AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡದಿ- ಮಗಳೊಂದಿಗೆ ನೈನಿತಾಲ್​ಗೆ ಹಾರಿದ ಕೊಹ್ಲಿ: ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ; ಫೋಟೋ ನೋಡಿ

Virat-Anushka: ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Nov 17, 2022 | 2:01 PM

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬುಧವಾರ ನೈನಿತಾಲ್ ತಲುಪಿದ್ದಾರೆ. ಅವರ ಜೊತೆ ಪತ್ನಿ ಅನುಷ್ಕಾ ಹಾಗೂ ಮಗಳು ವಾಮಿಕಾ ಕೂಡ ಅಲ್ಲಿಗೆ ಹೋಗಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತಕ್ಕೆ ಮರಳಿದ ನಂತರ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ರಜೆಯ ಮೇಲೆ ತೆರಳಿದ್ದಾರೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬುಧವಾರ ನೈನಿತಾಲ್ ತಲುಪಿದ್ದಾರೆ. ಅವರ ಜೊತೆ ಪತ್ನಿ ಅನುಷ್ಕಾ ಹಾಗೂ ಮಗಳು ವಾಮಿಕಾ ಕೂಡ ಅಲ್ಲಿಗೆ ಹೋಗಿದ್ದಾರೆ.

1 / 5
ಬೆಳಗ್ಗೆ ವಿರಾಟ್ ಕೊಹ್ಲಿ ಪತ್ನಿ ಮತ್ತು ನಟಿ ಅನುಷ್ಕಾ ಅವರೊಂದಿಗೆ ಅಲ್ಮೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಬಾಬಾ ನೀಮ್ ಕರೋಲಿ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಪ್ರಸಾದ ಸೇವಿಸಿ ಅಲ್ಲಿಂದ ತೆರೆಳಿದ್ದಾರೆ.

ಬೆಳಗ್ಗೆ ವಿರಾಟ್ ಕೊಹ್ಲಿ ಪತ್ನಿ ಮತ್ತು ನಟಿ ಅನುಷ್ಕಾ ಅವರೊಂದಿಗೆ ಅಲ್ಮೋರಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೈಂಚಿ ಧಾಮ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಬಾಬಾ ನೀಮ್ ಕರೋಲಿ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು, ಪ್ರಸಾದ ಸೇವಿಸಿ ಅಲ್ಲಿಂದ ತೆರೆಳಿದ್ದಾರೆ.

2 / 5
ದೇವಸ್ಥಾನದಿಂದ ಕೊಹ್ಲಿ ದಂಪತಿಗಳು ತಮ್ಮ ರೆಸಾರ್ಟ್‌ಗೆ ಹಿಂದಿರುಗುವ ಮೊದಲು ದೇವಾಲಯದ ಸದಸ್ಯರೊಂದಿಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳಲ್ಲಿ ಮಡದಿ ಅನುಷ್ಕಾ ಕೂಡ ವಿರಾಟ್ ಜೊತೆ ಇರುವುದನ್ನು ಕಾಣಬದಹುದಾಗಿದೆ. ವಿರಾಟ್ ಮತ್ತು ಅನುಷ್ಕಾ ಅವರನ್ನು ನೋಡಲು ಬೆಳಗ್ಗೆಯಿಂದಲೇ ಕೈಂಚಿ ಧಾಮದಲ್ಲಿ ಜನಸಾಗರವೇ ಸೇರಿತ್ತು ಎಂದು ವರದಿಯಾಗಿದೆ.

ದೇವಸ್ಥಾನದಿಂದ ಕೊಹ್ಲಿ ದಂಪತಿಗಳು ತಮ್ಮ ರೆಸಾರ್ಟ್‌ಗೆ ಹಿಂದಿರುಗುವ ಮೊದಲು ದೇವಾಲಯದ ಸದಸ್ಯರೊಂದಿಗೆ ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳಲ್ಲಿ ಮಡದಿ ಅನುಷ್ಕಾ ಕೂಡ ವಿರಾಟ್ ಜೊತೆ ಇರುವುದನ್ನು ಕಾಣಬದಹುದಾಗಿದೆ. ವಿರಾಟ್ ಮತ್ತು ಅನುಷ್ಕಾ ಅವರನ್ನು ನೋಡಲು ಬೆಳಗ್ಗೆಯಿಂದಲೇ ಕೈಂಚಿ ಧಾಮದಲ್ಲಿ ಜನಸಾಗರವೇ ಸೇರಿತ್ತು ಎಂದು ವರದಿಯಾಗಿದೆ.

3 / 5
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬುಧವಾರ ಮಧ್ಯಾಹ್ನ 3.30 ಕ್ಕೆ ತಮ್ಮ ಮಗಳೊಂದಿಗೆ ಘೋರಖಾಲ್ ಸೈನಿಕ ಶಾಲೆಗೆ ತಲುಪಿದರು. ಇಬ್ಬರೂ ಹೆಲಿಕಾಪ್ಟರ್‌ನಿಂದ ಕೆಳಗಿಳಿದ ಕೂಡಲೇ ಕಾದು ನಿಂತಿದ್ದ ಶಾಲಾ ಮಕ್ಕಳು ಚಪ್ಪಾಳೆ ತಟ್ಟಿ ಸ್ವಾಗತಿಸಿದರಾದರೂ ಯಾರನ್ನೂ ಭೇಟಿಯಾಗದೆ ಈ ದಂಪತಿ ಕಾರಿನಲ್ಲಿ ಹೊರಟರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬುಧವಾರ ಮಧ್ಯಾಹ್ನ 3.30 ಕ್ಕೆ ತಮ್ಮ ಮಗಳೊಂದಿಗೆ ಘೋರಖಾಲ್ ಸೈನಿಕ ಶಾಲೆಗೆ ತಲುಪಿದರು. ಇಬ್ಬರೂ ಹೆಲಿಕಾಪ್ಟರ್‌ನಿಂದ ಕೆಳಗಿಳಿದ ಕೂಡಲೇ ಕಾದು ನಿಂತಿದ್ದ ಶಾಲಾ ಮಕ್ಕಳು ಚಪ್ಪಾಳೆ ತಟ್ಟಿ ಸ್ವಾಗತಿಸಿದರಾದರೂ ಯಾರನ್ನೂ ಭೇಟಿಯಾಗದೆ ಈ ದಂಪತಿ ಕಾರಿನಲ್ಲಿ ಹೊರಟರು.

4 / 5
ಅಲ್ಲಿಗೆ ತಲುಪುವ ಮೊದಲು ಈ ದಂಪತಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭೇಟಿಯಾಗಿದ್ದರು. ಅನುಪಮ್ ಖೇರ್ ದಂಪತಿಗಳೊಂದಿಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಈ ಹಠಾತ್ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.

ಅಲ್ಲಿಗೆ ತಲುಪುವ ಮೊದಲು ಈ ದಂಪತಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಅವರನ್ನು ಭೇಟಿಯಾಗಿದ್ದರು. ಅನುಪಮ್ ಖೇರ್ ದಂಪತಿಗಳೊಂದಿಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಈ ಹಠಾತ್ ಭೇಟಿಯಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.

5 / 5

Published On - 2:01 pm, Thu, 17 November 22

Follow us
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು