ವಿರಾಟ್ ಕೊಹ್ಲಿಯ ಜೋಕ್​ಗೆ ಬಿದ್ದು ಬಿದ್ದು ನಕ್ಕ ಗೌತಮ್ ಗಂಭೀರ್

Virat Kohli and Gautam Gambhir: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ... ಮತ್ತೊಂದಷ್ಟು ವಾಗ್ವಾದ... ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ ಗಂಭೀರ್ ಕೋಚಿಂಗ್​ನಲ್ಲಿ ಕೊಹ್ಲಿ ಹೇಗಿರಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಇಬ್ಬರು ಫೋಟೋ ಮೂಲಕವೇ ಉತ್ತರ ನೀಡಿದ್ದಾರೆ. ಈ ಮೂಲಕ ನಮ್ಮಿಬ್ಬರ ನಡುವೆ ಎಲ್ಲವೂ ಸರಿಯಿದೆ ಎಂಬುದನ್ನು ಸಾರಿ ಹೇಳಿದ್ದಾರೆ.

|

Updated on: Aug 01, 2024 | 8:54 AM

ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.

ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.

1 / 6
ಈ ಅಭ್ಯಾಸ ನಡುವೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ದೀರ್ಘ ಚಿಟ್​ ಚಾಟ್​ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಕೊಹ್ಲಿ ಹೇಳುತ್ತಿದ್ದ ಜೋಕ್​ಗಳಿಗೆ ಟೀಮ್ ಇಂಡಿಯಾ ಕೋಚ್ ಮೈಮರೆತು ನಕ್ಕಿದ್ದು ವಿಶೇಷವಾಗಿತ್ತು. ಗೌತಮ್ ಗಂಭೀರ್ ನಗುವುದೇ ಅಪರೂಪ.

ಈ ಅಭ್ಯಾಸ ನಡುವೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ದೀರ್ಘ ಚಿಟ್​ ಚಾಟ್​ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಕೊಹ್ಲಿ ಹೇಳುತ್ತಿದ್ದ ಜೋಕ್​ಗಳಿಗೆ ಟೀಮ್ ಇಂಡಿಯಾ ಕೋಚ್ ಮೈಮರೆತು ನಕ್ಕಿದ್ದು ವಿಶೇಷವಾಗಿತ್ತು. ಗೌತಮ್ ಗಂಭೀರ್ ನಗುವುದೇ ಅಪರೂಪ.

2 / 6
ಸದಾ ಗಂಭೀರವಾಗಿರುವ ಗಂಭೀರ್ ಅವರನ್ನು ವಿರಾಟ್ ಕೊಹ್ಲಿ ನಗೆಗಡಲಲ್ಲಿ ತೇಲಿಸಿದ್ದರು. ಇದೀಗ ಕಿಂಗ್ ಕೊಹ್ಲಿ-ಜಿಜಿ ನಡುವಣ ಹಾಸ್ಯಮಯ ಸನ್ನಿವೇಶದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಣ ಹೊಂದಾಣಿಕೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸದಾ ಗಂಭೀರವಾಗಿರುವ ಗಂಭೀರ್ ಅವರನ್ನು ವಿರಾಟ್ ಕೊಹ್ಲಿ ನಗೆಗಡಲಲ್ಲಿ ತೇಲಿಸಿದ್ದರು. ಇದೀಗ ಕಿಂಗ್ ಕೊಹ್ಲಿ-ಜಿಜಿ ನಡುವಣ ಹಾಸ್ಯಮಯ ಸನ್ನಿವೇಶದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಣ ಹೊಂದಾಣಿಕೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

3 / 6
ಇನ್ನು ಈ ಸರಣಿಯ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದ ಬಳಿಕ ರಾಹುಲ್ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಲಂಕಾ ವಿರುದ್ಧದ ಸರಣಿಗೂ ಮುನ್ನ ವಿಕೆಟ್ ಕೀಪಿಂಗ್​ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ.

ಇನ್ನು ಈ ಸರಣಿಯ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದ ಬಳಿಕ ರಾಹುಲ್ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಲಂಕಾ ವಿರುದ್ಧದ ಸರಣಿಗೂ ಮುನ್ನ ವಿಕೆಟ್ ಕೀಪಿಂಗ್​ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ.

4 / 6
ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಆಗಸ್ಟ್ 4 ರಂದು ನಡೆಯಲಿದ್ದು, ಮೂರನೇ ಪಂದ್ಯ ಆಗಸ್ಟ್ 7 ರಂದು ಜರುಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಆಗಸ್ಟ್ 4 ರಂದು ನಡೆಯಲಿದ್ದು, ಮೂರನೇ ಪಂದ್ಯ ಆಗಸ್ಟ್ 7 ರಂದು ಜರುಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.

5 / 6
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

6 / 6
Follow us
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ