಿದೆ. ವಿರಾಟ್ ಮತ್ತು ಅನುಷ್ಕಾ ಅವರನ್ನು ನೋಡಲು ಬೆಳಗ್ಗೆಯಿಂದಲೇ ಕೈಂಚಿ ಧಾಮದಲ್ಲಿ ಜನಸಾಗರವೇ ಸೇರಿತ್ತು ಎಂದು ವರದಿಯಾಗಿದೆ.

3 / 5
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬುಧವಾರ ಮಧ್ಯಾಹ್ನ 3.30 ಕ್ಕೆ ತಮ್ಮ ಮಗಳೊಂದಿಗೆ ಘೋರಖಾಲ್ ಸೈನಿಕ ಶಾಲೆಗೆ ತಲುಪಿದರು. ಇಬ್ಬರೂ ಹೆಲಿಕಾಪ್ಟರ್‌ನಿಂದ ಕೆಳಗಿಳಿದ ಕೂಡಲೇ ಕಾದು ನಿಂತಿದ್ದ ಶಾಲಾ ಮಕ್ಕಳು ಚಪ್ಪಾಳೆ ತಟ್ಟಿ ಸ್ವಾಗತಿಸಿದರಾದರೂ ಯಾರನ್ನೂ ಭೇಟಿಯಾಗದೆ ಈ ದಂಪತಿ ಕಾರಿನಲ್ಲಿ ಹೊರಟರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬುಧವಾರ ಮಧ್ಯಾಹ್ನ 3.30 ಕ್ಕೆ ತಮ್ಮ ಮಗಳೊಂದಿಗೆ ಘೋರಖಾಲ್ ಸೈನಿಕ ಶಾಲೆಗೆ ತಲುಪಿದರು. ಇಬ್ಬರೂ ಹೆಲಿಕಾಪ್ಟರ್‌ನಿಂದ ಕೆಳಗಿಳಿದ ಕೂಡಲೇ ಕಾದು ನಿಂತಿದ್ದ ಶಾಲಾ ಮಕ್ಕಳು ಚಪ್ಪಾಳೆ ತಟ್ಟಿ ಸ್ವಾಗತಿಸಿದರಾದರೂ ಯಾರನ್ನೂ ಭೇಟಿಯಾಗದೆ ಈ ದಂಪತಿ ಕಾರಿನಲ್ಲಿ ಹೊರಟರು.

4 / 5
ಅಲ್ಲಿಗೆ ತಲುಪುವ ಮೊದಲು ಈ ದಂಪತಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭೇಟಿಯಾಗಿದ್ದರು. ಅನುಪಮ್ ಖೇರ್ ದಂಪತಿಗಳೊಂದಿಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಈ ಹಠಾತ್ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.

ಅಲ್ಲಿಗೆ ತಲುಪುವ ಮೊದಲು ಈ ದಂಪತಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭೇಟಿಯಾಗಿದ್ದರು. ಅನುಪಮ್ ಖೇರ್ ದಂಪತಿಗಳೊಂದಿಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಈ ಹಠಾತ್ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.

5 / 5

Published On - 2:01 pm, Thu, 17 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ