AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ಜೋಕ್​ಗೆ ಬಿದ್ದು ಬಿದ್ದು ನಕ್ಕ ಗೌತಮ್ ಗಂಭೀರ್

Virat Kohli and Gautam Gambhir: ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮುಖಾಮುಖಿಯಾದರೆ ಅಲ್ಲೊಂದಷ್ಟು ಕಿರಿಕ್, ಒಂದಷ್ಟು ದ್ವೇಷ... ಮತ್ತೊಂದಷ್ಟು ವಾಗ್ವಾದ... ಎಂಬುದು ಸಾಮಾನ್ಯವಾಗಿತ್ತು. ಹೀಗಾಗಿಯೇ ಗಂಭೀರ್ ಕೋಚಿಂಗ್​ನಲ್ಲಿ ಕೊಹ್ಲಿ ಹೇಗಿರಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಈ ಪ್ರಶ್ನೆಗೆ ಇದೀಗ ಇಬ್ಬರು ಫೋಟೋ ಮೂಲಕವೇ ಉತ್ತರ ನೀಡಿದ್ದಾರೆ. ಈ ಮೂಲಕ ನಮ್ಮಿಬ್ಬರ ನಡುವೆ ಎಲ್ಲವೂ ಸರಿಯಿದೆ ಎಂಬುದನ್ನು ಸಾರಿ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 01, 2024 | 8:54 AM

Share
ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.

ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.ಭಾರತ ಮತ್ತು ಶ್ರೀಲಂಕಾ (IND vs SL) ನಡುವಣ ಏಕದಿನ ಸರಣಿ ನಾಳೆಯಿಂದ (ಆಗಸ್ಟ್ 2) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದು ಕೂಡ ನೂತನ ಕೋಚ್ ಗೌತಮ್ ಗಂಭೀರ್ (Gautam Gambhir) ಅವರ ಸಾರಥ್ಯದಲ್ಲಿ ಎಂಬುದು ವಿಶೇಷ.

1 / 6
ಈ ಅಭ್ಯಾಸ ನಡುವೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ದೀರ್ಘ ಚಿಟ್​ ಚಾಟ್​ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಕೊಹ್ಲಿ ಹೇಳುತ್ತಿದ್ದ ಜೋಕ್​ಗಳಿಗೆ ಟೀಮ್ ಇಂಡಿಯಾ ಕೋಚ್ ಮೈಮರೆತು ನಕ್ಕಿದ್ದು ವಿಶೇಷವಾಗಿತ್ತು. ಗೌತಮ್ ಗಂಭೀರ್ ನಗುವುದೇ ಅಪರೂಪ.

ಈ ಅಭ್ಯಾಸ ನಡುವೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ದೀರ್ಘ ಚಿಟ್​ ಚಾಟ್​ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಕೊಹ್ಲಿ ಹೇಳುತ್ತಿದ್ದ ಜೋಕ್​ಗಳಿಗೆ ಟೀಮ್ ಇಂಡಿಯಾ ಕೋಚ್ ಮೈಮರೆತು ನಕ್ಕಿದ್ದು ವಿಶೇಷವಾಗಿತ್ತು. ಗೌತಮ್ ಗಂಭೀರ್ ನಗುವುದೇ ಅಪರೂಪ.

2 / 6
ಸದಾ ಗಂಭೀರವಾಗಿರುವ ಗಂಭೀರ್ ಅವರನ್ನು ವಿರಾಟ್ ಕೊಹ್ಲಿ ನಗೆಗಡಲಲ್ಲಿ ತೇಲಿಸಿದ್ದರು. ಇದೀಗ ಕಿಂಗ್ ಕೊಹ್ಲಿ-ಜಿಜಿ ನಡುವಣ ಹಾಸ್ಯಮಯ ಸನ್ನಿವೇಶದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಣ ಹೊಂದಾಣಿಕೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಸದಾ ಗಂಭೀರವಾಗಿರುವ ಗಂಭೀರ್ ಅವರನ್ನು ವಿರಾಟ್ ಕೊಹ್ಲಿ ನಗೆಗಡಲಲ್ಲಿ ತೇಲಿಸಿದ್ದರು. ಇದೀಗ ಕಿಂಗ್ ಕೊಹ್ಲಿ-ಜಿಜಿ ನಡುವಣ ಹಾಸ್ಯಮಯ ಸನ್ನಿವೇಶದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇಬ್ಬರ ನಡುವಣ ಹೊಂದಾಣಿಕೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

3 / 6
ಇನ್ನು ಈ ಸರಣಿಯ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದ ಬಳಿಕ ರಾಹುಲ್ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಲಂಕಾ ವಿರುದ್ಧದ ಸರಣಿಗೂ ಮುನ್ನ ವಿಕೆಟ್ ಕೀಪಿಂಗ್​ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ.

ಇನ್ನು ಈ ಸರಣಿಯ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುತ್ತಿದ್ದಾರೆ. ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದ ಬಳಿಕ ರಾಹುಲ್ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಲಂಕಾ ವಿರುದ್ಧದ ಸರಣಿಗೂ ಮುನ್ನ ವಿಕೆಟ್ ಕೀಪಿಂಗ್​ ಅಭ್ಯಾಸ ಮಾಡುತ್ತಿರುವುದು ಕಂಡು ಬಂದಿದೆ.

4 / 6
ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಆಗಸ್ಟ್ 4 ರಂದು ನಡೆಯಲಿದ್ದು, ಮೂರನೇ ಪಂದ್ಯ ಆಗಸ್ಟ್ 7 ರಂದು ಜರುಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಇನ್ನು 2ನೇ ಪಂದ್ಯವು ಆಗಸ್ಟ್ 4 ರಂದು ನಡೆಯಲಿದ್ದು, ಮೂರನೇ ಪಂದ್ಯ ಆಗಸ್ಟ್ 7 ರಂದು ಜರುಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ.

5 / 6
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ